331 ವಲಸೆ ಕಾರ್ಮಿಕರ ಗಂಟಲು ದ್ರವ ಸಂಗ್ರಹ


Team Udayavani, May 28, 2020, 11:05 AM IST

28-May-08

ಸಾಂದರ್ಭಿಕ ಚಿತ್ರ

ಸೈದಾಪುರ: ಪಟ್ಟಣದ ಮೂರು ಕ್ವಾರಂಟೈನ್‌ ಕೇಂದ್ರದಲ್ಲಿರುವ 331 ವಲಸೆ ಕಾರ್ಮಿಕರ ಮೂಗು ಮತ್ತು ಗಂಟಲು ದ್ರವದ ಮಾದರಿಯಲ್ಲಿ ಸಂಗ್ರಹಿಸಲಾಗಿದೆ. ಪಟ್ಟಣದ ಸ್ವಾಮಿ ವಿವೇಕಾನಂದ ವಸತಿ ಶಾಲೆಯಲ್ಲಿ 39, ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ 37 ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ 255 ಕಾರ್ಮಿಕರ ಮಾದರಿ ಸಂಗ್ರಹಿಸಲಾಯಿತು.

ಯಾದಗಿರಿಯಿಂದ ಆಗಮಿಸಿದ ಮೊಬೈಲ್‌ ಸ್ವಾಬ್‌ ತಂಡ ಕ್ವಾರಂಟೈನ್‌ ನಲ್ಲಿರುವವರ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಪ್ರಯೋಗಲಾಯಕ್ಕೆ ಕಳಿಹಿಸಿಕೊಟ್ಟಿದೆ. ಫಲಿತಾಂಶದ ವರದಿ ಅಧಿಕಾರಿಗಳ ಕೈ ಸೇರಲು ಇನ್ನು 3 ದಿನ ಬೇಕಾಗುತ್ತದೆ. ಆದರೆ ಫಲಿತಾಂಶದ ವರದಿಯೂ ಹೇಗೆ ಬರುತ್ತದೆ ಎಂಬ ಭಯ ಕ್ವಾರಂಟೈನ್‌ನಲ್ಲಿರುವ ಪ್ರತಿಯೊಬ್ಬ ವಲಸಿಗರನ್ನು ಕಾಡುತ್ತಿದೆ. ಇಲ್ಲಿಯವರೆಗೂ ಮೂರು ಕೇಂದ್ರಗಳಲ್ಲಿ ಒಂದು ಕೇಸ್‌ ಕೂಡ ಪಾಸಿಟಿವ್‌ ಬಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಫಲಿತಾಂಶ ಪಾಸಿಟಿವ್‌ ಬಂದರೆ ಇಲ್ಲಿನ ಸ್ಥಿತಿ ಗತಿ ಹೇಗಿರುತ್ತದೆ ಎಂಬ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.  ಕೇಂದ್ರಗಳಲ್ಲಿ ಜಿಲ್ಲಾಡಳಿತದ ಆದೇಶ ಗಾಳಿಗೆ ತೂರಿ ಸುರಕ್ಷಿತ ಅಂತರ ಮರೆತು ಸಾಮಾನ್ಯವಾಗಿ ಎಲ್ಲರೂ ಸಾಮೂಹಿಕವಾಗಿ ಇರುವುದರಿಂದ ತೆಲೆನೋವಾಗಿ ಪರಿಣಮಿಸಿದೆ.

ಡಾ| ರಾಮಣ್ಣಗೌಡ, ಡಾ| ಪ್ರಮೋದ, ಕಿರಿಯ ಆರೋಗ್ಯ ಸಹಾಯಕರಾದ ರಾಜೇಂದ್ರ, ಹಣಮಂತ, ತಾಯಪ್ಪ, ಚಂದ್ರನೀಲ ಬೆಳಗುಂದಿ, ಕವಿತಾ ವಿಭೂತಿ ಸೈದಾಪುರ, ಲ್ಯಾಬ್‌ ಟೆಕ್ನಿಷಿಯನ್ಸ್‌ ಸುಭಾಷ, ಮಂಜುನಾಥ, ರಿಚರ್ಡಸನ್‌, ಭಾಗಪ್ಪ, ವೆಂಕಟೇಶ, ನಾಗೇಂದ್ರಪ್ಪ ಮಾಧ್ವಾರ ಇದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.