ಶೇ.90 ಶೌಚಾಲಯ ಬಳಕೆ

ಬೆರಳೆಣಿಕೆಯಷ್ಟು ಕುಟುಂಬಗಳಿಗಿದೆ ಸ್ಥಳದ ಕೊರತೆ ಸಾರ್ವಜನಿಕ ಶೌಚಾಲಯ ಇಲ್ಲ

Team Udayavani, Mar 21, 2020, 1:29 PM IST

21-March-12

ಸೈದಾಪುರ: ಪಟ್ಟಣದಲ್ಲಿ ಶೇ. 90ರಷ್ಟು ಶೌಚಾಲಯ ಬಳಕೆಯಾಗುತ್ತಿರುವುದು ಗಮನಾರ್ಹವಾಗಿದೆ. ವ್ಯಾಪಾರ ಮತ್ತು ಶೈಕ್ಷಣಿಕ ಕೇಂದ್ರವಾಗಿರುವುದರಿಂದ ಸಂಘ ಸಂಸ್ಥೆಗಳ ಸ್ವಚ್ಛತೆ ಜಾಗೃತಿ ಮತ್ತು ಗ್ರಾಪಂ ಸದಸ್ಯರು ಮತ್ತು ಅಧಿಕಾರಿಗಳ ಪರಿಶ್ರಮದಿಂದ ಇಲ್ಲಿನ ಜನರು ಸರ್ಕಾರದ ಸಹಾಯಧನ ಮತ್ತು ವೈಯಕ್ತಿಕ ಕಾಳಜಿಯಿಂದ ಶೌಚಾಲಯ ನಿರ್ಮಿಸಿಕೊಂಡು ಬಳಸುತ್ತಿದ್ದಾರೆ. ಆದರೆ ಬೆರಳೆಣಿಕೆಯಷ್ಟು ಕುಟುಂಬಗಳಿಗೆ ಸ್ಥಳದ ಕೊರತೆ ಇದೆ. ಹಾಗಾಗಿ ಶೌಚಕ್ಕೆ ಬಯಲಿಗೆ ಹೋಗುವುದು ಅನಿವಾರ್ಯವಾಗಿದೆ.

ಪಟ್ಟಣದಲ್ಲಿ ಸುಮಾರು 1000 ಕಟುಂಬಗಳಿವೆ. ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಇಲ್ಲಿನ ಗ್ರಾಪಂ ಸದಸ್ಯರ ಕಾಳಜಿಯಿಂದ ಪಟ್ಟಣದಲ್ಲಿ ಒಟ್ಟು 908 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿವೆ. ನಿರ್ಮಾಣ ಮತ್ತು ಬಳಕೆಯಾಗುತ್ತಿರುವದರಿಂದ ಪಟ್ಟಣವನ್ನು ಕೆಲವು ದಿನಗಳಲ್ಲಿ ಬಯಲು ಮುಕ್ತ ಪಟ್ಟಣವಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ.

ಸಮುದಾಯ ಶೌಚಾಲಯ ಅವಶ್ಯ
ಪಟ್ಟಣಕ್ಕೆ ದಿನನಿತ್ಯ ವ್ಯಾಪಾರ ಮತ್ತು ಶಿಕ್ಷಣಕ್ಕೆ ಸಾವಿರಾರೂ ಜನರು ಮತ್ತು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಇಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲ. ಇದರಿಂದ ಬಯಲಿಗೆ ತೆರಳುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಗ್ರಾಪಂ ಅಧಿಕಾರಿಗಳು ಮತ್ತು ಸದಸ್ಯರು ಗಮನಹರಿಸಿ ಸೂಕ್ತ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ ಅನುಕೂಲ ಮಾಡಿಕೊಟ್ಟಾಗ ಬಯಲು ಮುಕ್ತ ಪಟ್ಟಣವಾಗಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಬಯಲು ಶೌಚ ಮುಕ್ತ ದೇಶವಾಗಿಸಲು ಸ್ವತ್ಛ ಭಾರತ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು 12, 000 ರೂ. ಸಹಾಯ ಧನ ನೀಡುತ್ತಿದೆ. ಜನರು ಕಾಳಜಿಯಿಂದ ಉತ್ತಮ ಶೌಚಾಲಯ ನಿರ್ಮಿಸಿಕೊಂಡು ಬಳಸುತ್ತಿದ್ದಾರೆ. ಇನ್ನೂ ಕೆಲವರು ಶೌಚಕ್ಕೆ ಬಯಲಿಗೆ ಹೋಗುತ್ತಿರುವುದು ಕಂಡು ಬಂದಿದೆ. ಅವರ ಕುಟುಂಬದ ಸದಸ್ಯರಿಗೆ ಸ್ವಚ್ಛತೆ ಬಗ್ಗೆ ಅರಿವು ನೀಡಿ ಶೌಚಾಲಯ ನಿರ್ಮಾಣ ಮತ್ತು ಬಳಸುವಂತೆ ಮಾಡುತ್ತೇವೆ.

ಶರಣಮ್ಮ ಹಣಮಂತ
ವಡವಟ್‌, ಗ್ರಾಪಂ ಸದಸ್ಯೆ

2013-14ಕ್ಕೆ ಹೋಲಿಸಿದರೆ ಶೌಚಾಲಯಗಳ ನಿರ್ಮಾಣ ಮತ್ತು ಬಳಕೆ ಮಾಡುವುದರಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಇಲ್ಲಿನ ಜನರು ಸ್ವತ್ಛತೆ ಬಗ್ಗೆ ಅರಿವು ಇರುವುದರಿಂದ ನಮ್ಮ ಕಾರ್ಯ ಸುಲಭವಾಗಿ ಮುಗಿದಿದೆ. ಮುಂದಿನ ದಿನಗಳಲ್ಲಿ ಜನರ ಮತ್ತು ಗ್ರಾಪಂ ಸದಸ್ಯರ ಸಹಕಾರದೊಂದಿಗೆ ಬಯಲು ಮುಕ್ತ ಪಟ್ಟಣ ಮಾಡುವ ಗುರಿ ಹೊಂದಿದ್ದು, 2019-20ನೇ ಸಾಲಿಗೆ ಅನೇಕ ಅರ್ಜಿಗಳು ಬಂದಿವೆ. ಅತಿ ಶೀಘ್ರದಲ್ಲಿ ನಿರ್ಮಾಣ ಮಾಡಲು ಪ್ರೋತ್ಸಾಹ ಮತ್ತು ಮಾರ್ಗದರ್ಶನ ಮಾಡಲಾಗುವುದು.
ಶಂಕ್ರಪ್ಪ ,
ಗ್ರಾಪಂ ಅಭಿವೃದ್ಧಿ ಅಧಿಕಾರಿ
ಸೈದಾಪುರ

ಭೀಮಣ್ಣ ಬಿ. ವಡವಟ್‌

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.