ಶಿಷ್ಯರಿಗೆ ಸೂಕ್ತ ಮಾರ್ಗದರ್ಶನ ನೀಡುವಾತ ಗುರು: ಶ್ರೀ


Team Udayavani, Jan 24, 2022, 2:52 PM IST

21teacher

ಗುರುಮಠಕಲ್‌: ಗುರುವೆಂದರೆ ತನ್ನ ಶಿಷ್ಯರ ಉನ್ನತಿಗಾಗಿ ಅಗತ್ಯ ಮಾರ್ಗದರ್ಶನ ನೀಡುವ ಶಕ್ತಿ. ಶಿಷ್ಯ ಸನ್ಮಾರ್ಗದಲ್ಲಿ ನಡೆಯಲು ಬೇಕಾದ ಎಲ್ಲ ರೀತಿಯ ಸಹಾಯ ನೀಡುವುದು ಗುರುವಿನ ಹೆಚ್ಚುಗಾರಿಕೆ ಎಂದು ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಅಭಿಪ್ರಾಯಪಟ್ಟರು.

ತಾಲೂಕಿನ ಯಲ್ಕೇರಿ ಗ್ರಾಮದ ವಾರಣಾಸಿ ಹಿರೇಮಠದಲ್ಲಿ ರವಿವಾರ ವಾರಣಾಸಿ ಹಿರೇಮಠ ಹಾಗೂ ಭಂಗಿಮಠ ಮಳಖೇಡದ ಪೀಠಾಧಿಪತಿ ಗಂಗಾಧರ ಶಿವಾಚಾರ್ಯ ಶ್ರೀಗಳ 83ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಗಳ ತುಲಾಭಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತ್ರಿಕಾಲ ಇಷ್ಟಲಿಂಗ ಪೂಜಾ ನಿರತರಾದ ಗಂಗಾಧರ ಶಿವಾಚಾರ್ಯರು ನಮ್ಮ ಭಾಗದ ಹಿರಿಯ ಯತಿಗಳು. ಅವರು ತಮ್ಮ ಶಿಷ್ಯರಿಗೆ ಸು ದೀರ್ಘ‌ವಾಗಿ ಮಾರ್ಗದರ್ಶನ ನೀಡುವ ಮತ್ತು ಇಷ್ಟಲಿಂಗದ ಮಹಿಮೆ ಸಾರಿದವರು. ಅವರಿಂದ ನಮ್ಮ ಭಾಗದಲ್ಲಿ ಹಲವರು ಅಧ್ಯಾತ್ಮದ ಪಥ ಪಡೆದುಕೊಂಡಿದ್ದಾರೆ ಎಂದರು. ನಾಣ್ಯಗಳು, ಹಣ್ಣು-ಹಂಪಲು ಹಾಗೂ ಧಾನ್ಯಗಳ ಮೂಲಕ ಗಂಗಾಧರ ಶಿವಾಚಾರ್ಯರ ತುಲಾಭಾರ ಮಾಡಲಾಯಿತು.

ಬೆಳಗ್ಗೆಯಿಂದ ಗ್ರಾಮದ ವಾರಣಾಸಿ ಹಿರೇಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸುತ್ತಲಿನ ಗ್ರಾಮಸ್ಥರು ಮಠಕ್ಕೆ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀಗಳ ದರ್ಶನ ಪಡೆದರು.

ಕೊಟ್ಟೂರೇಶ್ವರ ಶಿವಾಚಾರ್ಯರು, ತಂಗಡಪಲ್ಲಿಯ ಶಿವಯೋಗಿ ಶಿವಾಚಾರ್ಯರು, ನೇರಡಗಂ ಪಂಚಮ ಸಿದ್ಧಲಿಂಗ ಶ್ರೀಗಳು, ಕಲ್ಮಠದ ಶ್ರೀಗಳು, ಸಿದ್ಧನಗೌಡ ದಳಪತಿ, ಸೋಮನಾಥರೆಡ್ಡಿ ಸೋಮನಾಥರೆಡ್ಡಿ ಬೋರಡ್ಡಿ, ನಾಗನಾಥರೆಡ್ಡಿ, ಶರಣಗೌಡ ಮಾಲಿಪಾಟೀಲ್‌, ಪರ್ವತರೆಡ್ಡಿ ಗಡೇಕಾರ, ವಿಜಯಕುಮಾರ ಅಂಕರೆಡ್ಡಿ, ಸಿದ್ಧನಗೌಡ ಪೊ.ಪಾಟೀಲ್‌, ಚಂದ್ರಶೇಖರ ಪೊ.ಪಾಟೀಲ್‌, ನೀಲಕಂಠ ಕಣೇಕಲ, ಸುಭಾಶ, ಪವನ, ಸೋಮಯಯ್ಯಸ್ವಾಮಿ, ಮಲ್ಲಣಗೌಡ ಮಾಸರೆಡ್ಡಿ, ಗುರುಚಾರಿ, ಡಾ| ವೀರಭದ್ರಪ್ಪ ಶಿವರಾಯ, ಶರಣಗೌಡ ಶಿವರಾಯ, ಶಿವರಾಜಪ್ಪ, ಶಿವಶಂಕ್ರಯ್ಯಸ್ವಾಮಿ, ಭೋಜನಗೌಡ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.