ಆತಂಕ ಬೇಡ ಮುಂಜಾಗ್ರತೆ ಇರಲಿ
Team Udayavani, Apr 27, 2020, 12:26 PM IST
ನಾರಾಯಣಪುರ: ಕೊರೊನಾ ಕುರಿತು ಮುಂಜಾಗ್ರತಾ ಕ್ರಮವಾಗಿ ಕೆಬಿಜೆಎನ್ಎಲ್ ಕ್ಯಾಂಪ್ ನಿವಾಸಿಗಳ ಸ್ಕ್ರೀನಿಂಗ್ ಮಾಡಲಾಯಿತು
ನಾರಾಯಣಪುರ: ಸಾಂಕ್ರಾಮಿಕವಾಗಿ ಹರಡುವ ಕೊವೀಡ್-19 ಬರದಂತೆ ತಡೆಗಟ್ಟಲು ಸಾರ್ವಜನಿಕರು ಆರೋಗ್ಯ ಇಲಾಖೆ ಸೂಚಿಸಿರುವ ಮುಂಜಾಗ್ರತಾ ಕ್ರಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿದ್ಯಾಧರ ಜಿ. ಬಾಸನ್ ಹೇಳಿದರು.
ಇಲ್ಲಿನ ಕೆಬಿಜೆಎನ್ಎಲ್ ವಸತಿಗೃಹಗಳಲ್ಲಿ ವಾಸವಿರುವ ಸಿಬ್ಬಂದಿ ಸ್ಕ್ರೀನಿಂಗ್ ತಪಾಸಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೊವೀಡ್-19 ವೈರಸ್ ಹರಡುವಿಕೆ ಬಗ್ಗೆ ಜನರಲ್ಲಿನ ಆತಂಕ ನಿವಾರಿಸುವ ನಿಟ್ಟಿನಲ್ಲಿ ಕೆಬಿಜೆಎನ್ಎಲ್ ವತಿಯಿಂದ ವಸತಿಗೃಹದಲ್ಲಿ ವಾಸವಿರುವ ಸಿಬ್ಬಂದಿಯಲ್ಲಿ ಹಾಗೂ ಸಾರ್ವಜನಿಕರಲ್ಲಿ ವೈರಸ್ ಹರಡದಂತೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮುಂಜಾಗೃತ ಕ್ರಮಗಳ ಕೈಗೊಳ್ಳವ ಬಗ್ಗೆ ಮಾಹಿತಿ ಒದಗಿಸಿ ಸಿಬ್ಬಂದಿ ಸ್ಕ್ರೀನಿಂಗ್ ತಪಾಸಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು. ಎಇ ದೇವಿಂದ್ರಪ್ಪ, ಶಿವಪ್ಪ ಬಿರಾದಾರ, ಮಾಳಪ್ಪ, ನಾಗರಾಜ, ವಿಜಯ, ಮಂಜು, ಗೌಡಪ್ಪ, ರಮೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ