18 ತಾಸು ವಿದ್ಯುತ್‌ ಪೂರೈಕೆಗೆ ಮನವಿ


Team Udayavani, Jan 14, 2020, 1:09 PM IST

yg-tdy-1

ಯಾದಗಿರಿ: ಭೀಮಾ ನದಿ ಮತ್ತು ಕೃಷ್ಣಾ ನದಿ ತೀರದ ರೈತರ ಪಂಪ್‌ಸೆಟ್‌ಗಳಿಗೆ ದಿನದಲ್ಲಿ 18 ತಾಸು ವಿದ್ಯುತ್‌ ಸರಬರಾಜು ಮಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್‌ ಬಳಕೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಯಾದಗಿರಿ ಜಿಲ್ಲೆ ಅತಿ ಹಿಂದುಳಿದಿದೆ. ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೇ ಬರಗಾಲದಿಂದ ಈ ಭಾಗದ ರೈತರಿಗೆ ತತ್ತರಿಸಿದ್ದಾರೆ. ಈ ವರ್ಷ ನೆರೆ ಪ್ರವಾಹದಿಂದ ಬೆಳೆ ಹಾಳಾಗಿದೆ. ಇದರಿಂದ ರೈತರು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರಸ್ತುತ ಭೀಮಾ ನದಿಯಿಂದ ಮತ್ತು ಕೃಷ್ಣಾ ನದಿಯಿಂದ ಪೈಪ್‌ಲೈನ್‌ ಮೂಲಕ ನೀರಾವರಿ ಮಾಡಿ ಬೆಳೆ ಬೆಳೆಯುತ್ತಿದ್ದು, ಪಂಪ್‌ಸೆಟ್‌ಗಳಿಗೆ ಕೇವಲ 7 ತಾಸು ವಿದ್ಯುತ್‌ ನೀಡುತ್ತಿರುವುದರಿಂದ ಭತ್ತದ ಬೆಳೆಗೆ ನೀರು ಕಡಿಮೆಯಾಗಿ ರೈತರು ಪರಿತಪಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.

ಬೇಸಿಗೆಯಲ್ಲಿ ಬೆಳೆ ಬೆಳೆಯಲು ದಿನದಲ್ಲಿ ಕನಿಷ್ಠ 18 ತಾಸು ವಿದ್ಯುತ್‌ ಪೂರೈಕೆ ಮಾಡಿದ್ದಲ್ಲಿ ಬಡ ರೈತರು, ಕೂಲಿಕಾರ್ಮಿಕರಿಗೆ ಅನುಕೂಲವಾಗುತ್ತದೆ. ಇದರಿಂದ ರೈತರು, ಕೂಲಿಕಾರ್ಮಿಕರು, ಬಡವರು ನಗರಗಳಿಗೆ ಉದ್ಯೋಗ ಅರಿಸಿ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲದೇ ದುಡಿಯುವ ಕೈಗಳಿಗೆ ಕೆಲಸ ಸಿಗುತ್ತದೆ. ರೈತರಿಗೆ, ಕಾರ್ಮಿಕರಿಗೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಕ್ರಮವಹಿಸಲು ಆಗ್ರಹಿಸಿದರು.

ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್‌ ಬಳಕೆದಾರರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀ ರಡ್ಡಿ ಅನಪೂರ, ಕಾರ್ಯದರ್ಶಿ ವೈಜನಾಥ ಪಾಟೀಲ, ಶಾಂತಪ್ಪಗೌಡ ದೇಸಾಯಿ, ಹಣಮಂತ್ರಾಯಗೌಡ ಮುಷ್ಟರ, ಮಲ್ಲನಗೌಡ ಹೊಸ್ಮನಿ, ಕೌಳ್ಳೂರು, ಮಹಾದೇವಪ್ಪಗೌಡ ಅಬ್ಬೆತುಮಕೂರ, ಬಸವಂತರಾಗೌಡ ನಾಯ್ಕಲ, ಗುರುನಾಥರಡ್ಡಿಗೌಡ ಕದರಾಪುರ ಇದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.