ಡಿಜಿಟಲ್‌ ಸಮೀಕ್ಷೆಗೆ ಭೂ ಮಾಪಕರು ಸಿದ್ಧರಾಗಲಿ


Team Udayavani, May 25, 2018, 3:20 PM IST

yad-3.jpg

ಸುರಪುರ: ಸರಕಾರ ಭೂ ಮಾಪನ ಇಲಾಖೆಯನ್ನು ಡಿಜಿಟಲ್‌ಗೊಳಿಸಲು ಮುಂದಾಗಿದೆ. ಕಾರಣ ಭೂ ಮಾಪಕರು
ಡಿಜಟಲ್‌ ಸಮೀಕ್ಷೆಗೆ ಮುಂದಾಗಬೇಕು ಎಂದು ಭೂ ಮಾಪನ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಸುಧಾಕರ ಕಟ್ಟಿಮನಿ ಹೇಳಿದರು.

ಇಲ್ಲಿಯ ತಾಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ಶಹಾಪುರ, ಸುರಪುರ ಭೂ ಮಾಪಕರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿ, ಸಾರ್ವಜನಿಕರಿಗೆ ತೊಂದರೆ ಉಂಟಾಗದಿರಲಿ ಎಂಬ ಕಾರಣದಿಂದ ಸರಕಾರ ಈ ಡಿಜಿಟಲ್‌ ವ್ಯವಸ್ಥೆ ಜಾರಿಗೆ ತರುತ್ತಿದೆ. ಕಾರಣ ಭೂ ಮಾಪಕರು ಡಿಜಿಟಲ್‌ ವ್ಯವಸ್ಥೆಗೆ ಹೊಂದಾಣಿಕೆ ಮಾಡಿಕೊಳ್ಳೂವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ಭೂ ಮಾಪಕರು ತಮ್ಮ ತಮ್ಮ ಮೊಬೈಲ್‌ಗೆ ಇಲಾಖೆಯ ನೂತನ ಯ್ನಾಪ್‌ ಬಳಸಿಕೊಳ್ಳಬೇಕು. ಈಗಾಗಲೆ ಎಲ್ಲಾ ಜಮೀನುಗಳ ಸರ್ವೇ ನಂಬರ್‌ಗಳನ್ನು ಜೋಡಣೆ ಮಾಡಲಾಗಿದೆ. ಅಂತರ್ಜಾಲದ ಮೂಲಕ ಭೂಮಿಗೆ ಕ್ಲಿಕ್‌ ಮಾಡಿ ನಿಮಗೆ ಬೇಕಾದ ಟಿಪ್ಪಣ್ಣಿ, ಆಕಾರ ಬಂದ್‌, ನಕಾಶ ಇತರೆ ವೈಗೈರೆಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ತೊಡಗಿದಾಗ ಟಿಪ್ಪಣಿ ಇಲ್ಲಾ ಎಂಬ ಕಾರಣಕ್ಕೆ ಸಮೀಕ್ಷೆ ಕಾರ್ಯ ಕೈ ಬಿಡುವಂತಿಲ್ಲ. ನಮ್ಮ ಮೊಬೈಲ್‌ ಯ್ನಾಪ್‌ ಬಳಸಿ ಟಿಪ್ಪಣಿ ಡೌನಲೋಡ್‌ ಮಾಡಿಕೊಂಡು ಸಮೀಕೆ ಕಾರ್ಯ ಪೂರ್ಣಗೊಳಿಸಬೇಕು. ವಿನಹಃ ಕಾರಣ ಅರ್ಜಿದಾರರಿಗೆ ಯಾವುದೇ ಕಾರಣಕ್ಕೆ ತೊಂದರೆ ಕೊಡುವಂತ್ತಿಲ್ಲ. ಯ್ನಾಪ್‌ ಬಳಸಿ ಕೆಲಸ ಪೂರ್ಣಗೊಳಿಸಿ ಇಲಾಖೆ ವೆಬ್‌ಸೈಟ್‌ಗೆ ಅಪಲೋಡ್‌ ಮಾಡಬೇಕು ಎಂದು ತಾಕೀತು ಮಾಡಿದರು.

ಎಲ್ಲಾ ಭೂ ಮಾಪಕರು ಯಾವುದೇ ನೆಪ ಹೇಳುವಂತ್ತಿಲ್ಲ. ಕಡ್ಡಾಯವಾಗಿ ಯ್ನಾಪ್‌ ಬಳಕೆ ಮಾಡಿಕೊಳ್ಳಬೇಕು. ಡಿಜಿಟಲ್‌ ಸಮೀಕ್ಷಗೆ ಮುಂದಾಗಬೇಕು ಎಂದು ಹೇಳಿದರು. ಶಹಾಪುರ, ಸುರಪುರ ಸುಮಾರು 50ಕ್ಕೂ ಹೆಚ್ಚು ಭೂ ಮಾಪಕರು ಶಿಬಿರದಲ್ಲಿ ಭಾಗವಹಿಸಿದ್ದರು.

ಶಹಾಪುರ ಸಹಾಯಕ ನಿರ್ದೇಶಕ ಎಂ.ಜಿ. ಹಿರೇಮಠ, ವ್ಯವಾಪಕ ವೆಂಕಟೇಶ, ಐ.ಐ. ಮಕನದಾರ ಇದ್ದರು. ಸಂಪನ್ಮೂಲ ವ್ಯಕ್ತಿ ಜಿಲ್ಲಾ ಸಹಾಯಕ ಸಲಹೆಗಾರ ಮಹಾಂತೇಶ ತರಬೇತಿ ನೀಡಿದರು.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.