ಸೈದಾಪುರ: ಎಂಎಲ್ಸಿ ಟಿಕೆಟ್ ಗೆ ಚಿಂಚನಸೂರ್ ಹೆಸರು ಘೋಷಣೆ, ಕೋಲಿ ಸಮಾಜ ಹರ್ಷ
Team Udayavani, Aug 1, 2022, 6:19 PM IST
ಸೈದಾಪುರ: ಕ.ಕ.ಭಾಗದ ಹಿಂದುಳಿದ ಕೂಲಿ ಸಮಾಜದ ಪ್ರಭಾವಿ ನಾಯಕ ಬಾಬುರಾವ್ ಚಿಂಚನಸೂರ್ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟ ಬಿಜಿಪಿಯ ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಸಮಸ್ತ ಕೋಲಿ ಸಮಾಜದಿಂದ ಶ್ಲಾಘಿಸುತೆವೆ ಎಂದು ತಾಪಂ ಮಾಜಿ ಸದಸ್ಯೆ, ಕೂಲಿ ಸಮಾಜದ ಯುವ ಮುಖಂಡ ಚಂದಪ್ಪ ಕಾವಲಿ ತಿಳಿಸಿದರು.
ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು, ನಮ್ಮ ಸಮುದಾಯವು ಕಲ್ಯಾಣ ಕರ್ನಾಟಕ ಭಾಗದ ಹಲವು ವಿಧಾನಸಭಾ ಮತ ಕ್ಷೇತ್ರಗಳಲ್ಲಿ ಪ್ರಮುಖ ನಿರ್ಣಾಕ ಪಾತ್ರವಹಿಸುತ್ತಾರೆ.
ಆದರಿಂದ ನಮ್ಮ ಸಮುದಾಯದ ಪ್ರಭಾವಿ ಮತ್ತು ಇತರೆ ಹಿಂದುಳಿದ ಸಮಾಜದ ಧ್ವನಿಯಾಗಿರುವ ಬಾಬುರಾವ್ ಚಿಂಚನಸೂರರಿಗೆ ಎಂಮಲ್ಸಿ ಟಿಕಿಟ್ ನೀಡುವ ಮೂಲಕ ಗೌರವ ಮತ್ತು ಪ್ರಾತಿನಿತ್ಯ ದೊರಕಿಸಕೊಟ್ಟ ಬಿಜೆಪಿ ನಾಯಕರಿಗೆ ಕೃತಜ್ಞನತೆಗಳನ್ನು ತಿಳಿಸುವುದರೊಂದಿಗೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸುತ್ತೆವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಭಕ್ತಿ ಭಾವದ ಪ್ರತೀಕ ಬೂದಿಹಾಳ ಅಡಿವೆಪ್ಪ ಮಹಾರಾಜರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ