ಕಾಲೂಕು ಕೇಂದ್ರ ಘೋಷಣೆಗೆ ಮನವಿ


Team Udayavani, Sep 11, 2017, 5:41 PM IST

YAD-1.jpg

ಕೆಂಭಾವಿ: ಸರಕಾರ ಕೆಂಭಾವಿ ಪಟ್ಟಣವನ್ನು ತಾಲೂಕು ಎಂದು ಘೋಷಣೆ ಮಾಡದೇ ಇರುವುದು ಸರಿಯಲ್ಲ. ಕೆಂಭಾವಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುದನೂರು, ಅಗ್ನಿ, ಅರಕೇರಾ (ಜೆ), ಬೈಚಬಾಳ ಗ್ರಾಪಂಗಳ ಅಧ್ಯಕ್ಷರು ಆಯಾ ಗ್ರಾಮಸ್ಥರ ಪರವಾಗಿ ನಿರ್ಣಯ ಕೈಗೊಂಡು ಕೆಂಭಾವಿ ತಾಲೂಕಿಗೆ ಬೆಂಬಲಿಸಿದ್ದಾರೆ. ಕೆಂಭಾವಿಯಲ್ಲಿ ವಿಶೇಷ ತಹಶೀಲ್ದಾರ ಕಾರ್ಯಾಲಯವನ್ನು ಸ್ಥಾಪಿಸಿ ತಾಲೂಕು ಘೋಷಣೆ ಮಾಡಬೇಕೆಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ನಿಂಗನಗೌಡ ದೇಸಾಯಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ತೆರಳಿ ಸೆ. 6ರಂದು ರಾಜ್ಯ ಸರಕಾರ ಹೊರಡಿದ ಅಧಿಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಲಾಯಿತು.

ಈ ಮೇಲ್ಕಾಣಿಸಿದ ಗ್ರಾಮಗಳು ಕೆಂಭಾವಿಗೆ ಸಮೀಪವಾಗುತ್ತಿದ್ದು, ಪೊಲೀಸ್‌ ಠಾಣೆ ಮತ್ತು ಎಲ್ಲಾ ವ್ಯವಹಾರಗಳು ಕೆಂಭಾವಿಯಿಂದ ನಡೆಯುತ್ತವೆ, ಕಾರಣ ಭಾವಿ ತಾಲೂಕು ಎಂದು ಘೋಷಣೆ ಮಾಡುವಂತೆ ಜಿಲ್ಲಾಧಿಕಾರಿಗಳ
ಮುಖಾಂತರ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಲಾಯಿತು.

ಕೆಂಭಾವಿ ವಲಯಕ್ಕೆ ಸಾಮಾಜಿಕ ನ್ಯಾಯ ಸರಕಾರದಿಂದ ದೊರೆವುತ್ತಿಲ್ಲ ಎಂದು ನಿಯೋಗದ ಸದಸ್ಯರು ಆಕ್ರೋಶ
ವ್ಯಕ್ತಪಡಿಸಿದರು.

1957ರಿಂದ ಕೆಂಭಾವಿ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸುತ್ತಾ ಬಂದಿದ್ದೇವೆ. ಮುಖ್ಯಮಂತ್ರಿಗಳು ಸಹ ಹೊಸ ತಾಲೂಕುಗಳ ರಚನೆ ಮಾಡುವಾಗ ನಿಮ್ಮ ಪಟ್ಟಣವನ್ನು ತಾಲೂಕು ಮಾಡುವದಾಗಿ ಹೇಳಿ, ಜಿಲ್ಲಾಧಿಕಾರಿಗಳಿಂದ ವರದಿ ಸಹ ತರಸಿಕೊಂಡಿದ್ದರು. ವರದಿಯಲ್ಲಿ ಜಿಲ್ಲಾಧಿಕಾರಿಗಳ 14 ಗ್ರಾಪಂಗಳ ಸೇರ್ಪಡೆಯೊಂದಿಗೆ ಶಿಫಾರಸ್ಸು ಮಾಡಿದ್ದು ಇತ್ತು. ಸಮಿತಿ ಶಿಫಾರಸ್ಸಿನಲ್ಲಿರದ ಗ್ರಾಮಗಳನ್ನು ತಾಲೂಕು ಘೋಷಣೆ ಮಾಡಿ ಅರ್ಹತೆ ಇರುವ ಕೆಂಭಾವಿ ಪಟ್ಟಣವನ್ನು ಘೋಷಣೆಯಿಂದ ಕೈ ಬಿಟ್ಟಿದ್ದು ಸರಿಯಲ್ಲ ಎಂದು ನಿಯೋಗ ತಿಳಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಮಂಜುನಾಥ, ಕೆಂಭಾವಿ ಪಟ್ಟಣ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು, 14 ಗ್ರಾಪಂಗಳನ್ನು ಒಳಪಡುತ್ತಿದ್ದು ದೊಡ್ಡ ಹೊಬಳಿ ಕೇಂದ್ರವಾಗಿದೆ. ನಿಮ್ಮ ಮನವಿಯನ್ನು
ಶಿಫಾರಸ್ಸಿನೊಂದಿಗೆ ಸರಕಾರಕ್ಕೆ ಕಳುಹಿಸಲಾಗುವುದು.

ನಿಯೋಗದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಿಂಗನಗೌಡ ಮಾಲಿ ಪಾಟೀಲ್‌, ಕೆಂಭಾವಿ ಹಿರೇಮಠದ ಚನ್ನಬಸವ
ಶಿವಾಚಾರ್ಯರರು, ಸಿದ್ರಾಮರಡ್ಡಿ ಯಡಹಳ್ಳಿ, ವಿಜಯರಡ್ಡಿ ಪಾಟೀಲ್‌, ಶಿವರಾಜ ಬೂದೂರು, ಶರಣಪ್ಪ ಬಂಡೋಳಿ,
ನಿಂಗನಗೌಡ ಅಮಲಿಹಾಳ, ಬಸವರಾಜಪ್ಪಗೌಡ ಬೊಮ್ಮನಹಳ್ಳಿ, ಮಶಾಕಸಾಬ್‌ ಸಾಸನೂರು, ಸಿದ್ದನಗೌಡ ಪಾಟೀಲ್‌, ಸಿದ್ರಾಮರಡ್ಡಿ ಗೂಗಲ್‌, ಮುದಕಣ್ಣ ಚಿಂಚೋಳಿ ಇದ್ದರು.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.