ಕಳ್ಳತನ ನಿಯಂತ್ರಣಕ್ಕೆ ಪೊಲೀಸರಿಂದ ಜನಜಾಗೃತಿ

ಜನರ ಹಿತಾಸಕ್ತಿ ಕಾಪಾಡಲು ಪೊಲೀಸ್‌ ಇಲಾಖೆ ಬದ್ಧ: ಮಾಲಶೆಟ್ಟಿ

Team Udayavani, Mar 19, 2020, 6:37 PM IST

19-March-28

ಸೈದಾಪುರ: ಪಟ್ಟಣದಲ್ಲಿ ಕಳ್ಳತನ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆಯಿಂದ ಜನಜಾಗೃತಿ ಮೂಡಿಸಲಾಯಿತು. ಇತ್ತೀಚೆಗೆ ಹಲವು ಕಳ್ಳತನ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಇಲ್ಲಿಯ ಪೊಲೀಸ್‌ ಠಾಣೆ ವತಿಯಿಂದ ಪಟ್ಟಣದಲ್ಲಿ ಬುಧವಾರ ಆಟೋ ಮೂಲಕ ಜಾಗೃತಿ ಮೂಡಿಸಲಾಯಿತು.

ಪೊಲೀಸ್‌ ಹಾಗೂ ಸಾರ್ವಜನಿಕರ ಮಧ್ಯೆ ಉತ್ತಮ ಬಾಂಧವ್ಯ ವೃದ್ಧಿಸಿದರೆ ಅಪರಾಧ ಕೃತ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ಆದ್ದರಿಂದ ನಿಮ್ಮ ಮನೆ ಸುತ್ತಮುತ್ತ ಅಪರಿಚಿತ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಮನೆಯಲ್ಲಿ ಜನರು ಹೆಚ್ಚು ಬೆಲೆ ಬಾಳುವ ವಸ್ತುಗಳು, ಹಣ ಇಟ್ಟುಕೊಳ್ಳುವುದು ಉತ್ತಮವಲ್ಲ. ದೀರ್ಘ‌ ಕಾಲ ಮನೆಯಿಂದ ಹೊರ ಹೋಗುವ ಸಂದರ್ಭದಲ್ಲಿ ಅಕ್ಕಪಕ್ಕದವರಿಗೆ ಅಥವಾ ಪೊಲೀಸರಿಗೆ ತಿಳಿಸಬೇಕು ಹಾಗೂ ನಿಮ್ಮ ಮನೆಗಳಿಗೆ ಹೆಚ್ಚಿನ ಭದ್ರತೆ ಇರುವ ಕೀಲಿಗಳು, ಅತ್ಯತ್ತಮ ಗುಣಮಟ್ಟದ ಒಳ ಲಾಕರ್‌ಗಳು, ಸಿಸಿ ಕ್ಯಾಮೆರಾ, ಸೈರನ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಪಟ್ಟಣದ ಹೊರ ವಲಯದಲ್ಲಿ ಇರುವ ಮನೆಗಳಿಗೆ ಕಬ್ಬಿಣದ ಸರಳುಗಳು ಇರುವ ಬಾಗಿಲುಗಳನ್ನು ಅಳವಡಿಸಿಕೊಳ್ಳಬೇಕು. ದಾಖಲೆ ಇಲ್ಲದ ಬೆಲೆ ಬಾಳುವ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು, ರಾತ್ರಿ ವೇಳೆ ಅಪರಿಚಿತರು ಬಂದರೆ ಬಾಗಿಲು ತೆರೆಯಬಾರದು. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಅಪರಾಧ ಕೃತ್ಯಗಳು ಕಂಡು ಬಂದರೆ ಕೂಡಲೇ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ
0847224233, 9480803582 ಕರೆ ಮಾಡಿ ಮಾಹಿತಿ ನೀಡಬೇಕು. ಒಟ್ಟಾರೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಲಾಯಿತು.

ಜನರ ಭದ್ರತೆ ಮತ್ತು ಹಿತಾಸಕ್ತಿಗಾಗಿ ಪೊಲೀಸ್‌ ಇಲಾಖೆ ಸಂಪೂರ್ಣ ಬದ್ಧವಾಗಿದೆ. ಅದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಜಾಗೃತಿ ಅತಿ ಮುಖ್ಯವಾಗಿದೆ.
ಸುವರ್ಣ ಮಾಲಶಟ್ಟಿ,
ಸೈದಾಪುರ ಠಾಣೆ ಪಿಎಸ್‌ಐ

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.