ವಿಶ್ವಮಾತಾ ಗೋ ಶಾಲೆಗೆ ಸೇಡಂ ಭೇಟಿ


Team Udayavani, Jul 4, 2017, 3:05 PM IST

YADGIRI-2.jpg

ಶಹಾಪುರ: ಗೋವುಗಳನ್ನು ಪೂಜ್ಯನೀಯ ಬಾವದಿಂದ ಕಾಣಬೇಕು ಎಂದು ರಾಜ್ಯಸಭೆ ಸದಸ್ಯ ಬಸವರಾಜ ಪಾಟೀಲ್‌ ಸೇಡಂ ಹೇಳಿದರು.

ನಗರದ ಬೆಟ್ಟದಡಿಯಲ್ಲಿರುವ ವಿಶ್ವಮಾತಾ ಗೋವು ಶಾಲೆಗೆ ಸೋಮವಾರ ಭೇಟಿ ನೀಡಿದ ಅವರು, ಗೋಶಾಲೆ ವೀಕ್ಷಿಸಿ ಆಗು ಹೋಗುಗಳನ್ನು ವಿಚಾರಿಸಿದರು. ಗೋವು ಶಾಲೆಯ ಮುಖ್ಯಸ್ಥ ಸಂಗಮೇಶ ಶಾಸ್ತ್ರೀಗಳ ಜೊತೆಗೆ ಮಾತುಕತೆ ನಡೆಸಿ ಅವರು, ಸೂಕ್ತ ಸಲಹೆ ಮಾರ್ಗದರ್ಶನ ನೀಡಿ, ಗೋವು ಶಾಲೆಯ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುವುದು ಅಗತ್ಯ ಎಂದರು.

ಇದೇ ಸಂದರ್ಭದಲ್ಲಿ ಗೋವು ಶಾಲೆಯ ಹೊಸ ಪ್ರದೇಶವನ್ನು ಪರಿವೀಕ್ಷಣೆಗೆ ತೆರಳಿ ಪರಿಶೀಲಿಸಿದರು. ಸ್ಥಳದ ಮಾಹಿತಿ ಪಡೆದು ತಮ್ಮ ಸಲಹೆ ತಿಳಿಸಿದರು. ದತ್ತು ಪಡೆದಿದ್ದ ಗೋವು ಶಾಲೆಯ ಎರಡು ಹಸುಗಳ ಪಾಲನೆ ಪೋಷಣೆಗಾಗಿ ಬೇಕಾದ ಪ್ರತಿ ಮಾಸಿಕ ನೀಡುವ 5 ಸಾವಿರ ರೂ. ಚಕ್‌ನ್ನು ಶಾಸ್ತ್ರೀಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಗಮೇಶ ಶಾಸ್ತ್ರೀ, ಪಾಟೀಲ್‌ ಅವರ ಮಾರ್ಗದರ್ಶನ ಅತ್ಯಮೂಲ್ಯ. ಅವರ ಸಹಕಾರ ಮಾರ್ಗದರ್ಶನದಿಂದ ಇಂದು ಗೋವು ಶಾಲೆ ಅಭಿವೃದ್ಧಿ ಪಥದಲ್ಲಿ ನಡೆದಿದೆ. ಇಂತಹ ವಯಸ್ಸಿನಲ್ಲಿ ಅವರ ಕಾಳಜೀ ಸಹಕಾರ ಮೆಚ್ಚವಂತಹದ್ದು, ಪ್ರತಿ ವಾರಕ್ಕೊಮ್ಮೆ ಕರೆ ಮಾಡಿ ಇಲ್ಲಿನ ಬದಲಾವಣೆ ಹಾಗೂ ಗೋವು ಶಾಲೆ ಬಗ್ಗೆ ವಿಚಾರಿಸುತ್ತಾರೆ. ತಿಂಗಳಲ್ಲಿ ಎರಡು ಬಾರಿ ಗೋವು ಶಾಲೆಗೆ ಭೇಟಿ ನೀಡಿತ್ತಾರೆ. ಪ್ರಚಾರ ಪಡೆಯುವ ಜಾಯಮಾನ ಅವರದ್ದಲ್ಲ. ಅವರ ಉತ್ತಮ ಸಲಹೆ ಮಾರ್ಗದರ್ಶನ ನಮಗೆಲ್ಲ ಅತ್ಯಗತ್ಯವಿದ್ದು, ಯುವಕರು ಕೂಡ ಅವರ ಆದರ್ಶ ಬೆಳೆಸಿಕೊಳ್ಳಬೇಕು ಎಂದರು.

ಅಮೃತರಾವ್‌ ಮೂಲಗೆ, ಭೀಮರಡ್ಡಿ ಬೈರಡ್ಡಿ ಸೇರಿದಂತೆ ಸಂಸ್ಕೃತಿ ಪಾಠ ಶಾಲಾ ಮಕ್ಕಳು ಮತ್ತು ಇತರರು ಇದ್ದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.