ರೈತರಿಂದ ರಸ್ತೆ ತಡೆದು ಪ್ರತಿಭಟ®; ಡಿಸಿ ಭರವಸೆಗೆ ತಣಿದ ರೈತರು

ಕಾಲುವೆ ನೀರಿನ ಹಕ್ಕನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು ಎಂದು ಕಳವಳ

Team Udayavani, Jan 23, 2021, 5:46 PM IST

ರೈತರಿಂದ ರಸ್ತೆ ತಡೆದು ಪ್ರತಿಭಟ®; ಡಿಸಿ ಭರವಸೆಗೆ ತಣಿದ ರೈತರು

ಸಿರವಾರ: ತಾಲೂಕಿನ ಜಕ್ಕಲದಿನ್ನಿ, ಗಣದಿನ್ನಿ,  ಭಾಗ್ಯನಗರ ಕ್ಯಾಂಪ್‌, ಜಾಲಾಪೂರು ಕ್ಯಾಂಪ್‌ಗ್ಳಿಗೆ ಸೇರಿದಂತೆ ತುಂಗಾಭದ್ರಾ ಎಡದಂಡೆ ನಾಲೆಯ 92ನೇ
ಡಿಸ್ಟ್ರಿಬ್ಯೂಟರ್‌ನ ಉಪ ಕಾಲುವೆಗಳಿಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ಕೆಳಭಾಗದ ರೈತರು ಪಟ್ಟಣವನ್ನು ಸಂಪೂರ್ಣ ಬಂದ್‌ ಮಾಡಿ ರಸ್ತೆ ತಡೆದು
ಶುಕ್ರವಾರ ಪ್ರತಿಭಟಿಸಿದರು.

ಗಂಗಾಧರ ನಾಯಕ ಮಾತನಾಡಿ, ತುಂಗಾಭದ್ರಾ ಅಣೆಕಟ್ಟಿನಲ್ಲಿ ಅಗತ್ಯ ನೀರು ಸಂಗ್ರಹ ಹಾಗೂ ಎಡದಂತೆ ನಾಲೆಗಳಗೆ ಸಮರ್ಪಕ ನೀರು ಹರಿಸಲಾಗುತ್ತಿದ್ದರೂ ಕೊನೆ ಭಾಗದ ಉಪ ಕಾಲುವೆಗಳಿಗೆ ಇನ್ನು ನೀರು ಹರಿಯುತ್ತಿಲ್ಲ ಎಂದು ದೂರಿದರು.

ಪಟ್ಟಣ ಸೇರಿದಂತೆ ಜಕ್ಕಲದಿನ್ನಿ, ಭಾಗ್ಯನಗರ ಕ್ಯಾಂಪ್‌, ಗಣದಿನ್ನಿ ರೈತರು ಬೆಳೆದಿರುವ ಹತ್ತಿ, ಮೆಣಸಿನಕಾಯಿ , ಜೋಳದ ಬೆಳೆಗಳು ಒಣಗುತ್ತಿವೆ.
ಮೇಲ್ಭಾಗದ ರೈತರು ಅಕ್ರಮವಾಗಿ ನೀರು ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂದು ರೈತರು ಆರೋಪಿಸಿದರು. ಮಾಜಿ ಶಾಸಕ ಹಂಪಯ್ಯ ನಾಯಕ ಮಾತನಾಡಿ, ಹಾಲಿ ಶಾಸಕರು ಇಷ್ಟೆಲ್ಲ ಹೋರಾಟ ನಡೆದರೂ ಸ್ಥಳಕ್ಕೆ ಬಾರದೇ ನಿರ್ಲಕ್ಷÂವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಧಿಕಾರಿ ಗಳು ಸ್ಥಳಕ್ಕೆ ಬಂದು ಸಮಸ್ಯೆಗೆ ಪರಿಹಾರ ನೀಡುವವರೆಗೂ ಪ್ರತಿಭಟನೆಹಿಂಪಡೆಯುವುದಿಲ್ಲ ಎಂದರು.

ಜೆ. ಶರಣಪ್ಪಗೌಡ ಮಾತನಾಡಿ, ಸಂಗ್ರಹ ನೀರು ಹೆಚ್ಚಿದ್ದರೂ ನಮಗೆ ತಲುಪುತ್ತಿಲ್ಲ. ಇದೇ ಸ್ಥಿತಿ ಮುಂದುವರಿದರೆ ಮುಂದೆ ನಾವು ಕಾಲುವೆ ನೀರಿನ ಹಕ್ಕನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು. ಸಂಪೂರ್ಣ ಬಂದ್‌: ಪ್ರತಿಭಟನೆಗೆ ಬೆಂಬಲಿಸಿ ವರ್ತಕರು ಅಂಗಡಿ-ಮುಂಗಟ್ಟು ಬಂದ್‌ ಮಾಡಿದ್ದರು. ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ಸಂಪೂರ್ಣ ಅ ಸ್ತವ್ಯಸ್ತಗೊಂಡು ಬಸ್‌, ಖಾಸಗಿ, ದ್ವಿಚಕ್ರ ಸವಾರರು ಪರದಾಡುವಂತಾಯಿತು.
ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ಸಿಪಿಐ ದತ್ತಾತ್ರೇಯ ಕಾರ್ನಾಡ್‌, ಸಿಂಧನೂರು ಸಿಪಿಐ  ಜಿ. ಚಂದ್ರಶೇಖರ ನೇತೃತ್ವದಲ್ಲಿ ಬಂದೋಬಸ್ತ್
ಒದಗಿಸಲಾಗಿತ್ತು.

ಪ್ರತಿಭಟನೆಯಲ್ಲಿ ಚುಕ್ಕಿ ಸೂಗಪ್ಪ ಸಾಹುಕಾರ,ಶಂಕರಗೌಡ ಹರವಿ, ಶಿವಶರಣಗೌಡ ಲಕ್ಕಂದಿನ್ನಿ, ಜಕ್ಕಲದಿನ್ನಿ ಮಲ್ಲಿಕಾರ್ಜುನ, ಜೆ. ದೇವರಾಜಗೌಡ,
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವ ಮೇಟಿ, ಜಿ. ಲೋಕರೆಡ್ಡಿ, ಚಂದ್ರು ಕಳಸ, ಎನ್‌.ಉದಯಕುಮಾರ,
ಚುಕ್ಕಿ ಶಿವಕುಮಾರ, ಬ್ರಿಜೇಶ ಪಾಟೀಲ್‌, ಅರಿಕೇರಿ ಶಿವಶರಣ, ಪಿ.ಅಮರೇಶ ಚಾಗಭಾವಿ, ರಮೇಶ ದರ್ಶನಕರ್‌, ಕಲ್ಲೂರು ಬಸವರಾಜ, ಎಸ್‌.
ದಾನನಗೌಡ, ರಾಜಪ್ಪಗೌಡ ಭಾಗ್ಯನಗರ, ಎಂ. ರಾಧಾಕೃಷ್ಣ, ಕಡದಿನ್ನಿ ಬೀರಪ್ಪ, ನಾಗನಗೌಡ ಅತ್ತನೂರು, ರಮೇಶ ಚಿಂಚಿರಕಿ, ಚಾಗಭಾವಿ
ಉದಯಕುಮಾರ, ಚನ್ನೂರು ಚನ್ನಪ್ಪ, ಎಂ. ಪ್ರಕಾಶ, ಕರವೇ ರಾಘವೇಂದ್ರ, ಡಿ. ಯಮನೂರಪ್ಪ, ಎಂ. ಶ್ರೀನಿವಾಸ, ವೈ. ಶ್ರೀನಿವಾಸ, ಗಣೇಕಲ್‌ ವೀರೇಶ,
ಪತ್ತಾರ ನಾಗಪ್ಪ, ನೀಲಗಲ್‌ ವಿರುಪಾಕ್ಷಪ್ಪ, ಬಸವರಾಜ ದಳಪತಿ ಜಾಲಾಪುರ, ನೀಲಗಲ್‌ ಚಂದ್ರಶೇಖರ, ರಮೇಶ್‌ ಅಂಗಡಿ, ನಾಗರಾಜ ಬೊಮ್ಮನಾಳ
ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.