ಗ್ರಾಮೀಣ ಜನಜೀವನ ಸುಧಾರಣೆಗೆ ಸೆಲ್ಕೋ ಸಾಥ್‌


Team Udayavani, Mar 24, 2022, 2:51 PM IST

10life

ಯಾದಗಿರಿ: ವಿದ್ಯುತ್‌ ಅಭಾವದಿಂದ ಗ್ರಾಮೀಣ ಭಾಗದ ಜನ ಇಂದಿಗೂ ಸಂಕಷ್ಟದ ಬದುಕು ದೂಡುತ್ತಿದ್ದು, ಸೋಲಾರ್‌ನಿಂದ ಚಲಿಸುವಂಥ ಯಂತ್ರೋಪಕರಣಗಳು ಜೀವನ ಬದಲಿಸುವ ಸಾಧನಗಳಾಗಿವೆ ಎಂದು ಸುಲೇಪೇಟ್‌ ಸೌರ ಉದ್ಯಮಿ ನಿರ್ಮಲಾ ಗಾಣಾಪುರ ಅಭಿಪ್ರಾಯಪಟ್ಟರು.

ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಬುಧವಾರ ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ನಿಂದ ಇಂಧನ ಆಧಾರಿತ ಸಾಮಾಜಿಕ ಅಭಿವೃದ್ಧಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜೀವನ ನಿರ್ವಹಣೆ ಜೊತೆಗೆ ಸಮಾಜದ ಇತರ ಮಹಿಳೆಯರ ಬಲರ್ವಧನೆಗೆ ಸೆಲ್ಕೊ ಸಂಸ್ಥೆ ಸಹಕಾರಿಯಾಗಿದೆ. ಮಹಿಳೆಯರ ಸಬಲೀಕರಣ, ಏಳ್ಗೆಗೆ ಸೆಲ್ಕೋ ಸಾಕಷ್ಟು ಒತ್ತು ನೀಡಿದೆ. ವಿದ್ಯುತ್‌ ಕಡಿತದಿಂದ ಸಾಕಷ್ಟು ಸಮಸ್ಯೆ ಆಗುತ್ತಿತ್ತು. ಸೆಲ್ಕೊ ಸಂಸ್ಥೆಯು ವಿದ್ಯುತ್‌ ದೀಪ, ರೊಟ್ಟಿ ಮಾಡುವ ಯಂತ್ರಗಳು, ಝರಾಕ್ಸ್‌ ಮಷೀನ್‌, ಹೊಲಿಗೆ ಯಂತ್ರ, ಖಾರ ಕುಟ್ಟುವ ಯಂತ್ರ ಸೇರಿದಂತೆ ಸುಮಾರು 40ಕ್ಕೂ ಅಧಿಕ ಯಂತ್ರೋಪಕರಣಗಳನ್ನು ಸೋಲಾರ್‌ ಸಹಾಯದಿಂದಲೇ ನಡೆಸುತ್ತಿರುವುದು ನಿಜಕ್ಕೂ ಉಪಯುಕ್ತಕರ ಎಂದರು.

ಇಂಥ ಸೌಲಭ್ಯ ಗ್ರಾಮೀಣ ಭಾಗದ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳುವ ಅಗತ್ಯವಿದೆ. ಸಣ್ಣ ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಬದುಕು ರೂಪಿಸಿಕೊಳ್ಳಲು ಸ್ವಸಹಾಯ ಸಂಘ, ಸೆಲ್ಕೋ ಸಂಸ್ಥೆ ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಕಲಿಕೆ ಟ್ರಸ್ಟ್‌ ಜಿಲ್ಲಾ ಮುಖ್ಯಸ್ಥ ಗಿರೀಶ್‌ ಮಾತನಾಡಿ, ಸೋಲಾರ್‌ ಜೀವನದ ಅವಿಭಾಜ್ಯ ಅಂಗವಾಗಿದೆ. ಇದೊಂದು ಖಾಲಿಯಾಗದ ಇಂಧನ ಮೂಲ. ಸೌರ ಇಂಧನ ಮೂಲಕ ಉದ್ಯೋಗ ಸೃಜನೆಗೂ ಆದ್ಯತೆ ನೀಡಬಹುದಾಗಿದ್ದು, ಮುಂಬರುವ ದಿನಗಳಲ್ಲಿ ಇದೊಂದು ಬೃಹತ್‌ ಉದ್ಯಮವಾಗಿ ಬೆಳೆಯುವುದರಲ್ಲಿ ಶಂಕೆ ಬೇಡ. ಸೆಲ್ಕೋ ಸೋಲಾರ್‌ ಲೈಟ್‌ ಸಂಸ್ಥೆ ಅನೇಕ ರೀತಿಯ ಯಂತ್ರೋಪಕರಣಗಳಿಗೆ ಸೋಲಾರ್‌ ಅಳವಡಿಕೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಬೆಂಗಳೂರಿನ ಸೆಲ್ಕೋ ಉಪ ಮಹಾ ಪ್ರಬಂಧಕ ಸುದೀಪ್ತ್ ಘೋಷ್‌ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಬೆಂಗಳೂರು ಸೆಲ್ಕೊ ಸಹಾಯಕ ಮಹಾ ಪ್ರಬಂಧಕ ಕರಿಸ್ವಾಮಿ ಕೆ. ನಿರೂಪಿಸಿದರು. ಕ್ಷೇತ್ರ ವ್ಯವಸ್ಥಾಪಕ ಯಲ್ಲಾಲಿಂಗ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಗುರುರಾಜ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.