ಪ್ರವಚನದಿಂದ ಮನಸ್ಸು ಶುದ್ದಿ


Team Udayavani, Feb 6, 2022, 3:18 PM IST

21mind

ನಾರಾಯಣಪುರ: ಕೊಡೇಕಲ್‌ ಪಟ್ಟಣದ ಶ್ರೀಗುರು ದುರದುಂಡೇಶ್ವರ ವಿರಕ್ತಮಠದಲ್ಲಿ 21ನೇ ಕಾರ್ತಿಕೋತ್ಸವ ನಿಮಿತ್ತ ಆರಂಭವಾದ ಬಸವ ಚರಿತಾಮೃತ ಪ್ರವಚನ ಸಾಂಗತ್ಯ ವೇಳೆ ಜನಿಸಿದ ಬಸವಣ್ಣನವರಿಗೆ ಸುಮಂಗಲಿಯರು ಜೋಗುಳ ಹಾಡಿ ನಾಮಕರಣ ಮಾಡಿದ್ದು ಗಮನ ಸೆಳೆಯಿತು.

ಪ್ರವಚನಕಾರ ಗಡಿಗೌಡಗಾಂವ್‌ ಹಾವಗಿ ಮಠದ ಡಾ| ಶಾಂತವೀರ ಶಿವಾಚಾರ್ಯರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಸಂತ-ಶರಣರ, ಮಹಾತ್ಮರ ನುಡಿಗಳು ಸನ್ಮಾರ್ಗದ ಕಡೆಗೆ ಕೊಂಡೊಯ್ಯುವ ಶಕ್ತಿ ಪಡೆದುಕೊಂಡಿವೆ. ಬಸವ ಚರಿತಾಮೃತ ಪ್ರವಚನ ಆಲಿಸುವುದು ಪುಣ್ಯದ ಸಂಗತಿ, ಎಲ್ಲೆಡೆ ವ್ಯಾಪಿಸಿದ ಕೊರೊನಾ ಎನ್ನುವ ಮಹಾಮಾರಿ ತೊಲಗಿ ಜಗದ ಜನ ನೆಮ್ಮದಿಯ ಜೀವನ ನಡೆಸಲಿ ಎಂದು ಹೇಳಿದರು.

ನಿತ್ಯ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಿ ಆಗುವ ಜತೆಗೆ ಮನದ ಕಲ್ಮಶ ತೊಲಗಿ ಪರಿಶುದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ. ಬಾಲ ಬಸವನ ಪವಾಡ, ಲೀಲೆಗಳು ನೊಂದವರ ಕಣ್ಣೀರನ್ನು ಒರೆಸಿವೆ. ಬಸವಣ್ಣನವರ ಹೆರಸಲ್ಲೇ ಉಸಿರು ಇದೆ. ಶರಣರ ನಾಮಕರಣ ಅಂದರೆ ಅದು ಹಬ್ಬವೇ ಸರಿ ಎಂದು ಹೇಳಿದರು.

ಶ್ರೀಮಠದ ಪೂಜ್ಯರಾದ ಶಿವಕುಮಾರ ಸ್ವಾಮೀಜಿ, ಡಾ| ಬಿ.ಬಿ. ಬಿರಾದಾರ, ಕರವೇ ತಾಲೂಕಾಧ್ಯಕ್ಷ ರಮೇಶ ಬಿರಾದಾರ, ಮಲ್ಲಿಕಾರ್ಜುನ ಆರಲಗಡ್ಡಿ ಸೇರಿ ಗುರು-ಹಿರಿಯರು, ಯುವಕರು, ಮಹಿಳೆಯರು, ಶ್ರೀಮಠದ ಭಕ್ತರು ಉಪಸ್ಥಿತರಿದ್ದರು. ಬಳಿಕ ರಾಜೇಶ್ವರಿ ಹಿರೇಮಠ ದಂಪತಿ ಅನ್ನಸಂತರ್ಪಣೆ ನಡೆಸಿಕೊಟ್ಟರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.