ಜಿಲ್ಲೆಗೆ ಲಭಿಸಲಿ ಹೆಚ್ಚು ಅವಕಾಶ: ಹೊಟ್ಟಿ


Team Udayavani, Aug 11, 2017, 1:21 PM IST

new.JPG

ಯಾದಗಿರಿ: ಜಿಲ್ಲೆ ಚಿಕ್ಕದಾದರೂ ಸಾಂಸ್ಕೃತಿಕವಾಗಿ ಹಿರಿದಾದ ಸಾಧನೆ ಮಾಡಿದೆ. ಇಂತಹ ಜಿಲ್ಲೆಗೆ ಅವಕಾಶಗಳು ಇನ್ನೂ ಹೆಚ್ಚು ಲಭಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಹೇಳಿದರು. ಭಾರತ ಆಹಾರ ನಿಗಮದ ಸದಸ್ಯ
ಖಂಡಪ್ಪ ದಾಸನ್‌ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಪ್ರಕಾಶ ಅಂಗಡಿ ಅವರನ್ನು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯ ವತಿಯಿಂದ ಇಬ್ಬರು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಕೊಂಡಿರುವುದು ಅಭಿಮಾನದ ಸಂಗತಿಯಾಗಿದೆ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೇಂದ್ರ ಆಹಾರ ನಿಗಮದ ಸದಸ್ಯ ಖಂಡಪ್ಪ ದಾಸನ್‌, ರಾಷ್ಟ್ರಮಟ್ಟದಲ್ಲಿ ಅದರಲ್ಲೂ ದಕ್ಷಿಣ ಭಾರತದಿಂದ ನಾನು ಮಾತ್ರ ಸದಸ್ಯನಾಗಿದ್ದೇನೆ. ಆಹಾರ ನಿಗಮದಿಂದ ಜಿಲ್ಲೆಗೆ ಅನುಕೂಲವಾಗುವ ರೀತಿಯಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ
ಪ್ರಕಾಶ ಅಂಗಡಿ ಮಾತನಾಡಿ, ಅತ್ಯಂತ ಕಿರಿಯ ವಯಸ್ಸಿನಲ್ಲಿ ನನಗೆ ಹಿರಿದಾದ ಜವಾಬ್ದಾರಿ ದೊರಕಿದೆ. ಜಿಲ್ಲೆಗೆ ಕೀರ್ತಿತರುವ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಕಸಾಪ ತಾಲೂಕು ಅಧ್ಯಕ್ಷ ಡಾ| ಭೀಮರಾಯ ಲಿಂಗೇರಿ ಅಭಿನಂದನಾ
ಭಾಷಣ ಮಾಡಿದರು. ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕಾರ ಮತ್ತು ವೆಂಕಟರಾವ ಕುಲಕರ್ಣಿ ಸನ್ಮಾನಿತರ ಕುರಿತು ಮಾತನಾಡಿ,
ಸಮರ್ಥವಾಗಿ ಅಧಿಕಾರ ಬಳಸಿಕೊಂಡು ಆಯಾ ಕ್ಷೇತ್ರಗಳಲ್ಲಿ ಅರ್ಹರನ್ನು ಗುರುತಿಸಿ ಜಿಲ್ಲೆಗೆ ಸಿಗಬೇಕಾದ ಅವಕಾಶಗಳನ್ನು
ದೊರಕಿಸಿ ಕೊಡುವಂತೆ ಸಲಹೆ ನೀಡಿದರು. ವಿ.ಸಿ. ರೆಡ್ಡಿ, ಮಹಾದೇವಪ್ಪಗೌಡ ಅಬ್ಬೆ ತುಮಕೂರ, ಬಸವಂತರಾಯಗೌಡ
ಮಾಲಿಪಾಟೀಲ, ಬಸವರಾಜ ಮೋಟನಳ್ಳಿ, ಶಶಿಕಾಂತ ಕಶೆಟ್ಟಿ, ಸ್ವಾಮಿದೇವ ದಾಸನಕೇರಿ, ನಾಗೇಂದ್ರ ಜಾಜಿ, ಸುಭಾಷ ಆಯಾರಕರ್‌, ಬಸವರಾಜಪ್ಪ ಸಜ್ಜನ, ಲಕ್ಷ್ಮೀನಾರಾಯಣ, ನಾಗಪ್ಪ ಸಜ್ಜನ, ಶ್ಯಾಮಸುಂದರ ಭಟ್ಟಡ, ಸಂಗಣ್ಣ ಹೋತಪೇಟ, ಮಹಾಂತಪ್ಪ ಜಾಗಟೆ, ನೂರಂದಪ್ಪ ಲೇವಡಿ, ತಮ್ಮಣ್ಣಗೌಡ, ಚನ್ನಪ್ಪ ಸಾಹು ಠಾಣಗುಂದಿ, ಅನಿಲ ಗೂರುಜಿ, ನೀಲಕಂಠ ಶಿಲವಂತ,
ದೇವರಾಜ ವರ್ಕನಳ್ಳಿ, ಸಾಹೇಬಗೌಡ ಏವೂರ, ಬಸಪ್ಪ ಬಾಗೇವಾಡಿ, ಸೈದಪ್ಪ ಗುತ್ತೆದಾರ ಇದ್ದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ| ಸುಭಾಶ್ಚಂದ್ರ ಕೌಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಎಸ್‌.ಎಸ್‌. ನಾಯಕ ನಿರೂಪಿಸಿದರು. ಶ್ರೀನಿವಾಸ ಕರ್ಲಿ ವಂದಿಸಿದರು. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.