ಕೃಷಿಕರು ನಿಜವಾದ ಕಾಯಕಯೋಗಿಗಳು

ದಿ. ಬಸನಗೌಡ ಮಾಲಿಪಾಟೀಲ್‌ ಉಕ್ಕಿನಾಳ ಪುಣ್ಯಸ್ಮರಣೆರೈತರು ಮತ್ತೂಬ್ಬರ ಹಂಗಿನಲ್ಲಿ ಕುಳಿತು ತಿನ್ನುವವರಲ್ಲ

Team Udayavani, Jan 26, 2020, 1:37 PM IST

26-January-16

ಶಹಾಪುರ: ಕೃಷಿಕರ ಜೀವನಮಟ್ಟ ಸುಧಾರಿಸದ ಹೊರತು ಅಭಿವೃದ್ಧಿಗೆ ಅರ್ಥವಿಲ್ಲ. ಕೃಷಿಕರ ಶ್ರಮವಿದ್ದಲ್ಲಿ ಮಾತ್ರ ನಮ್ಮೆಲ್ಲರ ಹೊಟ್ಟೆ ತುಂಬಲು ಸಾಧ್ಯವಿದೆ. ಕೃಷಿಕರು ದೇಶದ ನಿಜವಾದ ಕಾಯಕಯೋಗಿಗಳು ಎಂದು ಉಪ ಲೋಕಾಯುಕ್ತ ಬಿ.ಎಸ್‌. ಪಾಟೀಲ್‌ ತಿಳಿಸಿದರು.

ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ ಅಡಿಟೋರಿಯಂನಲ್ಲಿ ದಿ.ಬಸನಗೌಡ ಮಾಲಿ ಪಾಟೀಲ್‌ ಉಕ್ಕಿನಾಳ ಅವರ ದ್ವಿತೀಯ ಪುಣ್ಯ ಸ್ಮರಣೆ ನಿಮಿತ್ತ ಆಯೋಜಿಸಿದ್ದ ರೈತ ಚಿಂತನ ಮತ್ತು ಯುವಕರ ನಡೆ ಕೃಷಿಯೆಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿಕರು ಸುಳ್ಳು ಹೇಳಿ ಮೋಸ ಮಾಡುವವರಲ್ಲ. ಮತ್ತೂಬ್ಬರಿಗೆ ಸುಳ್ಳು ಹೇಳಿ ತಮ್ಮ ಬೇಳೆ ಬೇಯಿಸಿಕೊಳ್ಳುವಂತ ಲಾಭ ಕಂಡುಕೊಳ್ಳುವಂತ ಅಥವಾ ಮತ್ತೂಬ್ಬರ ಹಂಗಿನಲ್ಲಿ ಕುಳಿತು ತಿನ್ನುವಂತವರು ಅವರಲ್ಲ. ದುಡಿಯದೇ ದೇಣಿಗೆ ಮೂಲಕ ಊಟ ಮಾಡುವವರು ಅವರಲ್ಲ. ಕೆಲ ಅಕ್ಷರಸ್ಥರಂತೆ ಮಾತಿನ ಮೂಲಕ ಮೋಡಿ ಮಾಡಿ ದುಡ್ಡು ಗಳಿಸುವ ಪ್ರಮೇಯವು ಅವರಿಗಿಲ್ಲ ಎಂದರು.

ರೈತರು ಶ್ರಮದಿಂದ ನಂಬಿಕೆಯೊಂದಿಗೆ ಕೃಷಿ ಕಾಯಕ ನಡೆಸುವವರಾಗಿದ್ದಾರೆ. ಪ್ರಸ್ತುತ ಕೃಷಿ ಕಾಯಕದಿಂದ ಯುವಕರು ಹಿಂದೆ ಸರಿಯುತ್ತಿರುವುದು ವಿಷಾದನೀಯ. ಆ ನಿಟ್ಟಿನಲ್ಲಿ ಕೃಷಿ ಉಳಿದರೆ ದೇಶ ಉಳಿಯಲಿದೆ. ಕೃಷಿ ಅಳಿದರೆ ಮುಂದಿನ ಅಪಾಯ ಊಹಿಸಲು ಕಷ್ಟಸಾಧ್ಯ. ಹೀಗಾಗಿ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಯುವಕರನ್ನು ಕೃಷಿಯತ್ತ ಸೆಳೆಯುವ ಕೆಲಸವಾಗಬೇಕಿದೆ ಎಂದರು.

ಸೊನ್ನ ವಿರಕ್ತಮಠದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹಿರಿಯ ನ್ಯಾಯವಾದಿ ಭಾಸ್ಕರರಾವ್‌ ಮುಡಬೂಳ ಅಧ್ಯಕ್ಷತೆ ವಹಿಸಿದ್ದರು. ಡಾ| ಚಿದಾನಂದ ಮನಸೂರೆ, ಕೃಷಿ ಚಿಂತಕ ಮಲೆನಾಡಿನ ಟಿ.ಎನ್‌. ಪ್ರಕಾಶ, ಧಾರವಾಡ ಮತ್ತು ಸ್ಥಳೀಯ ಕೃಷಿ ಮಹಾವಿದ್ಯಾಲಯ ಡೀನ್‌ ಸೇರಿದಂತೆ ಕಾರ್ಯಕ್ರಮ ಆಯೋಜಿಸಿದ್ದ ದಿ.ಬಸನಗೌಡ ಮಾಲಿ ಪಾಟೀಲ್‌ ಉಕ್ಕಿನಾಳ ಚಾರಿಟೇಬಲ್‌ ಟ್ರಸ್ಟ್‌ನ ಡಾ| ಮಲ್ಲನಗೌಡ ಉಕ್ಕಿನಾಳ, ಬೆಂಗಳೂರಿನ ಡಾ| ಶೇಖರ ಪಾಟೀಲ್‌ ಉಕ್ಕಿನಾಳ, ರಾಜೂಗೌಡ ಉಕ್ಕಿನಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.