ಬಾಡಿಗೆ ಕಟ್ಟದ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು


Team Udayavani, Apr 28, 2022, 3:04 PM IST

18shops

ತಾಳಿಕೋಟೆ: ಪಟ್ಟಣದ ಪುರಸಭೆಯ ಮಳಿಗೆಗಳನ್ನು ಬಾಡಿಗೆ ಪಡೆದಿದ್ದ ಅಂಗಡಿಕಾರರಲ್ಲಿ ವರ್ಷಾನುಗಟ್ಟಲೇ ಬಾಡಿಗೆ ಕಟ್ಟದೇ ಸತಾಯಿಸುತ್ತಿದ್ದ ಅಂಗಡಿಕಾರರಿಗೆ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ಕಂದಾಯ ನಿರೀಕ್ಷಕ ಸಿದ್ದರಾಯ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಾಡಿಗೆ ಕಟ್ಟದ ಅಂಗಡಿಗಳಿಗೆ ಬೀಗ ಜಡಿದು ಬಿಸಿ ಮುಟ್ಟಿಸಿದ್ದಾರೆ.

ಪುರಸಭೆ ಸಂಬಂಧಿತ ಬಾಡಿಗೆ ಪಡೆದ ನೂರಾರು ಅಂಗಡಿಗಳಿದ್ದು ಅದರಲ್ಲಿ ಶೇ. 50 ಅಂಗಡಿಕಾರರು ವರ್ಷದ ಬಾಡಿಗೆ ಕಟ್ಟಿಲ್ಲ. ಕೆಲವು ಅಂಗಡಿಕಾರರು 15ರಿಂದ 20 ಲಕ್ಷದವರೆಗೆ ಬಾಡಿಗೆ ಉಳಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪುರಸಭೆ ಅಧಿಕಾರಿಗಳು ಬಾಡಿಗೆ ವಸೂಲಿಗೆ ಹೋದರೂ ಕೂಡಾ ಬಾಡಿಗೆ ನೀಡದೇ ಸತಾಯಿಸುತ್ತ ಸಾಗಿದ್ದರೆನ್ನಲಾಗಿದೆ. ಹೀಗಾಗಿ ಪುರಸಭೆ ಮುಖ್ಯಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳು ಬೆಳಗ್ಗೆಯಿಂದ ಬಾಡಿಗೆ ಕಟ್ಟದ 29 ಅಂಗಡಿಗಳಿಗೆ ಬೀಗ ಜಡಿದು ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ.

ಬಾಡಿಗೆ ಕಟ್ಟದ ಅಂಗಡಿಗಳಿಗೆ ಬೀಗ ಜಡಿಯುವ ಸಮಯದಲ್ಲಿ ಅಂಗಡಿಕಾರರ ಹಾಗೂ ಪುರಸಭೆ ಅಧಿಕಾರಿಗಳ ನಡುವೆ ಕೆಲವು ಹೊತ್ತು ವಾಗ್ವಾದವು ಕೂಡಾ ನಡೆಯಿತು. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು ವರ್ಷಾನುಗಟ್ಟಲೇ ನಿಮ್ಮ ಅಂಗಡಿಗಳಿಗೆ ಬಾಡಿಗೆ ವಸೂಲಿಗೆ ಸಿಬ್ಬಂದಿಗಳು ಅಲೆದಾಡಿ ಸಾಕಾಗಿದೆ.

ಬಾಡಿಗೆ ಸಂಪೂರ್ಣ ಬರಣಾ ಮಾಡುವವರೆಗೂ ಬೀಗವನ್ನು ತೆರವು ಮಾಡಲ್ಲ. ಬೀಗ ಜಡಿದ ಅಂಗಡಿಗಳನ್ನು ತಿಂಗಳಾಂತ್ಯದವರೆಗೆ ನೋಡುತ್ತೇವೆ. ಅಲ್ಲಿವರೆಗೂ ಕಟ್ಟದೆ ಇದ್ದಲ್ಲಿ ಅಂಗಡಿಗಳನ್ನು ಪುರಸಭೆ ವಶಕ್ಕೆ ಪಡೆದು ಮರು ಲೀಲಾವು ಮಾಡಲಾಗುವದೆಂದು ಅಂಗಡಿಕಾರರಿಗೆ ಕಂದಾಯ ನಿರೀಕ್ಷಕ ಸಿದ್ದರಾಯ ಕಟ್ಟಿಮನಿ ಎಚ್ಚರಿಸಿ ಮುನ್ನಡೆದರು.

ಕಾರ್ಯಾಚರಣೆಯಲ್ಲಿ ಕಂದಾಯ ಅಧಿಕಾರಿ ಎನ್‌.ಎಸ್‌. ಪಾಟೀಲ, ಕರ ವಸೂಲಿಗಾರ ಡಿ.ಬಿ. ಜಾನ್ವೇಕರ ಪಾಲ್ಗೊಂಡಿದ್ದರು. ಕೆಲವರು ವರ್ಷದ ಬಾಡಿಗೆ ಕಟ್ಟುವುದಿದೆ. ಇನ್ನೂ ಕೆಲವರು ಕಟ ಬಾಕಿದಾರ ರಾಗಿದ್ದಾರೆ. 15 ರಿಂದ 20 ಲಕ್ಷದವರೆಗೆ ಅಂಗಡಿಗಳ ಬಾಡಿಗೆಯನ್ನು ಉಳಿಸಿಕೊಂಡಿದ್ದಾರೆ. ಕೂಡಲೇ ಸಂಪೂರ್ಣ ಬಾಡಿಗೆ ಮೊತ್ತವನ್ನು ಪಾವತಿಸದೇ ಇದ್ದಲ್ಲಿ ಅಂಗಡಿಗಳನ್ನು ಪುರಸಭೆ ವಶಕ್ಕೆ ಪಡೆದು ಮರು ಲೀಲಾವು ಮಾಡಲಾಗುವದು. -ಸುರೇಶ ನಾಯಕ ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.