ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ

ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಖಡಕ್‌ ಸಲಹೆ

Team Udayavani, Nov 12, 2020, 3:46 PM IST

ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ

ಯಾದಗಿರಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದ ವಸತಿ ರಹಿತ ಫಲಾನುಭವಿಗಳಿಗೆ ಒಂದು ತಿಂಗಳೊಳಗೆ ಹಕ್ಕುಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ, ವಸತಿ ಮತ್ತು ನಿವೇಶನಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ತಾಲೂಕುವಾರು ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಜಮೀನು ಗುರುತಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು. ವಸತಿ ರಹಿತರ ಪಟ್ಟಿ ಆಧಾರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಗುರುತಿಸಿ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂದರು.

ಇದಕ್ಕು ಮೊದಲು ಜಿಪಂ ಯೋಜನಾಧಿಕಾರಿ ಗುರುನಾಥರಿಂದ ಗ್ರಾಪಂ ವ್ಯಾಪ್ತಿಗಳಲ್ಲಿ ನಿವೇಶನ ರಹಿತರು ಮತ್ತು ಸರ್ಕಾರಿ ಜಮೀನು ಲಭ್ಯತೆ ಕುರಿತು ಮಾಹಿತಿ ಪಡೆದರು. ಸರ್ಕಾರಿ ಜಮೀನು ಇಲ್ಲದಿದ್ದ ಪಕ್ಷದಲ್ಲಿ ಅಧಿಕಾರಿಗಳು ದೃಢೀಕರಣ ಸಲ್ಲಿಸಿದರೆ ಖಾಸಗಿ ಪಟ್ಟೆದಾರರಿಂದ ಜಮೀನು ಖರೀದಿ ಕುರಿತು ಚಿಂತಿಸಿ ಅವಶ್ಯಕತೆಯಿದ್ದರೆ ಜಮೀನು ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ನಗರದ ಪ್ರದೇಶಗಳಲ್ಲಿ ನಗರಸಭೆ, ಪುರಸಭೆ ಹಾಗೂ ಪಪಂಗಳು ಘನತ್ಯಾಜ್ಯ ನಿರ್ವಹಣೆ ಕುರಿತು ಅಧಿ ಕಾರಿಗಳಿಂದ ಮಾಹಿತಿ ಪಡೆದರು.

ಸಮರ್ಪಕ ಘನತ್ಯಾಜ್ಯ ನಿರ್ವಹಣೆ ಜವಾಬ್ದಾರಿಂದ ನಿರ್ವಹಿಸುವಂತೆ ಸೂಚಿಸಿದರು. ಬಳಿಕ ವಿವಿಧ ಘನತ್ಯಾಜ್ಯ ನಿರ್ವಹಣಾ ಅಭಿವೃದ್ಧಿ ಕಾಮಗಾರಿ ಎಲ್ಲ ಸ್ಥಳೀಯ ಸಂಸ್ಥೆಗಳು ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ತಿಳಿಸಿದರು.

ಘನತ್ಯಾಜ್ಯ ನಿರ್ವಹಣೆ ಸಿಬ್ಬಂದಿಗಳ ಅಧಿಕಾರಿಗಳಿಂದ ವಿವರಣೆ ಕೇಳಿದ ಡಿಸಿ ಘನತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಸಿಬ್ಬಂದಿ ನೇಮಿಸಿ ಸಮರ್ಪಕ ನಿರ್ವಹಣೆ ಮಾಡುವಂತೆ ತಾಕೀತು ಮಾಡಿದರು. ಸ್ಥಳೀಯ ಸಂಸ್ಥೆಗಳು ಒಣ ಮತ್ತು ಹಸಿ ಕಸ ಬೇರ್ಪಡಿಸಿ ಸಂಗ್ರಹಿಸುತ್ತಿರುವ ಕುರಿತು ಖಾತರಿ ಪಡಿಸಿಕೊಂಡರು. ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರ್‌ ಗೌಡ ಸೋಮನಾಳ ಸೇರಿದಂತೆ ತಹಶೀಲ್ದಾರರು, ತಾಪಂ ಇಒಗಳು, ನಗರಸಭೆ, ಪುರಸಭೆ ಅಧಿಕಾರಿಗಳು, ಪರಿಸರ ಇಂಜಿನಿಯರ್‌ಗಳು ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.