ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!


Team Udayavani, Nov 26, 2020, 5:23 PM IST

ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!

ಯಾದಗಿರಿ: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರಿ ವಿಭಾಗದ ಗಡಿ ಭಾಗವಾದ ಗುರುಮಠಕಲ್‌ ಸಾರಿಗೆ ಘಟಕದ ಆದಾಯಕ್ಕೆ ಕತ್ತರಿ ಹಾಕಲು ಕಲಬುರಗಿಯ ಕೇಂದ್ರ ಕಚೇರಿ ಅಧಿಕಾರಿಗಳೇ ಮುಂದಾಗಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಬೇರೆ ಮಾರ್ಗವಾಗಿ ಬಸ್‌ ಚಲಾಯಿಸುವ ಷಡ್ಯಂತ್ರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ತಮ್ಮ ವ್ಯಾಪ್ತಿಯ ಗಡಿ ಭಾಗದ ಘಟಕವೊಂದು ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಇನ್ನೂ ರೈಲು ಸೇವೆ ಆರಂಭಗೊಳ್ಳದ ಸಂದರ್ಭದಲ್ಲಿ ಸಾರಿಗೆ ಮೂಲಕವೇ ಈ ಭಾಗದಿಂದ ಸಾಕಷ್ಟು ಪ್ರಮಾಣದಲ್ಲಿ ದುಡಿಯಲು ಕಾರ್ಮಿಕರು ಬೆಂಗಳೂರು, ಪುಣೆ, ಮುಂಬೈ ಹಾಗೂ ಹೈದರಬಾದ್‌ಗೆ ತೆರಳುವುದು ಸಾಮಾನ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ದೂರದ ಮಾರ್ಗಕ್ಕೆ ಪ್ರಯಾಣಿಸಿ ಚಾಲಕ, ನಿರ್ವಾಹಕರು ಶ್ರಮಿಸಿ ಗುರುಮಠಕಲ್‌-ಮುಂಬೈ ಮಾರ್ಗದಲ್ಲಿ ಒಂದೇ ದಿನ 1.35 ಲಕ್ಷ ಆದಾಯ ತಂದಾಗ ಅವರನ್ನುಪ್ರೋತ್ಸಾಹಿಸುವ ಕಾರ್ಯವನ್ನು ಯಾದಗಿರಿ ವಿಭಾಗದ ಅಧಿಕಾರಿಗಳು ಮಾಡಿದ್ದಾರೆ. ಈ ಮಧ್ಯೆಯೇ ಕಲಬುರಗಿಯ ಸಂಚಾರಿ ವಿಭಾಗದ ಮೇಲಧಿಕಾರಿ ತಮ್ಮದೇ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡುವ ಬದಲು ಗುರುಮಠಕಲ್‌ ಘಟಕದ ಆದಾಯಕ್ಕೆ ಕತ್ತರಿ ಹಾಕುವ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಅಸಮಾಧಾನ ಸಾರಿಗೆ ಸಿಬ್ಬಂದಿಗಳಲ್ಲಿ ವ್ಯಕ್ತವಾಗಿದೆ.

ಕಲಬುರಗಿಯಿಂದ-ಮುಧೋಳ, ಗುರುಮಠಕಲ್‌ ಮಾರ್ಗವಾಗಿ ಮುಂಬೈಗೆ ವಾಹನವನ್ನು ಓಡಿಸಲು ಯೋಚನೆ ನಡೆಸಿದ್ದು, ಇದರ ಬದಲು ಗುರುಮಠಕಲ್‌ ಘಟಕಕ್ಕೆ ಹೆಚ್ಚಿನ ವಾಹನಗಳನ್ನು ಒದಗಿಸಿ ಇಲ್ಲಿಂದಲೇ ಸಂಚಾರಕ್ಕೆ ಅನುವು ಮಾಡಿದರೆ ಆದಾಯ ಅಧಿಕ ಮಾಡಬಹುದು. ಈ ನಿಟ್ಟಿನಲ್ಲಿ ಮುಖ್ಯ ಸಂಚಾರಿ ವ್ಯವಸ್ಥಾಪಕರು ಗುರುಮಠಕಲ್‌ ಘಟಕದಿಂದಲೇ ಹೆಚ್ಚಿನ ವಾಹನ ಮುಂಬೈ ಮಾರ್ಗಕ್ಕೆ ಕಾರ್ಯಚರಣೆ ಮಾಡುವ ಆಲೋಚನೆ ಮಾಡಬೇಕಿದೆ. ಯಾದಗಿರಿ ವಿಭಾಗದಲ್ಲಿ ಸಾರಿಗೆ ವಾಹನಗಳ ಕೊರತೆಯಿಂದ ಬೇಡಿಕೆಯಿರುವ ಮಾರ್ಗಕ್ಕೆ ಬಸ್‌ಸಂಚಾರ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮೇಲಧಿಕಾರಿಗಳು ಇದನ್ನು ಆದ್ಯತೆಯಾಗಿ ಪರಿಗಣಿಸಿ ಹೆಚ್ಚಿನ ವಾಹನಗಳು ಮತ್ತು ಅಗತ್ಯ ಚಾಲಕ, ನಿರ್ವಾಹಕನ್ನು ಹಿಂದುಳಿದ ಯಾದಗಿರಿ ವಿಭಾಗದ ಘಟಕಗಳಿಗೆ ನಿಯೋಜಿಸಿ ಸಾರ್ವಜನಿಕರಿಗೆಅನುಕೂಲ ಕಲ್ಪಿಸಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ.

ದಾಖಲೆ ಮುರಿದ ಆದಾಯ :  ಈಚೆಗೆ 1.35 ಲಕ್ಷ ರೂ. ಆದಾಯ ತಂದಿದ್ದ ಗುರುಮಠಕಲ್‌ ಘಟಕದ ಸಾರಿಗೆ ಸಿಬ್ಬಂದಿ ಮಂಗಳವಾರ ದಾಖಲೆ ಮುರಿದು 1.38 ಲಕ್ಷ ಕ್ಕೂ ಹೆಚ್ಚಿನ ಆದಾಯ ತಂದಿದ್ದಾರೆ. ಕಿ.ಮೀ. ಒಂದಕ್ಕೆ 101.89 ರೂ. ಆದಾಯ ತಂದಿರುವ ನಿರ್ವಾಹಣ ರಾಜು ಕಲಾಲ್‌ ಮತ್ತು ಚಾಲಕ ಅಂಜಪ್ಪಗೆ ಸಾರಿಗೆ ಘಟಕದ ಹಿರಿಯ ಅಧಿಕಾರಿಗಳು ಅಭಿನಂದಿಸಿದರು

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.