ಕೃಷಿ ಕಾಯ್ದೆ ಹಿಂಪಡೆಗೆ ಒತ್ತಾಯ
Team Udayavani, Dec 9, 2020, 1:55 PM IST
ಸುರಪುರ: ಕೃಷಿ ಕಾಯ್ದೆ ವಿರೋದಿಸಿ ವಿವಿಧ ರೈತಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೇವಾಪುರ ಕ್ರಾಸ್ ನಲ್ಲಿ ಮಂಗಳವಾರ ನೂರಾರು ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು.
ತಾಲೂಕು ಅಧ್ಯಕ್ಷ ಶಿವುಕುಮಾರ ಸಾಹು ಮಾತನಾಡಿದರು. ತಾಲೂಕು ಕೇಂದ್ರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಭಾರತ್ ಬಂದ್ ಯಾವುದೇ ಬಿಸಿ ತಟ್ಟಲಿಲ್ಲ. ರೈತ ಮುಖಂಡರಾದ ಮಹಾದೇವಿ ಬೇವಿನಾಳಮಠ, ರಾಮನಗೌಡ ಯಾಳಗಿ, ಹಣಮಂತ್ರಾಯ ಮಡಿವಾಳರ್, ಮಹೇಶಗೌಡ ಸುಬೇದಾರ, ಸಂಗಣ್ಣ ಮುಡಬೂಳ, ಎಚ್.ಆರ್. ಬಡಿಗೇರಾ, ಶಿವರಾಮ ಎಚ್. ಚವ್ಹಾಣ ಏವೂರ, ದೇವರಾಜ ಗೌಡಗೇರಾ, ಬಸವರಾಜ ಅಂಗಡಿ, ದೇವು ಮೋಪಗರ, ನವಾಬ್ ಪಟೇಲ್, ಮಾರುತಿ ಮೋಪಗಾರ, ರಮೇಶ್ ಮೋಪಗಾರ, ಮಾನಪ್ಪ ಬಡಿಗೇರಾ ಏವೂರ, ನಿಂಗಣ್ಣ ಪೂಜಾರ, ಶಿವರಾಜ ಕಲಕೇರಿ ಇದ್ದರು.
ಇನ್ನು ಇಲ್ಲಿನ ವಕೀಲರು ಕೋರ್ಟ್ ಕಲಾಪದಿಂದ ಹೊರಗುಳಿದರು. ವಕೀಲರ ಸಂಘದ ಅಧ್ಯಕ್ಷ ಮಹ್ಮದ್ ಹುಸೇನ್ ಅಧ್ಯಕ್ಷತೆಯಲ್ಲಿ ವಕೀಲರು ಸಂಘದ ಕಾರ್ಯಾಲಯದಲ್ಲಿ ಸಭೆ ಸೇರಿ ಬಂದ್ ಬೆಂಬಲ ನಿರ್ಧಾರ ಕೈಗೊಂಡರು.
ಜೆಡಿಎಸ್ನಿಂದ ಮನವಿ: ಭಾರತ ಬಂದ್ ಬೆಂಬಲಿಸಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿಯವರಿಗೆ ಮನವಿಸಲ್ಲಿಸಿದರು. ಸಂಗಣ್ಣ ಬಾಕ್ಲಿ, ಅಪ್ಪಣ್ಣ ಗಾಯಕವಾಡ, ತಿಪ್ಪಣ್ಣ ಪಾಟೀಲ, ಶೌಕತ್ಅಲಿ, ಶರಣಪ್ ಅಕ್ಕಿ, ಶಾಂತು ತಳವಾರಗೇರಾ, ಅಲ್ತಾಫ್ ಸಗರಿ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !
ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ
ಕೋವಿಡ್ ವಾಸಿಯಾಗಬಲ್ಲ ಸೋಂಕು