ಯಾದಗಿರಿಯ ರೈತರ ಮೊಗದಲ್ಲಿ ಸಂತಸ ತಂದ ಮಳೆ
Team Udayavani, Jun 26, 2020, 4:48 PM IST
ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು ರೈತಾಪಿ ವರ್ಗದಲ್ಲಿ ಸಂತೋಷ ಮೂಡಿಸಿದೆ.
ಜಿಲ್ಲೆಯಲ್ಲಿ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಬೀಜ ಮೊಳಕೆಯೊಡೆದಿರುವ ಸಂದರ್ಭದಲ್ಲಿ ಮಳೆ ಸುರಿದಿರುವುದು ಮೊಳಕೆ ಬೇಳವಣಿಗೆಗೆ ಜೀವ ತುಂಬಿ ಸಾಕಷ್ಟು ಸಹಕಾರಿಯಾಗಲಿದೆ.
ಶಹಾಪುರ ವ್ಯಾಪ್ತಿಯಲ್ಲಿ ಅತಿ ಹೆಚ್ಚು 74 ಮಿ.ಮೀ, ಸುರಪುರ ವ್ಯಾಪ್ತಿಯಲ್ಲಿ 42 ಮಿ.ಮೀ, ಹುಣಸಗಿ 50 ಮಿ.ಮೀ ಮತ್ತು ವಡಗೇರಾ 14 ಮಿ.ಮೀ ಮಳೆಯಾಗಿದ್ದರೆ ಗುರುಮಠಕಲ್ ಹಾಗೂ ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ ಅತಿ ಕಡಿಮೆ ತಲಾ 1 ಮಿ.ಮೀ ಮಳೆಯಾಗಿರುವ ಕುರಿತು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ