ಶಾಸಕರ ನಿವಾಸ ಎದುರು ಪ್ರತಿಭಟನೆ


Team Udayavani, Mar 23, 2021, 5:50 PM IST

ಶಾಸಕರ ನಿವಾಸ ಎದುರು ಪ್ರತಿಭಟನೆ

ಸುರಪುರ: 2020-21ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತುಹಿಂದುಳಿದ ವರ್ಗಕ್ಕೆ ಕಡಿಮೆ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದಲಿತ ಸಂಘಟನೆ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಶಾಸಕ ರಾಜುಗೌಡ ನಿವಾಸದ ಎದುರು ಸೋಮವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪಬಜೆಟ್‌ನಲ್ಲಿ ಮೇಲ್ವರ್ಗದ ಎಲ್ಲ ನಿಗಮಮಂಡಳಿ ಮತ್ತು ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ.ಆದರೆ 3 ನೂರಕ್ಕೂ ಹೆಚ್ಚು ಜಾತಿಒಳಗೊಂಡಿರುವ ಪರಿಶಿಷ್ಟ ಜಾತಿ,ಪಂಗಡ ಮತ್ತು ಹಿಂದುಳಿದ ವರ್ಗಗಳ12 ನಿಗಮ ಮಂಡಳಿ ಸೇರಿಸಿ ಕೇವಲ500 ಕೋಟಿ ನೀಡಿ ಪರಿಶಿಷ್ಟ ಮತ್ತುಹಿಂದುಳಿದವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಲಿಂಗಾಯತ ಅಭಿವೃದ್ಧಿ ನಿಗಮಒಂದಕ್ಕೆ 5 ನೂರು ಕೋಟಿ ನೀಡಿ ಇತರೆನಿಗಮಗಳನ್ನು ಕಡೆ ಗಣಿಸಿರುವುದುಸರಿಯಲ್ಲ. ಕಲ್ಯಾಣ ಕರ್ನಾಟಕಭಾಗದಲ್ಲಿ ಪರಿಶಿಷ್ಟ ಜಾತಿ ಪಂಗಡಮತ್ತು ಹಿಂದುಳಿದ ವರ್ಗದ ಶಾಸಕರುಸಚಿವರು ಸಂಸದರು ಈ ಕುರಿತುಆಕ್ಷೇಪಣೆ ಎತ್ತದೆ ಸಿಎಂ ತಾರತಮ್ಯಕ್ಕೆಸಹಮತ ವ್ಯಕ್ತಪಡಿಸಿ ಸಮುದಾಯಕ್ಕೆ ಅನ್ಯಾಯ ಎಸೆಗುತ್ತಿದ್ದಾರೆ ಎಂದು ದೂರಿದರು.

ಈ ಕುರಿತು ಈ ಭಾಗದ ಶಾಸಕರು ಸಚಿವರು ಸದನದಲ್ಲಿ ಧ್ವನಿಎತ್ತಿ ಸರಕಾರದ ಮೇಲೆ ಒತ್ತಡ ತಂದುಪ್ರತೇಕ ಅನುಧಾನ ಘೋಷಿಸಿಸಲುಸಹಕರಿಸುವಂತೆ ಒತ್ತಾಯಿಸಿದರು.

ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಪ್ರಮುಖರಾದ ಮಾನಪ್ಪ ಬಿಜಾಸ್ಪೂರ,ಮರಿಲಿಂಗಪ್ಪ ಹುಣಸಿಹೊಳೆ, ಮಾನಪ್ಪಶೆಳ್ಳಗಿ, ಜಟ್ಟೆಪ್ಪ ನಾಗರಾಳ, ಖಾಜಾಹುಸೇನ ಗುಡುಗುಂಟಿ, ಮಹೇಶಯಾದಗಿರಿ, ಮರಿಲಿಂಗಪ್ಪ ಹೊಸಮನಿ,ಶೇಖಪ್ಪ ಬಂಡಾರಿ, ಮಹೇಶ ಸುಂಗಲಕರ್‌ ಇತರರಿದ್ದರು.

ವಕೀಲರ ಸಂಘ ರಚನೆ ಕುರಿತು ಹೇಳಿಕೆ ನೀಡಿಲ್ಲ: ಎಪಿಪಿ ಸ್ಪಷ್ಟನೆ :

ಸುರಪುರ: ರಾಜ್ಯ ಪರಿಷತ್‌ನಿಂದ ಅಧಿಕೃತವಾಗಿ ಒಂದು ಸಂಘಇರುವಾಗ ವಕೀಲರು ಇನ್ನೊಂದುಸಂಘ ರಚನೆ ಮಾಡಿಕೊಂಡಿರುವುದು ಸರಿಯಲ್ಲ. ಕರ್ತವ್ಯ ನಿರ್ವಹಿಸುವನ್ಯಾಯಾಧೀಶರಿಗೂ ಇದು ಇರಿಸುಮುರಿಸು ಉಂಟು ಮಾಡುತ್ತದೆ ಎಂಬ ವರದಿ ಮಾ.19ರ ಪತ್ರಿಕೆಯಲ್ಲಿ ನನ್ನಹೆ ಸರಿನಿಂದಪ್ರಕಟವಾಗಿದೆ. ನಾನು ಆ ರೀತಿ ಹೇಳಿಕೆ ನೀಡಿಲ್ಲ. ಈ ಹೇಳಿಕೆಗೂ ಮತ್ತು ಸಂಘಕ್ಕೂ ಯಾವುದೇಸಂಬಂಧವಿಲ್ಲ ಎಂದು ಸರಕಾರಿ ಸಹಾಯಕ ಅಭಿಯೋಜಕ (ಎಪಿಪಿ) ರಾಘವೇಂದ್ರರಾವ್‌ ಜಹಾಗೀರದಾರ ಸ್ಪಷ್ಟನೆ ನೀಡಿದ್ದಾರೆ.

ವಕೀಲರ ಸಂಘದ ಕಾರ್ಯಾಲಯದಲ್ಲಿ ಅಂದು ನೂತನ ಎಜಿಪಿನಂದನಗೌಡ ಪಾಟೀಲ ಮತ್ತು ನನಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ವಕೀಲರಿಂದ ಸನ್ಮಾನ ಸ್ವೀಕರಿಸಿದ್ದೆ. ಆದರೆ  ಯಾವುದೇ ರೀತಿಯ ಹೇಳಿಕೆ ನೀಡಿಲ್ಲ.ಸಂಘ ರಚನೆ ಕೈ ಬಿಟ್ಟು ಎಲ್ಲರೂ ಒಂದೇ ಸಂಘದಲ್ಲಿ ಮುಂದುವರಿಯುವಂತೆ ಯಾವುದೇ ರೀತಿಯ ಸಲಹೆ ನೀಡಿಲ್ಲ. ಸರಕಾರಿ ವಕೀಲನಾಗಿ ಕರ್ತವ್ಯಕ್ಕೆನಿಯುಕ್ತಿಗೊಂಡಿದ್ದೇನೆ. ವಕೀಲರ ಸಂಘಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.