ಸಹೋದರತೆಯಿಂದ ಜೀವಿಸಿ: ಸೋನವಣೆ

ಒಬ್ಬರಿಗೊಬ್ಬರನ್ನು ವೈರಿಗಳಂತೆ ನೋಡುವುದು ಉತ್ತಮವಲ್ಲಕಾನೂನು ಕೈಗೆತ್ತಿಕೊಂಡರೆ ಕ್ರಮ

Team Udayavani, Mar 2, 2020, 12:27 PM IST

2-March-09

ಸೈದಾಪುರ: ಬೇರಿಯವರಿಗೆ ತೊಂದರೆಯುಂಟು ಮಾಡದೆ ಪರಸ್ಪರ ಸಹೋದರ ಮನೋಭಾವದಿಂದ ಜೀವಿಸಬೇಕು. ಅದನ್ನು ಬಿಟ್ಟು ಕಾನೂನು ಮೀರಿ ನಡೆದುಕೊಂಡರೆ ಶಿಕ್ಷೆ ಖಂಡಿತ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ಹೇಳಿದರು.

ನಗ್ಲಾಪುರದಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಪ್ಪು ಮಾಡಿದವರಿಗೆ ಕಾನೂನು ಶಿಕ್ಷೆ ನೀಡುತ್ತದೆ. ಅದನ್ನು ಲೆಕ್ಕಿಸದೆ ಯಾವ ವ್ಯಕ್ತಿ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಅಂತವರನ್ನು ಪೊಲೀಸ್‌ ಇಲಾಖೆ ಕಾನೂನು ಮೂಲಕ ಎಚ್ಚರಿಸುತ್ತದೆ. ಗ್ರಾಮ ಒಂದು ಕುಟುಂಬ ಇದ್ದಂತೆ. ಅದರಲ್ಲಿ ಒಂದು ಸಮಾಜ ಮತ್ತೂಂದು ಸಮಾಜವನ್ನು ಸಹೋದರರಂತೆ ಕಾಣಬೇಕು. ಆದರೆ ಒಬ್ಬರಿಗೊಬ್ಬರು ವೈರಿಗಳಂತೆ ಕಾಣುವುದು ಉತ್ತಮ ಬೆಳವಣಿಗೆಯಲ್ಲ. ಗ್ರಾಮದಲ್ಲಿ ನಡೆದ ಘಟನೆಯಲ್ಲಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಪರಸ್ಪರರು ಪ್ರೀತಿ ವಿಶ್ವಾಸ ಮತ್ತು ಸಹಕಾರ, ಶಾಂತಿಯಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ. ಈ ದಿಸೆಯಲ್ಲಿ ನಾವು ಪ್ರಯತ್ನ ಮಾಡೋಣ. ಇದಕ್ಕಾಗಿ ನಮ್ಮ ಪೊಲೀಸ್‌ ಇಲಾಖೆ ದಿನದ 24 ತಾಸು ನಿಮಗೆ ಸೇವೆ ನೀಡುತ್ತದೆ. ನಾಗರಿಕರ ರಕ್ಷಣೆ ನಮ್ಮ ಜವಬ್ದಾರಿಯಾಗಿದೆ. ಇದಕ್ಕೆ ತೊಂದರೆಯಾದಾಗ ಕಾನೂನು ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಯಾವುದೆ ಸಮುದಾಯಕ್ಕೆ ಧಕ್ಕೆ ಬಾರದಂತೆ ನಡೆದುಕೊಳಬೇಕು. ಇದನ್ನು ಮೀರಿ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿವೈಎಸ್‌ಪಿ ಶರಣಪ್ಪ ಯು., ಗುರುಮಠಕಲ್‌ ಸಿಪಿಐ ಡಿ.ಡಿ. ಧೂಳಖೇಡ, ಸೈದಾಪುರ ಪಿಎಸ್‌ಐ ಸುವರ್ಣ, ಸಮುದಾಯದ ಮುಖಂಡ ಸಣ್ಣ ಹಣಮಂತ ಬಳಿಚಕ್ರ, ಆಶಪ್ಪ ರಾಮಸಮುದ್ರ, ಸುದರ್ಶನ ವರ್ಕನಹಳ್ಳಿ ಸೇರಿದಂತೆ ಎರಡು ಕೋಮಿನ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.