ಭಜಂತ್ರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿ
Team Udayavani, Aug 13, 2022, 7:34 PM IST
ಲಿಂಗಸುಗೂರು: ಭಜಂತ್ರಿ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕವಾಗಿ ಪ್ರಗತಿಗೆ ಪ್ರಯತ್ನ ಪಡೆಯಬೇಕು ಎಂದು ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಶರಣ ನೂಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರಲ್ಲಿ ಒಬ್ಬರಾದ ನೂಲಿಯ ಚಂದಯ್ಯ ಜಯಂತಿಯನ್ನು ಸರ್ಕಾರದಿಂದಲೇ ಇದೇ ಪ್ರಥಮ ಬಾರಿಗೆ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ, ಉಪತಹಶೀಲ್ದಾರ್ ಬಸವರಾಜ ಝಳಕಿಮಠ, ತಾಪಂ ಇಒ ಅಮರೇಶ, ಉಪನ್ಯಾಸಕ ಮರಿಯಪ್ಪ ತುರಡಗಿ, ಸಿಡಿಪಿಒ ಶರಣಮ್ಮ ಕಾರನೂರು, ಬಿಇಒ ಹುಂಬಣ್ಣ ರಾಠೊಡ್, ಜಿಪಂ ಎಇಇ ಶಿವಕುಮಾರ, ಪಶುಪತಿ, ಯೋಗಪ್ಪ ಭಜಂತ್ರಿ, ಮಹ್ಮದ್ ಹುಸೇನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ