ಮಳೆಹಾನಿ: 17 ಕೋಟಿ ಅನುದಾನ ಬಿಡುಗಡೆ


Team Udayavani, Nov 21, 2020, 7:35 PM IST

ಮಳೆಹಾನಿ: 17 ಕೋಟಿ ಅನುದಾನ ಬಿಡುಗಡೆ

ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಂಡು ಗುಣಮಟ್ಟದಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿ ಕೈಗೊಳ್ಳುವ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಿನ ಮಳೆಯಾಗಿದೆ ಹಾಗೂ ಅತಿವೃಷ್ಟಿಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಗಳು ಹಾಗೂ ಸೇತುವೆಗಳು ಹಾನಿಯಾಗಿವೆ.ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳದುರಸ್ತಿಗಾಗಿ 17 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆ ಹಣವನ್ನು ಬಳಸಿಕೊಂಡು ಹಾನಿಗೀಡಾದ ರಸ್ತೆ ಹಾಗೂ ಸೇತುವೆಗಳಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆಲೋಕೋಪಯೋಗಿ ಇಲಾಖೆಯಕಾರ್ಯನಿರ್ವಾಹಕ ಎಂಜಿನಿಯರ್‌ ದೇವಿದಾಸ್‌ ಚವ್ಹಾಣ್‌ಗೆ ಜಿಲ್ಲಾಧಿ ಕಾರಿಯವರು ಸೂಚಿಸಿದರು.

ಯಾದಗಿರಿ ತಾಲೂಕಿನ ಯಾದಗಿರಿ- ಸೈದಾಪುರ, ಯಾದಗಿರಿ-ಚಿತ್ತಾಪುರ, ಮುಂಡರಗಾದಿಂದ ಅಚೋಲಾ, ಕೊಂಕಲ್‌ ಕ್ರಾಸ್‌ನಿಂದ ಅರಕೇರಾ ರಸ್ತೆ, ಯಲೇರಿ ಶೆಟ್ಟಿಕೇರಾ ರಸ್ತೆ, ಗುರುಮಠಕಲ್‌- ನಂದೇಪಳ್ಳಿ, ಅಜಲಾಪುರ- ನಂದೇಪಲ್ಲಿ, ಯರಗೋಳ- ಬಾಚವಾರ ರಸ್ತೆ, ಸೈದಾಪುರ- ಅಜಲಾಪುರ ರಸ್ತೆ, ಪಸಪುಲ್‌- ಕಾಳಬೆಳಗುಂದಿ, ಶಹಾಪುರ ತಾಲೂಕಿನ ಹೆಬ್ಟಾಳು- ಕಚಕನೂರು, ಸುರಪುರ ತಾಲೂಕಿನ ಗೆದ್ದಲಮಾರಿ- ವಾಯುಕುಪ್ಪೆ ಬಳಶೆಟ್ಟಿಹಾಳ್‌ ರಸ್ತೆ, ಬಂಡೋಳ್ಳಿ-ಜೋಗುಂಡಬಾವಿ ರಸ್ತೆ ಸೇರಿದಂತೆ ಹಾನಿಗೀಡಾಗಿರುವ ವಿವಿಧ ರಸ್ತೆಗಳ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ಲೋಕೋಪಯೋಗಿ ಹಾಗೂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಸಹಾಯಕ ಕಾರ್ಯಪಾಲಕರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.