ಬೇಸಿಗೆ ಉಳ್ಳಾಗಡ್ಡಿ ಬೆಳೆಗಿಲ್ಲ ಬೆಲೆ


Team Udayavani, May 10, 2020, 3:47 PM IST

10-May-17

ಸಾಂದರ್ಭಿಕ ಚಿತ್ರ

ಮುದಗಲ್ಲ: ಕೋವಿಡ್ ವೈರಸ್‌ ಲಾಕ್‌ಡೌನ್‌ ಬಿಸಿ ಬೇಸಿಗೆಯಲ್ಲಿ ಬೆಳೆದ ಉಳ್ಳಾಗಡ್ಡಿ ಬೆಳೆಗೂ ತಟ್ಟಿದೆ. ಈಗ ಲಾಕ್‌ಡೌನ್‌ ಸಡಿಲಿಕೆಯಾದರೂ ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿಗೆ ಬೆಲೆ ಸಿಗದೇ ರೈತರು ನಷ್ಟ ಅನುಭವಿಸುತ್ತಾರೆ. ಹಡಗಲಿ ತಾಂಡಾ, ಯರದೊಡ್ಡಿ, ಕನ್ನಾಳ, ದೆಸಾಯಿ ಭೋಗಾಪುರ ವೇಣ್ಯಪ್ಪನ ತಾಂಡಾ, ರಾಮಪ್ಪನ ತಾಂಡಾ, ಕನ್ನಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಬೆಳೆದ ಉಳ್ಳಗಡ್ಡಿಗೆ ಇಲ್ಲಿಯ ವರೆಗೆ ಕೊರೊನಾ ಕಂಟಕವಾದರೇ ಈಗ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ಇದರಿಂದಾಗಿ ಸಾವಿರಾರು ಕ್ವಿಂಟಾಲ್‌ ಉಳ್ಳಾಗಡ್ಡಿ ಬೆಳೆ ಹೊಲಗಳಲ್ಲಿಯೇ ಬಿದ್ದಿದೆ.

ಇತ್ತ ಮಳೆ, ಬಿಸಿಲಿನಿಂದ ರಕ್ಷಣೆ ಮಾಡಲಾಗದೆ ರೈತರು ಕಷ್ಟದಲ್ಲಿಯೇ ದಿನದೂಡುತ್ತಿದ್ದಾರೆ. ಬಳ್ಳಾರಿಯಲ್ಲಿ ದೊಡ್ಡ ಗಾತ್ರದ ಚಿಲ ಉಳ್ಳಾಗಡ್ಡಿಗೆ 150 ರೂ. ಸಣ್ಣ ಗಾತ್ರದ ಚೀಲಕ್ಕೆ 50ರೂ. ಗಳಂತೆ ಖರೀದಿಯಾಗಿವೆ ಎಂದು ಸೊಂಪುರ ತಾಂಡಾದ ರೈತ ಭೀಮಶಪ್ಪ ಅಳಲು ತೋಡಿಕೊಂಡಿದ್ದಾನೆ. ಹಡಗಲಿ ತಾಂಡಾದಲ್ಲಿ ಬಾಲಚಂದ್ರ ಥಾವರೆಪ್ಪ 300 ಚೀಲ, ಲೋಕಪ್ಪ 160 ಚೀಲ, ದೊಡ್ಡಪ್ಪ ಧಂಜಪ್ಪ 140 ಚೀಲ ಹಾಗೂ ರಾಮಪ್ಪನ ತಾಂಡಾದ ಕಾಮಣ್ಣ 80 ಚೀಲ, ಕನ್ನಾಳ ಗ್ರಾಮದ 5 ಜನ ರೈತರು ಸುಮಾರು 800 ಚೀಲ ಉಳ್ಳಾಗಡ್ಡಿ ಬೆಳದಿದ್ದಾರೆ. ಯರದೊಡ್ಡಿ , ಭೋಗಾಪೂರ ಗ್ರಾಮದಲ್ಲಿ ಉತ್ತಮ ಇಳುವರಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಧಾರಣೆ ಕುಸಿತದಿಂದ ರೈತರು ಭಯಪಡುವಂತಾಗಿದೆ. ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ ಬೆಲೆ ಕುಸಿದಿದೆ. ರೈತರು ಪಾಸ್‌ ಪಡೆದು ಮಾರಾಟ ಮಾಡಬಹುದಾಗಿದೆ.  ಉಳ್ಳಾಗಡ್ಡಿ ಸಂಗ್ರಹಕ್ಕೆ ಇಲಾಖೆಯಲ್ಲಿ ಗೋಡಾನ್‌ ವ್ಯವಸ್ಥೆ ಇಲ್ಲ ಎಂದು ಲಿಂಗಸುಗೂರ ಸಹಾಯಕ ನಿರ್ದೇಶಕರ ತೋಟಗಾರಿಕೆ ಇಲಾಖೆ ಯೋಗೇಶ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.