ಕೋವಿಡ್‌-19 ಸೋಂಕು ತಡೆಗೆ ಅರಿವು ಮೂಡಿಸಿ


Team Udayavani, Sep 20, 2020, 5:59 PM IST

ಕೋವಿಡ್‌-19 ಸೋಂಕು ತಡೆಗೆ ಅರಿವು ಮೂಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಶನಿವಾರ ಕೋವಿಡ್‌ -19 ಹಾಗೂ ಪ್ರವಾಹ ಪರಿಸ್ಥಿತಿ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ವೈಯಕ್ತಿಕ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಕರವಸ್ತ್ರ, ಟಿಶ್ಯೂ ಪೇಪರ್‌ ಬಳಸಬೇಕು. ಕೈ ಸ್ವತ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈ ತೊಳೆದುಕೊಳ್ಳಬೇಕು. ಸಾಮಾಜಿಕ ಸಮೂಹ ಗುಂಪು ಸೇರದಂತೆ ಜನರಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಲಾಕ್‌ಡೌನ್‌ ವೇಳೆ ಗ್ರಾಮಗಳಿಗೆ ಹಿಂತಿರುಗಿದ ಜನರಿಗೆ ನರೇಗಾದಡಿ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಡಿಎಚ್‌ಒ ಮಾತನಾಡಿ, ಜಿಲ್ಲೆಯ ಮುದ್ನಾಳದಲ್ಲಿರುವ ಕೋವಿಡ್‌ ಜಿಲ್ಲಾ ಆಸ್ಪತ್ರೆ 297 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಅದರಲ್ಲಿ 132 ಆಕ್ಸಿಜನ್‌ ಹಾಸಿಗೆ, 15 ಹೈ ಡಿಪೆಂಡೆನ್ಸಿ ಯುನಿಟ್‌, 15 ಐಸಿಯು ಹಾಸಿಗೆ, 14 ವೆಂಟಿಲೇಟರ್, ಶೀಘ್ರದಲ್ಲೆ ಲಿಕ್ವಿಡ್‌ ಆಕ್ಸಿಜನ್‌ ಪ್ಲಾಂಟ್‌ನ್ನು ಉದ್ಘಾಟಿಸಲಾಗುವುದು. 140 ಜಂಬೊ ಆಕ್ಸಿಜನ್‌ ಸಿಲಿಂಡರ್ಸ್‌ ಇವೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ. ತಜ್ಞ ವೈದ್ಯರಕೊರತೆ ಇದ್ದು, ಶೀಘ್ರದಲ್ಲೇ ಐವರು ವೈದ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು.

ಪ್ರೊಬೇಷnರಿ ಐಎಎಸ್‌ ಅಧಿಕಾರಿ ಅಶ್ವಿ‌ಜಾ, ಅಪರ ಜಿಲ್ಲಾ ಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಡಾ| ಸೂರ್ಯಪ್ರಕಾಶ ಎಂ.ಕಂದಕೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸಾಜೀದ್‌, ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

police crime

ಅಹಿತಕರ ಘಟನೆಗಳ ನಂತರ ಬಿಹಾರದ ಅಮಿತ್ ಶಾ ಅವರ ಕಾರ್ಯಕ್ರಮ ರದ್ದು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

ಚಿಂಚನಸೂರ್ ರಿಂದ ಜೆಡಿಎಸ್ ಗೆ ಯಾವುದೇ ಪರಿಣಾಮ ಬೀರುವುದಿಲ್ಲ: ಕುಮಾರಸ್ವಾಮಿ

3

ಶಹಾಪುರ: ರಸ್ತೆ ಅಪಘಾತದಲ್ಲಿ ಮಗ ಸಾವು; ವಿಷಯ ತಿಳಿದು ತಂದೆ ಆತ್ಮಹತ್ಯೆ

police

ಅಕ್ರಮ ಮದ್ಯ ಸಾಗಾಟ: ಹುಣಸಗಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು

arrest-25

ಹುಣಸಗಿ: ರಾಜೇಸಾಬ ಕೊಲೆ ಪ್ರಕರಣ; ಆರೋಪಿ ಬಂಧನ

1-dw-wqwqewqe

ಸೈದಾಪುರ: ಕಾರು-ಲಾರಿ ಮುಖಾಮುಖಿ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಮೃತ್ಯು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ