ಜೇನು ಸಾಗಾಣಿಕೆಗೆ ರೈತರು ಆದ್ಯತೆ ನೀಡಲಿ: ರೇವಣಪ


Team Udayavani, May 22, 2018, 1:33 PM IST

yad-1.jpg

ಯಾದಗಿರಿ: ಮನೆಗೊಂದು ಜೇನು ಪೆಟ್ಟಿಗೆ ಅಳವಡಿಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಕನಿಷ್ಠ ನೈಸರ್ಗಿಕ ಜೇನು ಕುಟುಂಬಗಳನ್ನು ಕಾಪಾಡಬೇಕೆಂದು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಮುಂದಾಳು ಡಾ| ರೇವಣಪ್ಪ
ಕರೆ ನೀಡಿದರು.

ನಗರದ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದಲ್ಲಿ ನಡೆದ ವಿಶ್ವ ಜೇನು ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಜೇನು ಕೊಯ್ಲು ಮಾಡುವಾಗ ನೋಣಗಳನ್ನು ಚದುರಿಸಲು ಸ್ವಲ್ಪ ಹೊಗೆ ಹಾಕಬೇಕು ವಿನಃ ಇಡೀ ಟೊಂಗೆಗೆ ಬೆಂಕಿ ಹಚ್ಚುವುದು ಸಾಮಾನ್ಯವಾಗಿದ್ದು, ಇದನ್ನು ನಿಲ್ಲಿಸುವಂತೆ ತಿಳಿ ಹೇಳಿದರು. ಜೇನು ಸಾಕಾಣಿಕೆ
ಮಹತ್ವ ಮತ್ತು ಅವುಗಳ ಶಿಸ್ತು, ಜೇನು ತುಪ್ಪ ತಯಾರಿಸುವುದಕ್ಕೆ ಪಡುವ ಪರಿಶ್ರಮ, ಛಲದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ತೋ.ವಿ.ಶಿ.ಘಟಕದ ಸಹಾಯಕ ಪ್ರಾಧ್ಯಾಪಕ ಡಾ| ಪ್ರಶಾಂತ ಮಾತನಾಡಿ, ಜೇನುಗಳ ಪ್ರಭೇದಗಳ (ಹೆಜ್ಜೆನು, ಮುಜಂಟಿ ಜೇನು, ಕೋಲು ಜೇನು ಹಾಗೂ ತುಡುವೆ ಜೇನು ಎಂಬ ದೇಶೀಯ ಮತ್ತು ಯುರೋಪಿನ ಜೇನು ಎನ್ನುವ ವಿದೇಶಿ ಜೇನು) ಪರಿಚಯ ಮಾಡಿದರು. ಇವುಗಳಲ್ಲಿ ತುಡುವೆ ಮತ್ತು ಯುರೋಪಿಯನ್‌ ಜೇನುಗಳನ್ನು ಕೃಷಿ ಭೂಮಿಗಳಲ್ಲಿ ಜೇನು ಪೆಟ್ಟಿಗೆಗಳ ಸಹಾಯದಿಂದ ಸಾಕಬಹುದಾಗಿದೆ ಎಂದು ತಿಳಿಸಿದರು.

ಜೇನು ಸಾಕಾಣಿಕೆ ಪ್ರಾರಂಭಿಕ ವೆಚ್ಚ ಪ್ರತಿ ಕುಟುಂಬಕ್ಕೆ ಅಥವಾ ಪೆಟ್ಟಿಗೆಗೆ ಸುಮಾರು ರೂ. 2ರಿಂದ 3 ಸಾವಿರ ಆಗಿದ್ದು, ಸುಮಾರು 25 ಜೇನು ಪೆಟ್ಟಿಗೆ ಸಾಕಾಣಿಕೆ ಪ್ರಾರಂಭಿಸುವಾಗ ತಗಲುವ ವೆಚ್ಚ 75 ಸಾವಿರದಿಂದ 80 ಸಾವಿರ ಆಗುತ್ತದೆ. ನಂತರ ಪ್ರತಿ ವರ್ಷ ಪ್ರತಿ ಕುಟುಂಬದಿಂದ 10ರಿಂದ 15 ಕಿ.ಗ್ರಾಂ. ಜೇನುತುಪ್ಪ ತೆಗೆಯಬಹುದಾಗಿದ್ದು, ಅದರಿಂದ ಮೊದಲನೇ ವರ್ಷ 25ರಿಂದ 37500 ಸಾವಿರ ಲಾಭ ಪಡೆಯಬಹುದು. ನಂತರದ ವರ್ಷಗಳಲ್ಲಿ ತಗಲುವ ವೆಚ್ಚ ಕೇವಲ ರೂ. 5,000ರಿಂದ 6000 ಗಳಾಗಿದ್ದು, ನಿವ್ವಳ ಲಾಭ ರೂ. 25000 ರಿಂದ 35000. ಪ್ರಾರಂಭದ ವರ್ಷಗಳಲ್ಲಿ ಜೇನು ಸಾಕಾಣಿಕೆಯಿಂದ ಹೆಚ್ಚು ಲಾಭ ಇಲ್ಲದಿದ್ದರೂ ಸಹ, 3ರಿಂದ 4 ವರ್ಷಗಳ ನಂತರ ಅಧಿಕ ಲಾಭವನ್ನು ಪಡೆಯಬಹುದು. ಪ್ರತಿ ಎಕರೆಗೆ 3-5 ಜೇನುಗೂಡುಗಳನ್ನು ಇಡುವುದರಿಂದ ಹೆಚ್ಚಿನ ಇಳುವರಿಯನ್ನು ನಿರೀಕ್ಷಿಸಬಹುದು ಮತ್ತು ಆರ್ಥಿಕ ಲಾಭಗಳಿಸಬಹುದು ಎಂದರು. ಈ ಕಾರ್ಯಕ್ರಮದಲ್ಲಿ 20ಕ್ಕಿಂತ ಹೆಚ್ಚು ರೈತರು ಇದ್ದರು. 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.