ಮತಾಂತರ ನಿಷೇಧ ಕಾಯ್ದೆಗಾಗಿ ಸೈದಾಪುರ ಬಂದ್‌

ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡುವುದಲ್ಲದೆ, ಧರ್ಮದ ಪದ್ಧತಿಗಳಿಗೆ ಅಗೌರವ ಸಲ್ಲಿಸುತ್ತಿದ್ದಾರೆ

Team Udayavani, Oct 2, 2021, 6:07 PM IST

ಮತಾಂತರ ನಿಷೇಧ ಕಾಯ್ದೆಗಾಗಿ ಸೈದಾಪುರ ಬಂದ್‌

ಸೈದಾಪುರ: ಹಣದ ಆಮಿಷ, ಸುಳ್ಳು ಭರವಸೆ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾದರೆ ಅದರ ಪರಿಣಾಮ ಗಂಭೀರವಾಗಿರುತ್ತದೆ ಎಂದು ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪಂಚಮ ಸಿದ್ಧಲಿಂಗ ಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಹಿಂದೂ ದೃದಯ ಸಾಮ್ರಾಟ ಜೈ ಛತ್ರಪತಿ ಶಿವಾಜಿ ಸೇನೆ ಹಾಗೂ ಇತರ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಸ್ವಯಂ ಘೋಷಿತ ಬಂದ್‌ ಹಾಗೂ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡುವುದಲ್ಲದೆ, ಧರ್ಮದ ಪದ್ಧತಿಗಳಿಗೆ ಅಗೌರವ ಸಲ್ಲಿಸುತ್ತಿದ್ದಾರೆ. ಆದ ಕಾರಣ ಇತರೆ ರಾಜ್ಯಗಳಂತೆ ನಮ್ಮಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದು ಅಮಾಯಕ ಹಿಂದೂಗಳನ್ನು ಮತ್ತು ಸನಾತನ ಧರ್ಮ, ಸಂಸ್ಕೃತಿ ಸಂಪ್ರದಾಯಗಳ ರಕ್ಷಣೆ ಮಾಡಬೇಕು ಎಂದರು. ಛತ್ರಪತಿ ಶಿವಾಜಿ ಸೇನೆಯ ರಾಜ್ಯಾಧ್ಯಕ್ಷ ಪರಶುರಾಮ ಶೇಗುರಕರ್‌ ಮಾತನಾಡಿದರು.

ಇದಕ್ಕೂ ಮೊದಲು ಬಸ್‌ ನಿಲ್ದಾಣದಿಂದ ಕನಕ ವೃತ್ತ, ಹೇಮರೆಡ್ಡಿ ಮಲ್ಲಮ್ಮ ವೃತ್ತ, ಅಂಬಿಗರ ಚೌಡಯ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಯಿತು. ಈ ವೇಳೆ ವಿಶ್ವಾನಾಥರೆಡ್ಡಿಗೌಡ ಚಿಗಾನೂರ, ಬಸ್ಸುಗೌಡ ಐರೆಡ್ಡಿ, ಮಲ್ಲಣ್ಣಗೌಡ ಸೈದಾಪುರ, ರವಿ ಪಾಟೀಲ್‌ ಜೋಳದಡಗಿ, ಮಲ್ಲರೆಡ್ಡಿ ಖಾನಾಪುರ, ಮಾಳಪ್ಪ ಅರಿಕೇರಿ, ರಾಜು ದೊರೆ, ಅರ್ಜುನ ಚವ್ಹಾಣ, ಸಿದ್ದಲಿಂಗರೆಡ್ಡಿ ದೇಶಮುಖ, ಸಿದ್ದು ಪೂಜಾರಿ, ಗುರುಲಿಂಗಯ್ಯ ಸ್ವಾಮಿ, ಶಿವುಕುಮಾರ ಮುನಗಾಲ, ಪ್ರಭು ಗೂಗಲ್‌, ಅಪ್ಪಣಿ ಹಿರೇಮಠ, ನಂದುಗೋಪಾಲ ಪಟವಾರಿ, ರಾಘವೇಂದ್ರ ಕಲಾಲ್‌, ವಿಶ್ವನಾಥ ಯಾದವ ಬದ್ದೇಪಲ್ಲಿ, ಶಿವಕುಮಾರ ಅವಂಟಿ, ಮಲ್ಲೇಶ ನಾಯಕ
ಕೂಡ್ಲೂರು, ಭೀಮಣ್ಣ ಮಾಡಿವಾಳಕರ್‌, ವಿಜಯ ಕಂದಳ್ಳಿ, ರಾಜೇಶ ದೇವರೆಶಟ್ಟಿ, ಬಸವಲಿಂಗಪ್ಪ ಕಲಾಲ್‌, ಲಕ್ಷ್ಮಣ ನಾಯಕ ನೀಲಹಳ್ಳಿ, ಅಂಬರೀಶ ನಾಯಕ, ಲ ಕ್ಷ್ಮಣ ನಾಯಕ, ಪ್ರಕಾಶ ಕೂಡ್ಲೂರು, ಶಿವುಗೌಡ, ಸುರೇಶ ಮಾಗನೂರ, ಬನ್ನಯ್ಯಸ್ವಾಮಿ ಕಾಳೆಬೆಳಗುಂದಿ, ಗಂಗು ಸ್ವಾಮಿ, ಮಹೇಶ ಜೇಗರ್‌, ನರೇಶ, ಬಸವರಾಜ ನಾಯಕ, ಮರೆಪ್ಪ, ಅಂಜಪ್ಪ, ಕಾಶಿನಾಥ ಶಟ್ಟಿಹಳ್ಳಿ ಇದ್ದರು.

ಅಸ್ವಸ್ಥ ಕಾರ್ಯಕರ್ತಆಸ್ಪತ್ರೆಗೆ ದಾಖಲು ಜಿಲ್ಲೆಯಲ್ಲಿ ಬಲವಂತದ ಮತಾಂತರ ವಿರುದ್ಧ ಜೈ ಛತ್ರಪತಿ ಶಿವಾಜಿ ಸೇನಾ ಕಾರ್ಯಕರ್ತರು ಹಮ್ಮಿಕೊಂಡಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಹಿಂದೂಪರ ಕಾರ್ಯಕರ್ತ ರಾಜೇಶ ದೇವರಶೆಟ್ಟಿ ಮತ್ತು ಅಶೋಕ ಇಬ್ಬರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.