ಜೋಡು ಪಲ್ಲಕ್ಕಿ ಭವ್ಯ ಮೆರವಣಿಗೆ

ಭೀಮಾ ನದಿಯಲ್ಲಿ ಗಂಗಾಸ್ನಾನ ದೀಡ ನಮಸ್ಕಾರ ಹಾಕಿ ಹರಕೆ ತೀರಿಸಿದ ಭಕ್ತರು

Team Udayavani, Jan 17, 2020, 4:37 PM IST

17-January-18

ಶಹಾಪುರ: ಸಂಕ್ರಾಂತಿ ನಿಮಿತ್ತ ನಡೆಯುವ ತಾಲೂಕಿನ ಭೀಮರಾಯನ ಗುಡಿ ಬಲಭೀಮೆಶ್ವರ ಹಾಗೂ ದಿಗ್ಗಿ ಸಂಗಮೇಶ್ವರ ಉತ್ಸವ ಮೂರ್ತಿ ಹೊತ್ತ ಪಲ್ಲಕ್ಕಿಗಳ ಅದ್ಧೂರಿ ಮೆರವಣಿಗೆ ನಗರದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಬುಧವಾರ ಆಹೋರಾತ್ರಿ ನಡೆಯಿತು.

ತಾಲೂಕಿನ ಹುರಸಗುಂಡಗಿ ಗ್ರಾಮದ ಭೀಮಾನದಿಯಲ್ಲಿ ಗಂಗಾಸ್ನಾನ ಮುಗಿಸಿಕೊಂಡು ಬುಧವಾರ ರಾತ್ರಿ ನಗರ ಜೋಡು ಪಲ್ಲಕ್ಕಿಗಳು ನಗರ ಪ್ರವೇಶಿಸಿದವು. ನಗರದ ಮಾರುತಿ ಮಂದಿರದ ಸನ್ನಿಧಿಯಲ್ಲಿ ಬಲಭೀಮೇಶ್ವರ ಪಲ್ಲಕ್ಕಿ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಇದೇ ಸಂದರ್ಭದಲ್ಲಿ ದೀಡ ನಮಸ್ಕಾರ ಇತರೆ ಹರಕೆಗಳನ್ನು ಭಕ್ತರು ತೀರಿಸಿದರು.

ದೇವರಿಗೆ ಆಕರ್ಷಕವಾದ ಹೂವಿನ ಚಾದಾರ, ಬಣ್ಣ ಬಣ್ಣದ ಛತ್ರಿಗಳು ಮತ್ತು ಹೂವಿನ ಛತ್ರಿ ಸೇರಿದಂತೆ ವಿವಿಧ ರೀತಿ ಹರಕೆಗಳನ್ನು ಭಕ್ತರು ಸಾಲಾಗಿ ಬಂದು ತೀರಿಸಿದರು. ಭಕ್ತರು ದರ್ಶನ ಪಡೆದು ಪುನೀತರಾದರು.

ಜೋಡು ಪಲ್ಲಕ್ಕಿಗಳ ಮುಂದೆ ಸಾಲಾಗಿ ದಿವಟಿಗೆಗಳ ಬೆಳಕು, ವಿದ್ಯುತ್‌ ದೀಪಗಳ ಬೆಳಕು ಝಗಮಗಿಸುತ್ತಿರುವುದನ್ನು ಭಕ್ತರು ಕಣ್ತುಂಬಿಕೊಂಡರು. ಅಲ್ಲದೆ ಬಣ್ಣ ಬಣ್ಣದ ಸಿಡಿಮದ್ದುಗಳ ಚಿತ್ತಾರ ಆಕರ್ಷಕವಾಗಿತ್ತು. ನಗರದ ಮೋಚಿಗಡ್ಡ, ಗಾಂಧಿ ಚೌಕ್‌, ದಿಗ್ಗಿಬೇಸ್‌ ರಸ್ತೆ ಮೂಲಕ ಎರಡು ಪಲ್ಲಕ್ಕಿಗಳ ಅತ್ಯಾಕರ್ಷಕ ಮೆರವಣಿಗೆ ಆಹೋರಾತ್ರಿ ನಡೆಯಿತು.

ನಗರದಿಂದ ಭವ್ಯ ಮೆರವಣಿಗೆಯೊಂದಿಗೆ ಮೂಲ ಸ್ಥಾನ ಭೀಮರಾಯನ ಗುಡಿಗೆ ಆಗಮಿಸಿದ ಪಲ್ಲಕ್ಕಿ ಸಾನ್ನಿಧ್ಯ ವಹಿಸುತ್ತಿದ್ದಂತೆ ಜಾತ್ರೆಗೆ ಚಾಲನೆ ನೀಡಲಾಯಿತು. ವಾರಗಳ ಕಾಲ ಭರ್ಜರಿ ಜಾತ್ರೆ ನಡೆಯಲಿದೆ.

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.