ಹುಣಸಗಿ ತಾಲೂಕಿಗೆ ಬೇಕಿದೆ ಮಿನಿಸೌಧ

¬ವಿವಿಧ ಇಲಾಖೆ ಸೇವೆ ಇಲ್ಲಿಲ್ಲ,ಹಳೇ ತಾಲೂಕಿಗೆ ತೆರಳುವುದು ತಪ್ಪಿಲ್ಲ

Team Udayavani, Jan 6, 2021, 4:25 PM IST

ಹುಣಸಗಿ ತಾಲೂಕಿಗೆ ಬೇಕಿದೆ ಮಿನಿಸೌಧ

ಹುಣಸಗಿ: ಹುಣಸಗಿ ತಾಲೂಕು ಕೇಂದ್ರವಾಗಿ ಮೂರು ವರ್ಷ ಗತಿಸಿದರೂ ಇಲ್ಲಿನ ಸರ್ಕಾರಿಕಚೇರಿಗಳಿಗೆ ಇನ್ನೂ ಶಾಶ್ವತ ಕಟ್ಟಡಗಳಿಲ್ಲ.ಹೀಗಾಗಿ ಕೆಬಿಜೆಎನ್‌ಎಲ್‌ ಇಲಾಖೆ ಕ್ಯಾಂಪ್‌ ಕಟ್ಟಡಗಳಲ್ಲಿಯೇ ಕಚೇರಿಗಳನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ.

ತಹಶೀಲ್ದಾರ್‌ ಕಾರ್ಯಾಲಯ ಹಾಗೂಉಪ-ನೋಂದಣಾಧಿಕಾರಿ ಕಚೇರಿ ಮತ್ತು ಖಜಾನೆ, ತಾಪಂ ಕಾರ್ಯಾಲಯ ಈಗಾಗಲೇ ಸಾಮಾನ್ಯಜನರಿಗೆ ಸೇವೆ ಒದಗಿಸುತ್ತಿವೆ. ವಿಚಿತ್ರವೆಂದರೆಉಳಿದಂತೆ ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹೀಗೆ ಹಲವು ಸರ್ಕಾರಿ ಕಚೇರಿಗಳನ್ನು ಮಾತ್ರತಾಲೂಕು ಕೇಂದ್ರಕ್ಕೆ ಕಲ್ಪಿಸಲಾಗಿಲ್ಲ. ಹೀಗಾಗಿಹೆಸರಿಗೆ ಮಾತ್ರ ಹುಣಸಗಿ ತಾಲೂಕು ಕೇಂದ್ರವಾಗಿಉಳಿದಿದ್ದು, ಪ್ರತಿಯೊಂದಕ್ಕೂ ಸಾರ್ವಜನಿಕರುಸುರಪುರ ತಾಲೂಕಿಗೆ ಹೋಗುವ ಅನಿವಾರ್ಯತೆ ಎದುರಾಗಿದೆ.

ಒಟ್ಟು 82 ಗ್ರಾಮಗಳು, 18 ಗ್ರಾಪಂಗಳುಒಳಪಟ್ಟಿವೆ. ತಾಲೂಕು ಕೇಂದ್ರಕ್ಕೆ ಎಲ್ಲಕಚೇರಿಗಳನ್ನು ಒಳಗೊಂಡು ಮಿನಿ ವಿಧಾನಸೌಧಶೀಘ್ರ ಆಗಬೇಕಿದೆ. ಅಲ್ಲದೇ ನೂತನ ತಾಪಂಕಾರ್ಯಾಲಯ, ಸಾರಿಗೆ ಡಿಪೋ, ತಾಲೂಕುನ್ಯಾಯಾಲಯ (ಕೋರ್ಟ್‌) ಗಳಿಗೆ ನೂತನಕಟ್ಟಡ ಅಗತ್ಯವಿದೆ. ಆದರೆ ಇನ್ನೂ ಈಸೌಲಭ್ಯವಿಲ್ಲದೇ ಸಾರ್ವಜನಿಕರು ಕಚೇರಿ ಕೆಲಸಕ್ಕೆಸುರಪುರಕ್ಕೆ ಹೋಗುವ ಸಮಸ್ಯೆ ಇದೆ ಎನ್ನುತ್ತಾರೆಪ್ರಜ್ಞಾವಂತರು.

2013ರಲ್ಲಿ ಬಿಜೆಪಿ ಆಡಳಿತದಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್‌ ಅವಧಿಯಲ್ಲಿ 43 ತಾಲೂಕು ರಚನೆ ಮಾಡಲಾಗಿತ್ತು. ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ 9 ತಾಲೂಕೆಂದು ಸೇರಿಸಿ ಅಧಿಕೃತವಾಗಿ ಫೆ.28ರಂದು ತಾಲೂಕು ಕೇಂದ್ರವನ್ನಾಗಿ ಉದ್ಘಾಟಿಸಲಾಯಿತು.ಅಲ್ಲಿಂದ ಇಲ್ಲಿವರೆಗೂ ವಿವಿಧ ಸರ್ಕಾರಿ ಕಚೇರಿ ಭಾಗ್ಯ ದೊರೆಯದಿರುವುದು ವಿಪರ್ಯಾಸ. ಪ್ರತಿನಿತ್ಯ ಸಾರ್ವಜನಿಕರು ಹಳೇ ತಾಲೂಕು ಕೇಂದ್ರಕ್ಕೆ ತೆರಳುವುದು ತಪ್ಪಿಲ್ಲ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೂತನ ತಾಲೂಕು ಹುಣಸಗಿಗೆಎಲ್ಲ ಸರ್ಕಾರಿ ಕಚೇರಿ ಸೇವೆ ಒದಗಿಸುವ ಜತೆಗೆಶೀಘ್ರ ಮಿನಿ ವಿಧಾನಸೌಧ ಭಾಗ್ಯ ಕಲ್ಪಿಸಿ ಸಮಸ್ಯೆಪರಿಹರಿಸಬೇಕಾಗಿದೆ ಎನ್ನುತ್ತಾರೆ ಕರವೇ ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಚೆನ್ನೂರು.

ಜನರಿಗೆ ಹಲವು ಸಮಸ್ಯೆ ಇದೆ.ಹಲವು ಇಲಾಖೆ ಸೇವೆ ಇನ್ನೂಕಲ್ಪಿಸಲ್ಲ. ಪ್ರತಿಯೊಂದು ಇಲಾಖೆಶೀಘ್ರದಲ್ಲಿ ಪ್ರಾರಂಭಿಸಬೇಕು. ಮಿನಿವಿಧಾನಸೌಧ ಆದಷ್ಟು ಬೇಗ ಆಗಬೇಕು.ಎಲ್ಲ ಸೌಲಭ್ಯ ಈಡೇರಿಸದಿದ್ದಲ್ಲಿಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.  –ಶಿವಲಿಂಗಸಾಹು ಪಟ್ಟಣಶೆಟ್ಟಿ,ಕರವೇ ತಾಲೂಕು ಅಧ್ಯಕ್ಷ, ಹುಣಸಗಿ

 

-ಬಾಲಪ್ಪ.ಎಂ. ಕುಪ್ಪಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.