ಬೆಳೆಗೆ ಸೈನಿಕ ಹುಳುವಿನ ಬಾಧೆ


Team Udayavani, Dec 9, 2018, 1:22 PM IST

yad-2.jpg

ಶಹಾಪುರ: ಕೃಷಿ ವಿಸ್ತೀರ್ಣ ಸಿಬ್ಬಂದಿ ತಾಲೂಕಿನ ದೋರನಹಳ್ಳಿ ಮತ್ತು ಗೋಗಿ ಗ್ರಾಮದ ಹಲವು ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಸೈನಿಕ ಹುಳುವಿನ ಕಾಟದಿಂದ ಜೋಳ, ಮುಸುಕಿನ ಜೋಳ, ಗೋಧಿ ಮತ್ತು ಭತ್ತದ ಬೆಳೆ ಹಾನಿಗೊಳಗಾದ ಕುರಿತು ಮಾಹಿತಿ ನೀಡಿದ್ದಾರೆ. ಅಮೇರಿಕಾದಿಂದ ಆರ್ಮಿ ವರ್ಮ ಅಂದರೆ ಸೈನಿಕ ಎಂಬ ಹೆಸರಿನ ಒಂದು ಹುಳು ದೇಶಕ್ಕೆ ನುಗ್ಗಿದೆ. ಇದು ಮೊಟ್ಟ ಮೊದಲ ಬಾರಿಗೆ ರಾಜ್ಯದ ಶಿವಮೊಗ್ಗದಲ್ಲಿ ಮೇ. 2018ರಂದು ಕಂಡು ಬಂದಿರುವ ಬಗ್ಗೆ ವರದಿಯಾಗಿತ್ತು.

ಪ್ರಸ್ತುತ ಆ ಹುಳು ಇತರೆ ಜಿಲ್ಲೆಗಳಿಗೂ ಬಂದಿದೆ. ಈ ಹುಳುವಿನಿಂದ ಬಹು ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ಶೇ. 80ರಷ್ಟು ಬೆಳೆಗಳು ಹಾನಿಯಾಗುತ್ತಿದೆ.

ಮುಖ್ಯವಾಗಿ ಮುಸಕಿನ ಜೋಳ, ಭತ್ತ, ಗೋದಿ ಮತ್ತು ಕಬ್ಬು ಈ ಬೆಳೆಗಳಲ್ಲಿ ಸೈನಿಕ ಹುಳು ಬಾಧೆ ಉಂಟು ಮಾಡುತ್ತಿದೆ. ಪ್ರಸ್ತುತ ಈ ಹುಳು ಯಾದಗಿರಿ ಜಿಲ್ಲೆಗೂ ಬಂದಿದೆ ಎಂದು ಭೀಮರಾಯನ ಗುಡಿಯಲ್ಲಿರುವ ಕೃಷಿ ವಿಸ್ತೀರ್ಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ತಿಳಿಸಿದ್ದಾರೆ.
 
ಸೈನಿಕ ಹುಳು ಇದಕ್ಕೆ ಆಂಗ್ಲ ಭಾಷೆಯಲ್ಲಿ ಆರ್ಮಿ ವರ್ಮ ಎನ್ನುತ್ತಾರೆ. ಇದು ಅಮೇರಿಕದ ಸ್ಥಳೀಯ ಹುಳುವಾಗಿದ್ದು, ಪ್ರಪಂಚದ ಎಲ್ಲ ದೇಶಗಳಿಗೆ ಪಸರಿಸಿಕೊಂಡಿದೆ. ನಮ್ಮ ದೇಶಕ್ಕೂ ವಲಸೆ ಬಂದಿದೆ.

ಪ್ರೌಢ ಕೀಟವು ಪ್ರತಿ ರಾತ್ರಿ 100 ಕೀ.ಮೀಟರ್‌ ದೂರ ಕ್ರಮಿಸುತ್ತದೆ, ತನ್ನ ಜೀವನಕಾಲದಲ್ಲಿ 2000 ಕೀ.ಮೀಟರ್‌ ದೂರ ಕ್ರಮಿಸುತ್ತದೆ. ಈಗ ನಮ್ಮ ಯಾದಗಿರಿ ಜಿಲ್ಲೆಯಲ್ಲಿ ಹಿಂಗಾರಿ ಜೋಳದ ಎಲ್ಲ ಪ್ರದೇಶಗಳಲ್ಲಿ ಕಂಡು ಬರುತ್ತಿದೆ. ರೈತರು ಬೆಳೆ ಹಾನಿ ತಡೆಗೆ ಚಿಂತಿತರಾಗಿದ್ದಾರೆ.

ಸೈನಿಕ ಎಂಬ ಅಮೇರಿಕ ಮೂಲದ ಹುಳು ಪ್ರಸ್ತುತ ಯಾದಗಿರಿ ಜಿಲ್ಲೆಗೂ ಆಗಮಿಸಿದ್ದು, ಬೆಳೆಗಳಿಗೆ ಮಾರಕವಾಗಿದೆ. ಜೋಳದ ಸುಳಿಯಲ್ಲಿ ಬಾಧೆ. ಗೋಗಿ, ದೋರನಹಳ್ಳಿ ಗ್ರಾಮದಲ್ಲಿಯೂ ಕ್ಷೇತ್ರ ವೀಕ್ಷಣೆ ನಡೆಸಿದ್ದು, ಇಲ್ಲಿಯೂ ಈ ಹುಳುವಿನಿಂದ ಬಾಧೆ ಕಂಡು ಬಂದಿದೆ. ರೈತರು ಎಚ್ಚರಿಕೆ ವಹಿಸಿ ನಿರ್ವಹಣೆ ಮಾಡಬೇಕು.  ಶಿವಾನಂದ ಹೊನ್ನಾಳಿ, ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಭಿಮರಾಯನಗುಡಿ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.