ರೈತರಿಗೆ ಕೃಷಿ ಯಂತ್ರೋಪಕರಣ ಬಳಕೆ ಅರಿವು ಮೂಡಿಸಿ


Team Udayavani, Sep 26, 2020, 6:26 PM IST

ರೈತರಿಗೆ ಕೃಷಿ ಯಂತ್ರೋಪಕರಣ ಬಳಕೆ ಅರಿವು ಮೂಡಿಸಿ

ಸಾಂದರ್ಭಿಕ ಚಿತ್ರ

ಯಾದಗಿರಿ: ರೈತರು ರಸ್ತೆ ಬದಿಯಲ್ಲಿ ರಾಶಿ ಮಾಡುವುದನ್ನು ತಪ್ಪಿಸಿ, ವೈಜ್ಞಾನಿಕ ಕೃಷಿ ಯಂತ್ರಧಾರೆಯ ಉಪಕರಣಗಳನ್ನು ಬಳಸುವ ಮೂಲಕ ಕೃಷಿ ಉತ್ಪನ್ನಗಳ ರಾಶಿ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಪಂ ಸಿಇಒ ಶಿಲ್ಪಾ ಶರ್ಮಾ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಗುರುವಾರ ನಡೆದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ, ಕೃಷಿ ಯಂತ್ರಧಾರೆ ಹಾಗೂ ತಂತ್ರಜ್ಞಾನ ರಾಷ್ಟ್ರೀಯ ಮಿಷನ್‌ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಯಂತ್ರಧಾರೆ ಮೂಲಕ ಹೋಬಳಿ ಮಟ್ಟದಲ್ಲಿ ಚಾರಿಟೇಬಲ್‌ ಟ್ರಸ್ಟ್‌, ಸರ್ಕಾರೇತರ ಸಂಸ್ಥೆಗಳು, ಯಂತ್ರೋಪಕರಣಗಳ ಉತ್ಪಾದಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೇಂದ್ರಗಳನ್ನು ಸ್ಥಾಪಿಸಿ ಸ್ಥಳೀಯ ಬೆಳೆಗಳಿಗೆ ಅನುಗುಣವಾಗಿ ಹಾಗೂ ರೈತರಿಂದ ಬೇಡಿಕೆ ಇರುವ ಯಂತ್ರೋಪಕರಣಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಅನಮೋದನೆ ಪಡೆದು ಕೃಷಿ ಯಂತ್ರ ಧಾರೆ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ರೈತರಿಗೆ ಕಡಿಮೆ ಬಾಡಿಗೆ ದರದಲ್ಲಿ ಒದಗಿಸಲಾಗುವುದು. ಭೂಮಿ ಸಿದ್ಧತೆಯಿಂದ ಕೊಯ್ಲು ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ರೀತಿಯ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು.

ಯಂತ್ರಗಳ ಬಳಕೆಯಿಂದ ಕೃಷಿಯಲ್ಲಿ ಅನವಶ್ಯಕ ವೆಚ್ಚ ಕಡಿಮೆ ಆಗಲಿದೆ. ಸಮಯ ಉಳಿತಾಯ ಆಗುತ್ತದೆ ಎಂದರು. ಕೃಷಿ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ, ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಡಾ| ಉಮೇಶ, ತೋಟಗಾರಿಕೆ ವಿಸ್ತರಣಾ ಘಟಕದ ಮುಖ್ಯಸ್ಥರಾದ ಡಾ| ರೇವಣಪ್ಪ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.