ಆ. 13ರಂದು ರಾಷ್ಟ್ರೀಯ ಲೋಕ ಅದಾಲತ್‌


Team Udayavani, Jul 24, 2022, 2:58 PM IST

14lokadalath

ಶಹಾಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆ.13ರಂದು ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳ ಬಹುದಾಗಿದೆ ಎಂದು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಾಧೀಶರಾದ ಸಿದ್ದರಾಮ ಟಿ.ಪಿ. ತಿಳಿಸಿದರು.

ನ್ಯಾಯಾಲಯದಲ್ಲಿ ಶನಿವಾರ ಮಾತನಾಡಿದ ನ್ಯಾಯಾಧೀಶರು, ಲೋಕ ಅದಾಲತ್‌ನಲ್ಲಿ ಉಭಯ ಪಕ್ಷಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತ್ವರಿತವಾಗಿ ನ್ಯಾಯ ಸಿಗಲಿದೆ. ಇದರಿಂದ ಸಮಯ ಹಾಗೂ ಹಣದ ವೆಚ್ಚ ತಪ್ಪಿಸಬಹುದಾಗಿದೆ. ರಾಜಿ ಸಂಧಾನದಿಂದ ಪರಸ್ಪರ ನೆಮ್ಮದಿ ಹಾಗೂ ಸಹ ಬಾಳ್ವೆಯಿಂದ ಬದುಕು ಲಭಿಸಲಿದೆ ಎಂದರು.

ಅದಾಲತ್‌ನಲ್ಲಿ ರಾಜಿ ಸಂದಾನದ ಮೂಲಕ ಬ್ಯಾಂಕ್‌ ವಸೂಲಾತಿ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್‌ ಬೌನ್ಸ್‌, ಮೋಟಾರ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳು, ಪಿತ್ರಾರ್ಜಿತ ಆಸ್ತಿಯಲ್ಲಿನ ಪಾಲುಗಾರಿಕೆ ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದರು.

ಉಚಿತ ಜನನ ಪ್ರಮಾಣ ಪತ್ರ: ಶಾಲಾ ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ನ್ಯಾಯಾಲಯದ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ನೀಡಿದರೆ ದಾಖಲೆ ಪರಿಶೀಲಿಸಿ ಉಚಿತವಾಗಿ ವಿದ್ಯಾರ್ಥಿಗಳಿಗೆ ಜನನ ಪ್ರಮಾಣ ಪತ್ರ ನೀಡುವ ಉದ್ದೇಶವಿದೆ. ಬೀದರ ಜಿಲ್ಲೆಯಲ್ಲಿ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ಜನನ ಪ್ರಮಾಣ ಪತ್ರವನ್ನು ಪ್ರಾಧಿಕಾರದ ಮೂಲಕ ವಿತರಿಸಿದೆ. ಪಾಲಕರು ಹಾಗೂ ಆಯಾ ಕಾಲೇಜಿನ ಸಿಬ್ಬಂದಿ ಇದನ್ನು ಸದ್ಬಳಕೆ ಮಾಡಿಕೊಳ್ಳಲು ಸಲಹೆ ನೀಡಿದರು. ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಶೋಭಾ ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.