ಹೆತ್ತ ಕಂದಮ್ಮನ ಕತ್ತು ಹಿಸುಕಿ ಕೊಂದ ಪಾಪಿ ತಂದೆ: ಬದ್ದೇಪಲ್ಲಿ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ
Team Udayavani, Dec 1, 2022, 6:52 PM IST
ಸೈದಾಪುರ: ಮಗು ಮನೆಯಲ್ಲಿದ್ದರೆ ತನ್ನ ಪತ್ನಿ ಕೂಲಿ ಕೆಲಸಕ್ಕೆ ಹೋಗದೆ ಮನೆಯಲ್ಲಿರುತ್ತಾಳೆ ಎಂಬ ಕ್ಷಲಕ ಕಾರಣಕ್ಕೆ ತನ್ನ ಒಂಬತ್ತು ತಿಂಗಳ ಮಗಳು ತನುಶ್ರೀಯನ್ನು ಕೂತ್ತಿಗೆಗೆ ದಾರದಿಂದ ಉಸಿರುಗಟ್ಟಿಸಿ ಕೊಂದ ತಂದೆ. ಈ ಘಟನೆಯು ಬದ್ದೇಪಲ್ಲಿ ಗ್ರಾಮದಲ್ಲಿ ರಾಮು ಎಂಬತನಿಂದ ಈ ಕೃತ್ಯ ಜರುಗಿದೆ.
ತನಗೆ ಹೆಣ್ಣು ಮಗು ಜನಿಸಿದೆ ಮತ್ತು ಈ ಮಗುವಿನ ಆರೈಕೆ ಮಾಡುವುದರಿಂದ ತನ್ನ ಪತ್ನಿ ಕೂಲಿ ಕೆಲಸಕ್ಕೆ ತೆರಳದೆ ಮನೆಯಲ್ಲಿ ಇರುತ್ತಾಳೆ ಎಂಬ ಕಾರಣದಿಂದ, ತನ್ನ ಪತ್ನಿಗೆ ಮಗುವಿನ ಆರೈಕೆ ನಾನು ಮಾಡುತ್ತೇನೆ, ನೀನು ಕೂಲಿ ಕೆಲಸಕ್ಕೆ ಹೋಗು ಎಂದು ಆಕೆಗೆ ಕೆಲಸಕ್ಕೆ ಕಳುಹಿಸಿ, ಕಂಠ ಪೂರ್ತಿ ಕುಡಿದು ಮಗುವಿನ ಕೊರಳಿನಲ್ಲಿದ್ದ ದಾರಗಳಿಂದ ಮಗುವಿನ ಕತಿಗೆ ಬಿಗಿಯಾಗಿ ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪತ್ನಿ ಆರೋಪಿಸಿ ಸೈದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: 78 ವರ್ಷದ ವೃದ್ದೆಯ ಮೇಲೆ ಹೇಯ ಕೃತ್ಯ ; ಅಪರಾಧಿಗೆ ಕಠಿಣ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು