ಲೋಕಲ್‌ ಫೈಟ್‌ಗೆ ರಂಗೇರಿದ ಕಣ


Team Udayavani, Dec 14, 2020, 6:45 PM IST

ಲೋಕಲ್‌ ಫೈಟ್‌ಗೆ ರಂಗೇರಿದ ಕಣ

ನಾರಾಯಣಪುರ: ಗ್ರಾಮದ ಅಭಿವೃದ್ಧಿಗೆ ಸ್ಥಳೀಯ ಆಡಳಿತದ ಶಕ್ತಿ ಕೇಂದ್ರವಾಗಿರುವ ಗ್ರಾಪಂಚುನಾವಣೆಗೆ ವಾರ್ಡ್‌ವಾರು ಹುರಿಯಾಳುಗಳು ಸ್ಪರ್ಧೆಗಿಳಿಯಲು ಸಜ್ಜಾಗಿದ್ದು, ಗೆಲುವಿಗಾಗಿ ಮತದಾರರ ಓಲೈಕೆಯತ್ತ ಚಿತ್ತ ನೆಟ್ಟಿದ್ದಾರೆ.

ಪ್ರತಿ ವಾರ್ಡ್‌ಗಳಲ್ಲಿ ತುರಿಸಿನ ಸ್ಪರ್ಧೆ ಏರ್ಪಟ್ಟಿದೆ. ಪ್ರತಿ ವಾರ್ಡ್‌ಗೆ ನಾಯಕತ್ವ ಗುಣ, ಯೋಗ್ಯ ಮತ್ತು ಗೆಲ್ಲುವ ಹುರಿಯಾಳುಗಳನ್ನು ಚುನಾವಣೆಗೆ ನಿಲ್ಲಿಸುವ ಗುರಿಯೊಂದಿಗೆ ಒಂದೇ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಆಯಾ ಪಂಚಾಯಿತಿ ಸದಸ್ಯ ಬಲಕ್ಕೆ ಬೇಕಾಗುವ ಬಹುಮತದ ಮ್ಯಾಜಿಕ್‌ ನಂಬರ್‌ ತಲುಪಲು ತಂತ್ರ ಹೆಣೆಯಲಾಗುತ್ತಿದೆ. ಕೆಲವೆಡೆ ಇಡೀ ಪಂಚಾಯಿತಿ ಎಲ್ಲ ಸದಸ್ಯರನ್ನು ಅವಿರೋಧ ಆಯ್ಕೆ ಮಾಡುವ ಸಾಹಸಕ್ಕೂ ಮುಂದಾಗಿವೆ. ಈ ಫಲಿತಾಂಶ ಬರುವ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗುವ ಸಾಧ್ಯತೆ ರಾಜಕೀಯ ಪಕ್ಷಗಳು ಅಲ್ಲಗಳಿಯುವಂತಿಲ್ಲ.

24 ಸದಸ್ಯ ಬಲದ ನಾರಾಯಣಪುರ ಗ್ರಾಪಂನಲ್ಲಿ ನಾರಾಯಣಪುರ ಗ್ರಾಮ,ಹನುಮನಗರ, ಮೇಲಿನ ಗಡ್ಡಿ, ಜಂಗಿನಗಡ್ಡಿ ಗ್ರಾಮಗಳ 8 ವಾರ್ಡ್‌ಗಳಲ್ಲಿನ ಪ್ರತಿ ವಾರ್ಡ್ ನಲ್ಲಿ ಮೀಸಲಾತಿ ಆಧಾರದಲ್ಲಿ 3 ಸದಸ್ಯರನ್ನುಆಯ್ಕೆ ಮಾಡಿ ಪಂಚಾಯಿತಿಗೆ ಕಳುಹಿಸಿಕೊಡುವ ಕಸರಸ್ತು ನಡೆದಿದೆ. ಮೊದಲ ಹಂತದ ಚುನಾವಣೆ ಸಮೀಪಿಸುತ್ತಿದ್ದು, ಸ್ಪರ್ಧಿಗಳು ಉಮೇದುವಾರಿಕೆ ಸಲ್ಲಿಸಲು ಮುಂದಾಗಿದ್ದಾರೆ. ಅಗತ್ಯ ದಾಖಲಾತಿ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದಾರೆ.

ಜಿಲ್ಲೆಯ ಮೊದಲ ಹಂತದ ಚುನಾವಣೆಗೆ ಡಿ.7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು,ಡಿ.11 ನಾಮಪತ್ರ ಸಲ್ಲಿಸುವ ಕೊನೆ ದಿನವಾದರೆ, ಡಿ.12 ನಾಮಪತ್ರ ಪರಿಶೀಲನೆ, ಡಿ.14 ನಾಮಪತ್ರ ಹಿಂಪಡೆಯುವ ಕೊನೆ ದಿನ. ಕ್ರಮಬದ್ಧವಾಗಿನಾಮಪತ್ರ ಸಲ್ಲಿಸಿದವರು ಚುನಾವಣೆ ಕಣದಲ್ಲಿ ಉಳಿಯಲಿದ್ದಾರೆ. ಡಿ.22ರಂದು ಮತದಾನ, ಡಿ.30ರಂದು ಮತ ಎಣಿಕೆ ಜರುಗಲಿದೆ.

ಪಕ್ಷಾಂತರ: ಪ್ರತಿಷ್ಠೆಯ ಪ್ರಶ್ನೆಯಾಗಲಿರುವ ಗ್ರಾಪಂ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿರುತ್ತದೆ. ಜೊತೆಗೆ ಪಕ್ಷದ ಬೆಂಬಲ ದೊರೆಯದವರು ಪಕ್ಷಾಂತರಗೊಳ್ಳುವುದಕ್ಕೂ ಸಿದ್ಧರಾಗುವ ಮನಸ್ಥಿತಿಯಿಂದ ಪಕ್ಷಾಂತರಕ್ಕೂ ಸೈ ಎನ್ನುತ್ತಾರೆ.

 

ಬಸವರಾಜ ಎಂ. ಶಾರದಳ್ಳಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.