ಯಾದಗಿರಿಯಲ್ಲಿ ಮಧ್ಯರಾತ್ರಿಯಿಂದಲೇ ನಿಯಮ ಬಿಗಿಗೊಳಿಸಿದ ಜಿಲ್ಲಾಡಳಿತ
Team Udayavani, May 12, 2020, 8:58 AM IST
ಯಾದಗಿರಿ: ಗ್ರೀನ್ ಝೋನ್ ನಲ್ಲಿದ್ದ ಯಾದಗಿರಿ ಜಿಲ್ಲೆಯಲ್ಲಿ ಏಕಾಏಕಿ ಜಿಲ್ಲಾಡಳಿತ ಬಿಗಿ ಕ್ರಮವಹಿಸಿದೆ.
ಇದ್ದಕ್ಕಿದ್ದಂತೆ ಜಿಲ್ಲಾಡಳಿತ ಮೇ.11ರ ಮಧ್ಯರಾತ್ರಿಯಿಂದ 12ರ ಮದ್ಯರಾತ್ರಿವರೆಗೆ ಕಟ್ಟುನಿಟ್ಟಿನ ನಿಯಮ ಪಾಲಿಸಲು ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡುವುದು, ಎಲ್ಲಾ ಕಾರ್ಯಕ್ರಮ ನಿಷೇಧ, ಗುಂಪು ಸೇರುವುದು ಹಾಗೂ ಅನಗತ್ಯ ವಾಗಿ ಸಂಚರಿಸದಂತೆ ಆದೇಶಿಸಲಾಗಿದೆ.
ಇದರೊಂದಿಗೆ ಸಾರ್ವಜನಿಕರು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚಿನ ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ