ಛಲವಾದಿ ಸಮುದಾಯಕ್ಕಿಲ್ಲ ಸ್ಮಶಾನ


Team Udayavani, Jan 3, 2020, 3:02 PM IST

yg-tdy-1

ಯಾದಗಿರಿ: ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿರುವ ಛಲವಾದಿ ಸಮುದಾಯದವರಿಗೆ ಸ್ಮಶಾನವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಜನರು ಇಷ್ಟು ದಿನ ಸಮುದಾಯದವರದ್ದೇ ಖಾಸಗಿ ಸ್ಥಳದಲ್ಲಿ ಶವ ಸಂಸ್ಕಾರ ಮಾಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ.

ಕಳೆದ 2019 ಸೆಪ್ಟೆಂಬರ್‌ ತಿಂಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಗರದ ಹೊರವಲಯದ ಸರ್ವೇ ನಂ.43ರಲ್ಲಿ ಲಭ್ಯ ಇರುವ ಜಮೀನು ಮಂಜೂರು ಮಾಡುವಂತೆ ಸಮುದಾಯದವರು ಮನವಿ ಸಲ್ಲಿಸಿದ್ದಾರೆ. ತಕ್ಷಣ ಸ್ಪಂದಿಸಿದ ಸಮಾಜ ಕಲ್ಯಾಣ ಅಧಿಕಾರಿಗಳು ತಹಶೀಲ್ದಾರ್‌ಗೆ ಅಂದೇ ಪತ್ರ ಬರೆದು ರುದ್ರಭೂಮಿಗೆ ಸ್ಥಳ ಮೀಸಲಿಟ್ಟು ಮಂಜೂರು ಮಾಡುವಂತೆ ಕೋರಿದ್ದರು. ಆದರೆ, ಈ ವರೆಗೂ ಜಮೀನು ಗುರುತಿಸುವ ಕಾರ್ಯವಾಗಿಲ್ಲ ಎಂದು ದಲಿತ ಮುಖಂಡ ಮರೆಪ್ಪ ಚಟ್ಟರಕರ್‌ ತಿಳಿಸಿದ್ದಾರೆ. ಸಮುದಾಯದವರು ನಗರಕ್ಕೆ ಹತ್ತಿರದಲ್ಲೇ ಜಮೀನು ಬೇಕು ಎನ್ನುವ ಬೇಡಿಕೆಯಿಟ್ಟಿದ್ದಾರೆ. ಆದರೆ ಜಮೀನು ನಗರದ ಹೊರ ವಲಯದಲ್ಲಿದೆ. ಹಾಗಾಗಿ ಇನ್ನೂ ನಿರ್ಣಯವಾಗಿಲ್ಲ ಎನ್ನುವ ಮಾಹಿತಿಯನ್ನುಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ಈ ಹಿಂದಿನಿಂದಲೂ ಭೀಮಾನದಿ ದಡದಲ್ಲಿ ಸಾರ್ವಜನಿಕ ಸ್ಮಶಾನ ಇದ್ದು, ಬಹುತೇಕ ಜನ ಸುಮಾರು ವರ್ಷಗಳಿಂದ ಶವ ಸಂಸ್ಕಾರ ಮಾಡುತ್ತಿರುವುದರಿಂದ ಕೆಲ ಸಾರಿ ಶವ ಸಂಸ್ಕಾರ ಮಾಡಲು ತಗ್ಗು ತೋಡಿದಾಗ ಈ ಹಿಂದೆ ಸಂಸ್ಕಾರ ಮಾಡಿದ ದೇಹದ ಎಲುಬುಗಳೇ ಬರುತ್ತವೆ ಎನ್ನುತ್ತಾರೆ ಸ್ಥಳೀಯರು. ಹಲವು ವರ್ಷಗಳ ಹಿಂದೆ ಕೋಲಿ, ಕುರುಬ ಸಮಾಜದವರು ಗಂಜ್‌ ಪ್ರದೇಶ ಸೇರಿದಂತೆ ಕೆಲವು ಕಡೆ ಖಾಸಗಿ ಸ್ಥಳಗಳನ್ನು ಖರೀದಿಸಿ ಶವ ಸಂಸ್ಕಾರಕ್ಕೆ ಉಪಯೋಗಿಸಿಕೊಳ್ಳುತ್ತಿದ್ದು, ಆ ಪ್ರದೇಶದ ಸುತ್ತಲೂ ಮನೆಗಳು ನಿರ್ಮಾಣ ಆಗುತ್ತಿರುವುದರಿಂದ ಕೆಲವೊಮ್ಮೆ ಶವ ಸಂಸ್ಕಾರಕ್ಕೆ ಅಡೆತಡೆ ಎದರಾಗುವಂತಾಗಿದೆ. ಜಿಲ್ಲಾಡಳಿತ ಸ್ಮಶಾನಗಳ ಅಗತ್ಯತೆ ಅರಿತು ಅಗತ್ಯವಿರುವೆಡೆ ಸಾರ್ವಜನಿಕರ ಸ್ಮಶಾನಗಳಿಗೆ ಸ್ಥಳ ಗುರುತಿಸಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.