ಎಡದಂಡೆ ಮುಖ್ಯ ಕಾಲುವೆ ಕುಸಿತ
Team Udayavani, Jan 22, 2018, 5:14 PM IST
ಹುಣಸಗಿ: ಅಗ್ನಿ ಗ್ರಾಮದ ಬಳಿಯ 61.700 ಕಿ.ಮೀ ಬಳಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿದಿದ್ದು, ಸ್ಥಳಕ್ಕೆ ರವಿವಾರ ಸಂಜೆ ಮಾಜಿ ಸಚಿವ ರಾಜುಗೌಡ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿತಗೊಂಡಿದ್ದರೂ ಕೂಡ ಕೃಷ್ಣಾ ಭಾಗ್ಯ ಜಲ ನಿಗಮದ ಒಬ್ಬ ಹಿರಿಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಮಾಜಿ ಸಚಿವ ರಾಜುಗೌಡ ಆರೋಪಿಸಿದರು.
ಇಲ್ಲಿನ ನಿಮಗದ ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಕಾಲುವೆ ಆರ್ಸಿಸಿ ಲೈನಿಂಗ್ ಕುಸಿದ್ದರೂ ಕೂಡ ಭೇಟಿ ನೀಡಿ ಯಾವುದೇ ಕ್ರಮ ಜರುಗಿಸಲು ಮುಂದಾಗಿಲ್ಲ ಎಂದರು. ರೈತರಿಗೆ ತೊಂದರೆ ಆಗದಂತೆ ನಿಗದಿಯಂತೆ ನೀರನ್ನು
ಹರಿಸಬೇಕು. ಇಲ್ಲದಿದ್ದಲ್ಲಿ ರೈತರೊಂದಿಗೆ ಹೋರಾಟ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್