ಕುರುಬರ ಸಮಾವೇಶಕ್ಕೆ ತೆರಳುವ ವೇಳೆ ಅಪಘಾತ: ವ್ಯಕ್ತಿ ಸಾವು, ಹಲವರಿಗೆ ಗಂಭೀರ ಗಾಯ
Team Udayavani, Feb 7, 2021, 8:45 AM IST
ಯಾದಗಿರಿ: ಬೆಂಗಳೂರಿನಲ್ಲಿ ನಡೆಯಲಿರುವ ಕುರುಬರ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಜಿಲ್ಲೆಯ ರಾಮಸಮುದ್ರ ಗ್ರಾಮದ ಕುರುಬ ಸಮಾಜದ ಜನರು ಗ್ರಾಮದಿಂದ ಬೆಂಗಳೂರಿಗೆ ರೈಲು ಮೂಲಕ ತೆರಳಲು ರಾತ್ರಿ ಟಂಟಂ ಆಟೋ ದಲ್ಲಿ ಯಾದಗಿರಿಗೆ ಬರುತ್ತಿದ್ದರು. ಈ ವೇಳೆ ನಗರದ ಹೊರವಲಯದಲ್ಲಿ ಆಟೋಗೆ ಲಾರಿ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ವಿದೇಶಿಗರು ಟೀಕಿಸಿದ್ದು ಸರಕಾರವನ್ನೇ ಹೊರತು ದೇಶವನ್ನಲ್ಲ: ವೈ.ಎಸ್.ವಿ. ದತ್ತ
ಅಪಘಾತದಲ್ಲಿ ಸಹದೇವಪ್ಪ (55) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್