ಶಿವಾಜಿ ಹಿಂದೂ ಸಾಮ್ರಾಜ್ಯ ನಿರ್ಮಾಣದ ರೂವಾರಿ


Team Udayavani, Mar 2, 2022, 11:58 AM IST

13shivaji

ಗುರುಮಠಕಲ್‌: ದೇಶದ ಹಿಂದೂಗಳನ್ನು ಒಗ್ಗೂಡಿಸಿ ಹಿಂದೂ ಮಹಾಸಾಮ್ರಾಜ್ಯವನ್ನು ನಿರ್ಮಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾ ರಾಜರಿಗೆ ಸಲ್ಲುತ್ತದೆ ಎಂದು ಖ್ಯಾತ ಮಕ್ಕಳ ತಜ್ಞ ಡಾ| ಕುಮಾರ ಅಂಗಡಿ ಹೇಳಿದರು.

ಪಟ್ಟಣದ ಗಾಂಧಿ ಮೈದಾನದಲ್ಲಿ ಮೇರಾ ಭಾರತ್‌ ಮಹಾನ್‌ ವೇದಿಕೆ ವತಿಯಿಂದ ಆಯೋಜಿಸಿದ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಇಂತಹ ಮಹಾನ್‌ ಪುರುಷರ ಕಥೆಗಳನ್ನು ಹೇಳಿ ಮಕ್ಕಳಲ್ಲಿ ದೇಶ ಭಕ್ತಿ ಮೂಡಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು. ಶಿವಾಜಿ ಮಹಾರಾಜರು ಛತ್ರಪತಿಯಾಗಿ ಮತ್ತು ಹಿಂದೂ ಸಾಮ್ರಾಜ್ಯ ಕಟ್ಟುವಲ್ಲಿ, ಸೈನ್ಯವಿಲ್ಲದೆ ಜನರಲ್ಲಿ ಸ್ವತಂತ್ಯದ ಕಿಚ್ಚು ಹಚ್ಚಿಸುವಲ್ಲಿ ಸೋಲನ್ನು ಸೋಲಿಸುವ ಧೀರತನ ರಾಜ್ಯದ ತ್ಯಾಗಕ್ಕೆ ಸಿದ್ಧರಾಗುವಂತೆ ಮಾಡುವಲ್ಲಿ ಶಿವಾಜಿ ಅವರ ತಾಯಿ ಪ್ರಮುಖ ಪಾತ್ರವಾಗಿದೆ ಎಂದು ನುಡಿದರು.

ಘರ್ಜನೆ ಮೌನವಾಗಿರಬೇಕು, ಘರ್ಜಿ ಸಿದರೆ ಸುನಾಮಿಯಂತೆ ವಿಜಯಶಾಲಿ ಯಾಗಬೇಕು, ಗುಲಾಮರಾ ಗುವುದಕ್ಕಿಂತ ರಾಜನಾಗಿ ಗರ್ವದಿಂದ ಬದುಕಬೇಕು ಎಂಬುದನ್ನು ಶಿವಾಜಿ ತೋರಿಸಿಕೊಟ್ಟಿದ್ದಾರೆ. ಶಿವಾಜಿ ಸಂಘತನಾತ್ಮಕ ಶೈಲಿ, ಸಾಮ್ರಾಜ್ಯದ ವಿಸ್ತಾರಣೆಯ ಕಲ್ಪನೆ ಮತ್ತು ರಾಜ್ಯಾಭೀಮಾನ ಹಾಗೂ ದೇಶ ಭಕ್ತಿ, ತ್ಯಾಗ, ಬಲಿದಾನಕ್ಕಾಗಿ ಸಿದ್ಧರಾಗುವಂತೆ ಸೈನ್ಯವನ್ನು ಕಟ್ಟಿದರು. ಮುಸ್ಲಿಂ ಕೋಟೆಯಲ್ಲಿ ಕೇಸರಿ ಧ್ವಜಗಳನ್ನು ಸ್ಥಾಪಿಸಿ ವಿಜಯಪಾತಕೆ ಹರಿಸಿ ಸನಾತನ ಧರ್ಮವನ್ನು ಸಂರಕ್ಷಿಸಿದರು ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಅಧ್ಯಕ್ಷತೆ ವಹಿಸಿದ್ದರು. ಲಿಂಗಪ್ಪ ತಾಂಡೂರಕಾರ್‌ ನಿರೂಪಿಸಿದರು. ವಿಜಯಕುಮಾರ ನಿರೇಟಿ ಸ್ವಾಗತಿಸಿದರು. ಎಸ್‌ವಿಪಿಯು ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಸಲ್ಲಿಸಿದರು. ಜ್ಞಾನೇಶ್ವರರೆಡ್ಡಿ ವಂದಿಸಿದರು. ಗುರುನಾಥ ತಲಾರಿ, ರಾಜಾರಾಮೇಶ ಗೌಡ, ವೀರಪ್ಪ ಪ್ಯಾಟಿ, ಜಿ.ತಮ್ಮಣ್ಣ, ಕೆ.ದೇವದಾಸ, ನರಸಿಂಹುಲು ನಿರೇಟಿ, ನಾಗೇಶ ಗದ್ದಗಿ, ಮಾಣಿಕಂಠ ರಾಠೊಡ್‌, ವಿಜಯಕುಮಾರ ಚಿಂಚನಸೂರ್‌, ಮಹೇಶ ಗೌಡ, ಪ್ರವೀಣ ಪಾಟೀಲ್‌, ಸಂಜುಕುಮಾರ ಚಂದಾಪುರ್‌, ಭಾಸ್ಕರರೆಡ್ಡಿ ಇದೂÉರ, ಶ್ರೀನಿವಾಸ ಯಾದವ, ಬಸವರಾಜ ಗೌಡ, ಉದಯಸಿಂಗ್‌, ಬಾಲಪ್ಪ ಪ್ಯಾಟಿ, ನರಸಿಮುಲು ಗಂಗನೋಳ ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.