ಬಸ್‌ ನಿಲ್ದಾಣಕ್ಕೆ ರಾಜಾ ನಾಲ್ವಡಿ ವೆಂಕಟಪ್ಪ ಹೆಸರು


Team Udayavani, Feb 21, 2018, 4:13 PM IST

w-8.jpg

ಸುರಪುರ: ಶೂರ ಸೇನಾನಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡವ
ಕನಸ್ಸು ನನ್ನದಾಗಿತ್ತು. ಅದು ಇವತ್ತು ಈಡೇರಿದ್ದು ಸಂತಸ ತಂದಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ
ಹರ್ಷ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ನಗರದ ಬಸ್‌ ನಿಲ್ದಾಣಕ್ಕೆ ಬಲವಂತ
ಬಹರಿ ಬಹಾದ್ಧೂರ ರಾಜಾ ನಾಲ್ವಡಿ ವೆಂಕಟಪ ನಾಯಕ ನಾಮ ಫಲಕ ಅನಾವರಣಗೊಳಿಸಿದ ನಂತರ ಅವರು
ಮಾತನಾಡಿದರು. 

ಸುರಪುರ ಬಸ್‌ ನಿಲ್ದಾಣಕ್ಕೆ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಎಂದು ನಾಮಕರಣ ಮಾಡಿದ ಕೀರ್ತಿ ರಾಜ್ಯ
ಸರಕಾರಕ್ಕೆ ಸಲ್ಲುತ್ತದೆ. ಸಂಸ್ಥಾನಿಕರ ಹೆಸರು ಪಡೆದ ರಾಜ್ಯದ ಎರಡನೇ ಬಸ್‌ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ನಾಮಕರಣಕ್ಕೆ ಸಹಕರಿಸಿದ ಸಚಿವರು, ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಪ್ರನಿಧಿಗಳು ಹಾಗೂ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ಹೇಳಿದರು. ನಾಮಫಲಕಕ್ಕೆ ಪೂಜೆ ಸಲ್ಲಿಸಿದ ನಂತರ ನೂರಾರು ಜನರ ಸಮ್ಮುಖದಲ್ಲಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಬಸ್‌ ನಿಲ್ದಾಣ ನಾಮಫಲಕವನ್ನು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕವಿತಾ ಎಲಿಗಾರ, ಉಪಾಧ್ಯಕ್ಷ ರಾಣಿ ಸರಿತಾ ನಾಯಕ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸೂಗುರೇಶ ವಾರದ, ನಗರಸಭೆ ಆಯುಕ್ತ ದೇವಿಂದ್ರಪ್ಪ ಹೆಗ್ಗಡೆ, ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರಾದ ವಿಠ್ಠಲ ಯಾದವ, ಸೂಲಪ್ಪ ಕಮತಗಿ, ರಾಜಾ ರೂಪಕುಮಾರ ನಾಯಕ, ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ ನಾಯಕ, ರಾಜಾ ವಿಜಯ ಕುಮಾರ ನಾಯಕ, ಡಾ| ಆರ್‌.ವಿ. ನಾಯಕ, ನಗರಸಭೆ ಸದಸ್ಯ ವೇಣುಮಾಧವ ನಾಯಕ, ಪಾರಪ್ಪ ಗುತ್ತೇದಾರ, ರಾಜಾ ಜೈ ರಾಮ ನಾಯಕ,
ಎಕ್ಬಾಲ ವರ್ತಿ, ಮನೋಹರ ಕುಂಟೋಜಿ, ಶಿವುಕುಮಾರ ಹಳ್ಳದ, ಮಾನಪ್ಪ ಪ್ಯಾಪ್ಲಿ, ಮಾನಪ್ಪ ಚಳ್ಳಿಗಿಡ
ಇತರರು ಇದ್ದರು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.