ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ ಕಾರ್ಯಕ್ರಮ
Team Udayavani, May 28, 2022, 2:40 PM IST
ಕನಕಗಿರಿ: ಸಮೀಪದ ಕರಡೋಣ ಗ್ರಾಪಂ ವ್ಯಾಪ್ತಿಯ ಉಮಳಿ ಕಾಟಾಪುರ ಗ್ರಾಮಕ್ಕೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕೆ. ಭೇಟಿ ನೀಡಿ ಗ್ರಾಮದಲ್ಲಿ ಮನೆಗಳಿಗೆ ತೆರಳಿ ಹಸಿ ಮತ್ತು ಒಣಕಸ ವಿಂಗಡಿಸಬಹುದಾದ ಬಕೆಟ್ಗಳನ್ನು ನೀಡಿ ಸ್ವಚ್ಛತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ಅವರು, ನೂತನವಾಗಿ ಸ್ವತ್ಛತೆಯೆಡೆಗೆ ನಮ್ಮ ಹೆಜ್ಜೆ ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ವಿವಿಧ ಗ್ರಾಮ ಪಂಚಾಯತ್ಗೆ ತೆರಳಿ ಸಾರ್ವಜನಿಕರಲ್ಲಿ ಸ್ವತ್ಛತೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹಾಗಾಗಿ ಜನರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ಗಮನ ನೀಡಬೇಕು. ಪ್ರತಿಯೊಂದು ಮನೆಗೆ ಸರ್ಕಾರದ ಸೌಲಭ್ಯ ಪಡೆದುಕೊಂಡು ಶೌಚಾಲಯ ನಿರ್ಮಿಸಿಕೊಂಡಿ ಬಳಸಬೇಕು ಎಂದು ಹೇಳಿದರು.
ಪಿಡಿಒ ಅಮರೇಶ ರಾಥೋಡ್, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷ ಮಾರುತೆಪ್ಪ, ಗ್ರಾಪಂ ಸದಸ್ಯರಾದ ಫಕೀರಮ್ಮ, ಭೈರಪ್ಪ, ಗ್ರಾಮಸ್ಥರಾದ ನಿರುಪಾದಿ, ಭೈರಪ್ಪ, ಹನುಮಂತ, ಯಮನೂರಪ್ಪ ದೊಡ್ಡಮನಿ, ಸೇರಿದಂತೆ ಸಿಬ್ಬಂದಿಯವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು