ವಸತಿ ರಹಿತರಿಗೆ ಸೌಕರ್ಯ ಕಲ್ಪಿಸಲು ಕ್ರಮ

ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು

Team Udayavani, Feb 25, 2021, 6:52 PM IST

ವಸತಿ ರಹಿತರಿಗೆ ಸೌಕರ್ಯ ಕಲ್ಪಿಸಲು ಕ್ರಮ

ಯಾದಗಿರಿ: ಜಿಲ್ಲೆಯಲ್ಲಿ 12 ಸಾವಿರ ನಿವೇಶನ ರಹಿತರಿದ್ದು ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಜಮೀನು ಲಭ್ಯವಿಲ್ಲದರಿಂದ 18 ಎಕರೆ ಖಾಸಗಿ ಭೂಮಿ ಖರೀದಿಸಲು ಜಿಲ್ಲಾಡಳಿತ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಹೇಳಿದರು.

ನಗರದ ಬಾಬು ಜಗಜೀವನರಾಮ್‌ ಭವನದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ನಿವೇಶನ ರಹಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಸಂಘಟನೆ ಕಳೆದ ಮೂರು ವರ್ಷಗಳಿಂದ ನಿವೇಶನ ರಹಿತರಿಗೆ ಭೂಮಿಗಾಗಿ ಹೋರಾಟ ನಡೆಸಿದ್ದು, ಸಮಾವೇಶದಲ್ಲಿ ಸಲ್ಲಿಸಿದ 559 ಕುಟುಂಬಗಳ ಅರ್ಹತೆ ಪಟ್ಟಿ ಪರಿಶೀಲಿಸಿ ಆದಷ್ಟು ಬೇಗ ಮಂಜೂರಾತಿ ನೀಡಲಾಗುವುದು. ಹೀಗಾಗಿ ಜಿಲ್ಲಾಡಳಿತ ಸರ್ಕಾರಿ ಇಲ್ಲವೇ ಖಾಸಗಿ ಭೂಮಿ ಖರೀದಿಸಿ ನೀಡಲು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶಾಸಕರ ಪರವಾಗಿ ಮನವಿ ಸ್ವೀಕರಿಸಿದ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಈಗಾಗಲೇ ವಾರ್ಡ್‌ವಾರು ಜನರ ಸಮಸ್ಯೆಗಳ ಬಗ್ಗೆ ಜನರ ಜತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ನಿವೇಶನ ರಹಿತರ ಮತ್ತು ಬಾಡಿಗೆದಾರರ ಸಮಸ್ಯೆ ಮನವರಿಕೆಯಾಗಿದೆ. ಸರ್ಕಾರ ಮಟ್ಟದಲ್ಲಿ ಸ್ಲಂ ಜನರಿಗೆ ಭೂಮಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕೊಳಚೆ ಪ್ರದೇಶದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಸ್ಲಂನಲ್ಲಿ ನಿವೇಶನ ಇದ್ದವರಿಗೆ ಪ್ರಧಾನಿ ಆವಾಸ್‌ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂದರು. ಸ್ಲಂ ಜನಾಂದೋಲನ ರಾಜ್ಯಾಧ್ಯಕ್ಷ ಎ.ನರಸಿಂಹಮೂರ್ತಿ ಮಾತನಾಡಿ, ನಗರ ಪ್ರದೇಶದಲ್ಲಿ ಶೇ.50 ರಷ್ಟು ಜನರಿಗೆ ಮನೆಗಳಿಲ್ಲದೇ ಬಾಡಿಗೆ ಮನೆಯಲ್ಲಿ ಬದುಕುತ್ತಿರುವುದರಿಂದ ದುಡಿಮೆಯ ಶೇ.30ರಷ್ಟು ಹಣವನ್ನು ಬಾಡಿಗೆಗೆ ಮೀಸಲಿಡಬೇಕಾಗಿದೆ. ಹಾಗಾಗಿ ಜ್ವಲಂತ ಸಮಸ್ಯೆ ಪರಿಗಣಿಸಿ ಜನಸಂಖ್ಯೆಗೆ ಅನುಗುಣವಾಗಿ ನಗರ ಪ್ರದೇಶದಲ್ಲಿ ಭೂಮಿ ನೀಡಬೇಕು. ಕರ್ನಾಟಕ
ಭೂ ಮಂಜೂರಾತಿ ನಿಯಮ 1969 ಕಲಂ 18ಎ ಅನ್ವಯ ಜಿಲ್ಲಾಡಳಿತ ನಿವೇಶನ ರಹಿತರಿಗೆ ಸರ್ಕಾರಿ ಭೂಮಿ ಗುರುತಿಸಿ ನೀಡಲು ಒತ್ತಾಯಿಸಿದರು.

ಪೌರಾಯುಕ್ತ ಬಿ.ಟಿ. ನಾಯಕ, ಕಾರ್ಯಪಾಲಕ ಅಭಿಯಂತರು ಬಕ್ಕಪ್ಪ, ಸ್ಲಂ ವಿಭಾಗೀಯ ಸಂಚಾಲಕ ಜನಾರ್ದನ ಹಳ್ಳಿಬೆಂಚಿ, ಸಂಗೀತಾ ಹಪ್ಪಳ, ಹಣಮಂತ ಶಹಾಪುರಕರ್‌, ರೇಣುಕಾ ಸರಡಗಿ,ಮುನಿಯಪ್ಪ, ಆನಂದ ಚಟ್ಟೆರಕರ್‌ ಇದ್ದರು. ವಿವಿಧ ಕೊಳಚೆ ಪ್ರದೇಶಗಳಿಂದ ನಿವೇಶನ ರಹಿತರ ಪಾಲ್ಗೊಂಡರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.