ಮಹಾಂತೇಶ್ವರರ ಮಹಾ ರಥೋತ್ಸವ
Team Udayavani, Mar 7, 2019, 12:30 PM IST
ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಶ್ರೀ ಮಹಾಂತೇಶ್ವರರ ಮಹಾ ರಥೋತ್ಸವವು ಸಂಭ್ರಮದಿಂದ ಭಕ್ತರ ಜಯಘೋಷ ಮಧ್ಯ ಬುಧವಾರ ಸಂಜೆ ಜರುಗಿತು.
ಭಕ್ತಾ ದಿಗಳ ಹರ್ಷೋದ್ಘಾರ ನಡುವೆ ಶ್ರೀ ಮಠದ ಸಾವಿರದ ದೇವರು ಶ್ರೀ ಮಹಾಂತ ಶಿವಾಚಾರ್ಯರು, ಚಿಕ್ಕಮಠದ ಶಿವಲಿಂಗ ಶಿವಾಚಾರ್ಯರಯ ಮತ್ತು ಶಹಾಪುರ ಫಕಿರೇಶ್ವರ ಮಠದ ಶ್ರೀಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ನೆರದ ಭಕ್ತಾದಿಗಳು ಉತ್ತತ್ತಿ, ಬಾಳೆಹಣ್ಣು ರಥೋತ್ಸವ ಮೇಲೆ ಭಕ್ತಿಪೂರ್ವಕವಾಗಿ ಎಸೆದು ತಮ್ಮ ಬೇಡಿಕೆ ಈಡೇರಿಕೆಗೆ ಪ್ರಾರ್ಥನೆ ಸಲ್ಲಿಸಿದರು. ರಥೋತ್ಸವ ಅಂಗವಾಗಿ ಮಹಾಂತೇಶ್ವರ ಶ್ರೀ ಮಠದ ಮಹಾಂತೇಶ್ವರರ ಕತೃ ಗದ್ದುಗೆಗೆ ಬೆಳಗ್ಗೆಯಿಂದ ನೈವೇದ್ಯ ಕರ್ಪೂರ ಅರ್ಪಿಸಿ ದರ್ಶನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ