ಮನಸ್ಸು ಹತೋಟಿಯಲ್ಲಿ ಇಟ್ಟುಕೊಳ್ಳಿ

ಭಗವಂತನ ಸತ್ಸಂಗದಲ್ಲಿ ತಲ್ಲೀನನಾದಲ್ಲಿ ಬದುಕು ಸಾರ್ಥಕ: ಸ್ವಾಮೀಜಿ

Team Udayavani, Mar 7, 2020, 5:30 PM IST

7-March-25

ಶಹಾಪುರ: ಮಂಗನಂತಿರುವ ಈ ಮಾಯದ ಮನಸ್ಸನ್ನು ಏಕಾಗ್ರತೆ ಮೂಲಕ ಹತೋಟಿಯಲ್ಲಿ ಇಟ್ಟುಕೊಳ್ಳಬಹುದು. ಆದರೆ ಮನಸ್ಸನ್ನು ಸಮಾಧಾನಿಸಲು ಸಂತೃಪ್ತಿಸಲು ಸಾಧ್ಯವಿಲ್ಲ ಎಂದು ಇಂಡಿ ಓಂಕಾರಾಶ್ರಮ ಸಿದ್ಧಾರೂಢ ಮಠದ ಡಾ| ಸ್ವರೂಪಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ಭೀಮರಾಯನ ಗುಡಿ ಸಾಧಕ ಸಿದ್ಧಾಶ್ರಮ ಸಿದ್ಧಾರೂಡ ಮಠದಲ್ಲಿ ನಡೆಯುತ್ತಿರುವ ಮೂರನೇ ದಿನದ ಜ್ಞಾನ ದಾಸೋಹದಲ್ಲಿ “ಮನಸ್ಸಿಗೆ ಬಂದಂತೆ
ನಡೆಯದಿರು’ ಎಂಬ ವಿಷಯ ಕುರಿತು ಅವರು ಮಾತನಾಡಿದರು.

ಚಿತ್ರ ವಿಚಿತ್ರವಾಗಿ ವರ್ತಿಸುವ ಈ ಸುಂದರ ಮನಸ್ಸು ಭಗವಂತನನ್ನು ಸ್ಮರಿಸುವಂತೆಯೂ ಮತ್ತು ಮರೆಸುವಂತೆಯೂ ಮಾಡುವ ಶಕ್ತಿ ಇದೆ. ಈ ಮನಸ್ಸಿಗೆ ಉತ್ತಮ ಸಂಸ್ಕಾರ ನೀಗಿಸುವ ಮೂಲಕ ಮನಸ್ಸನ್ನು ಪ್ರತಿಬಂಧನೆ ಮಾಡಬಹುದು. ಸ್ವಾಭಾವಿಕವಾಗಿ ಚಂಚಲತೆ ಹೊಂದಿರುವ ಮನಸ್ಸು ಸಂತೃಪ್ತಿ ಹೊಂದಲು ಆಗದು. ಆದರೆ ಈ ಮನಸ್ಸನ್ನು ಶಿವಸ್ಮರಣೆಯಿಂದ ಬಂಧಿಸಿ ದಂಡಿಸಿ ಪ್ರಯತ್ನಿಸಲು ಮುಂದಾದರೆ ಬದುಕು ಒಂದಿಷ್ಟು ಸಾರ್ಥಕತೆ ಪಡೆದುಕೊಳ್ಳಲಿದೆ. ಸಂತ, ಶರಣರ, ಸತ್ಪುರುಷರು ತೋರಿದ ಸನ್ಮಾರ್ಗದಿ ನಾವೆಲ್ಲ ನಡೆದುಕೊಂಡರೆ ಮಾನವ ಜನ್ಮ ಪಾವನವಾಗಲಿದೆ ಎಂದರು.

ಮನಸ್ಸನ್ನು ಗೆದ್ದವರು ಮಹಾತ್ಮರಾಗಿ ಲೋಕ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೆ ವಿಶ್ವಶಾಂತಿಗಾಗಿ ಅರ್ಪಣೆ ಮಾಡಿದ್ದಾರೆ. ಇಂತಹ ಅಪರೂಪದ ಶರೀರಿ ಪಡೆದುಕೊಂಡ ಮನುಷ್ಯ ಜನ್ಮ ಈ ಕುಟಿಲ ಸಂಸಾರದೊಳಗೆ ಬಿದ್ದು ನಾನು ನನ್ನದೆಂಬ ಮಮಕಾರದಿಂದ ಭ್ರಾಂತಿಯಲ್ಲಿ ಮುಳುಗಿ ಸಂಸಾರಕ್ಕೆ ಅಂಟಿಕೊಂಡು ಬಲಳುವ ಬದಲು ಶಿವನಾಮ ಸ್ಮರಣೆ, ಭಗವಂತನ ಸತ್ಸಂಗದಲ್ಲಿ ತಲ್ಲೀನನಾದಲ್ಲಿ ಬದುಕು ಸಾರ್ಥಕತೆ ಪಡೆಯಲಿದೆ ಎಂದು ತಿಳಿಸಿದರು.

ಕುದರೆಯಂತೆ ಓಟ ಹೊಂದಿದ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಒಂದಿಷ್ಟು ಯೋಗ, ಧ್ಯಾನ, ಸತ್ಸಂಗ, ಭಜನೆಯಂತ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನಮ್ಮ ಮನಸ್ಸು ನಿರ್ಮಲವಾಗಿ ಬದುಕು ಮಂಗಲಮಯವಾಗಲಿದೆ ಎಂದರು. ಬೀದರನ ಸಿದ್ಧಾರೂಢ ಮಠದ ಸದ್ಗುರು ಡಾ| ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾತೋಶ್ರೀ ಲಕ್ಷ್ಮೀದೇವಿ, ಜ್ಞಾನೇಶ್ವರಿ ದೇವಿ, ಮಾತಾ ನೀಲಾಂಬಿಕಾ ತಾಯಿ ಉಪಸ್ಥಿತರಿದ್ದರು. ಗೋಪಾಲರಾವ್‌ ಶಾಸ್ತ್ರಿ, ವಿನಾಯಕ ಮಹಾರಾಜರು, ಮಾತಾ ಶಂಕ್ರೆಮ್ಮ ತಾಯಿ, ವಿನಾಯಕ ಮಹಾರಾಜ, ಮಾತಾ ಶಂಕ್ರೆಮ್ಮ, ಸೊಲ್ಲಾಪುರದ ಅರುಣಾ ಮಾತಾ ಭಾಗವಹಿಸಿದ್ದರು. ದೋರನಹಳ್ಳಿಯ ಮಹೇಶ ಪತ್ತಾರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.