ಪಶು ಪಾಲನೆಯಿಂದ ಆರ್ಥಿಕ ಸದೃಢತೆ: ಡಾ| ಪಾಟೀಲ

ಕಟ್ಟಿತುಗಾಂವ್‌ನಲ್ಲಿ ಜಿಲ್ಲಾಮಟ್ಟದ ರೈತರ ಸಮಾವೇಶ

Team Udayavani, Feb 21, 2021, 5:57 PM IST

relience Foundetion

ಬೀದರ: ಗ್ರಾಮೀಣ ಭಾಗಗಳಲ್ಲಿ ವ್ಯವಸಾಯವು ಮುಖ್ಯವಾಗಿ ಪಶು ಸಂಪತ್ತನ್ನು  ಅವಲಂಭಿಸಿರುವುದರಿಂದ ರೈತರ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಪಾತ್ರ ವಹಿಸಿದೆ ಎಂದು ಜಾನುವಾರು ಸಂಶೋಧನಾ ಹಾಗೂ ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ| ವಿವೇಕ ಪಾಟೀಲ ನುಡಿದರು.

ಜಿಲ್ಲೆಯ ಕಟ್ಟಿತುಗಾಂವ್‌ ದೇವಣಿ ಫಾರ್ಮನಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಮ್ಮಿಕೊಂಡಿದ್ದ 2020-21ನೇ ಸಾಲಿನ ವಿಸ್ತರಣಾ ಚಟುವಟಿಕೆಗಳು ಬಲಪಡಿಸುವಿಕೆ ಯೋಜನೆಯಲ್ಲಿ ಜಿಲ್ಲಾಮಟ್ಟದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲಾಖೆ ಚಟುವಟಿಕೆಗಳು ಮೊದಲು ಕೇವಲ ಜಾನುವಾರುಗಳ ರಕ್ಷಣೆಗೆ ಮಾತ್ರ ಸೀಮೀತವಾಗಿತ್ತು. ಈಗ ರೈತರಿಗೆ ಹೈನುಗಾರಿಕೆ ಬಗ್ಗೆ, ಜಾನುವಾರುಗಳ ತಳಿ ಸಂವರ್ಧನೆ ಬಗ್ಗೆ, ಕುಕ್ಕುಟ ಅಭಿವೃದ್ಧಿ ಬಗ್ಗೆ, ಆಧುನಿಕ ತಾಂತ್ರಿಕ ಮಾಹಿತಿಗಳನ್ನು ಒದಗಿಸಲಾಗುತ್ತಿದೆ ಎಂದರು.

ಪಶು ವೈದ್ಯ ಡಾ| ನಾಗರಾಜ ಕಾಂಗೆ ಮಾತನಾಡಿದರು. ಡಾ| ರವಿಕುಮಾರ ಭೂರೆ ಸಮಾವೇಶ  ಉದ್ಘಾಟಿಸಿದರು. ಪಶು ವೈದ್ಯ ಡಾ| ವಿಜಯಕುಮಾರ ಅವರು ಹುಲ್ಲಿನ ತಳಿಗಳ ಬಗ್ಗೆ ಮಾಹಿತಿ ನೀಡಿದರು. ವಿಶೇಷ ಪರಿಣಿತರಿಂದ ಜಾನುವಾರುಗಳ ಪಾಲನೆ, ಪೋಷಣೆ, ಸಮತೋಲನ ಆಹಾರ, ಮೇವಿನ ಬೆಳೆಗಳು, ರೋಗಗಳು, ನಿರ್ವಹಣೆ ಮತ್ತು ಲಸಿಕೆ ಕಾರ್ಯಕ್ರಮ ಹಾಗೂ ಪಶು ಇಲಾಖೆಯ ಯೋಜನೆಗಳ ಮಾಹಿತಿ ನೀಡಲಾಯಿತು.

ಡಾ| ದೀಲಿಪಕುಮಾರ್‌, ಡಾ| ವಿವೇಕ ಪಾಟೀಲ, ಡಾ| ರವಿ, ಡಾ| ಗೋವಿಂದ, ಡಾ| ನರಸಪ್ಪ, ಡಾ| ಪೃಥ್ವಿರಾಜ್‌, ಡಾ| ಅಂಬಾದಾಸ, ಡಾ| ರಾಜಕುಮಾರ, ಡಾ| ವಿಜಯಕುಮಾರ, ಮಲ್ಲಪ್ಪ ಗೌಡಾ, ರಾಜಕುಮಾರ, ಶ್ಯಾಮರಾವ ಸೇರಿದಂತೆ ರಿಲಯನ್ಸ್‌ ಫೌಂಡೇಶನ್‌ ಗ್ರಾಮದ ರೈತರು ಪಾಲ್ಗೊಂಡಿದ್ದರು. ಡಾ| ನರಸಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.