ಗಂಟಲು ಮಾದರಿ ತಪಾಸಣೆ ತೀವ್ರಗೊಳ್ಳಲಿ


Team Udayavani, May 20, 2020, 6:16 AM IST

ಗಂಟಲು ಮಾದರಿ ತಪಾಸಣೆ ತೀವ್ರಗೊಳ್ಳಲಿ

ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಮಹಾರಾಷ್ಟ್ರದಿಂದ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿರುವ ಜನರಲ್ಲಿಯೇ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಗುರುಮಠಕಲ್ಲ ತಾಲೂಕು ವ್ಯಾಪ್ತಿಯ ಕೇಂದ್ರಗಳಲ್ಲಿರುವ ವಲಸಿಗರ ಮಾದರಿ ತಪಾಸಣೆ ತೀವ್ರ ಗತಿಯಲ್ಲಿ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಕಾಡತೊಡಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಸಾಕಷ್ಟು ಜನರು ಆಗಮಿಸಿ ವಿವಿಧ ಕ್ವಾರಂಟೈನ್‌ನಲ್ಲಿದ್ದಾರೆ. ಅಲ್ಲಿ ಯಾವೊಬ್ಬರು ಸಾಮಾಜಿಕ ಅಂತರ ಪಾಲಿಸದೇ ಗುಂಪಾಗಿ ವಾಸಿಸುತ್ತಿದ್ದಾರೆ. ಮಾಸ್ಕ್ ಧರಿಸದೇ ಮಹಾಮಾರಿ ಆರ್ಭಟ ಲೆಕ್ಕಿಸದೆ ನಿರ್ಭಯವಾಗಿದ್ದಾರೆ. ಅವರಲ್ಲಿ ಯಾರೇ ಒಬ್ಬರಿಗೆ ಸೋಂಕು ಪತ್ತೆಯಾದರೇ ಇಡೀ ಕ್ವಾರಂಟೈನ್‌ ಕೇಂದ್ರದಲ್ಲಿರುವವರು ಸೋಂಕಿತರ ಸಂಪರ್ಕಕ್ಕೆ ಸರಳವಾಗಿ ದೊರೆಯುವ ಪರಿಸ್ಥಿತಿಯಿದೆ.

ಈವರೆಗೆ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೇ12ರಂದು ಅಹಮದಾಬಾದ್‌ ನಿಂದ ಆಗಮಿಸಿದ ದಂಪತಿಯಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ಮನೆಗಳಿಂದ ಸಂಬಂಧಿಕರು ಆಹಾರ ಇತರೆ ತಿನಿಸುಗಳನ್ನು ತಂದುಕೊಡುತ್ತಿದ್ದಾರೆ. ಗುರುಮಠಕಲ್‌ ತಾಲೂಕಿನ ಬದ್ದೇಪಲ್ಲಿ ತಾಂಡಾದ ಐವರಲ್ಲಿ ಸೋಮವಾರವಷ್ಟೇ ಸೋಂಕು ದೃಢಪಟ್ಟಿದೆ. 9 ಜನರು ಅವರ ಪ್ರಾಥಮಿಕ ಮತ್ತು 151 ಜನರು ದ್ವಿತೀಯ ಸಂಪರ್ಕಕ್ಕೆ ಬಂದಿದ್ದಾರೆ. ಮಂಗಳವಾರ ಮಗುವಿಗೆ ಸೋಂಕು ದೃಢವಾಗಿರುವುದು ಆತಂಕಕ್ಕೆ ಎಡೆಮಾಡಿದೆ. ಇದೀಗ ಕ್ವಾರಂಟೈನ್‌ ಕೇಂದ್ರಗಳಲ್ಲಿರುವವರು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಕಾಡುತ್ತಿದೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.