ಸಿದ್ಧರಾಮೇಶ್ವರ ಜಯಂತ್ಯುತ್ಸವ


Team Udayavani, Jan 16, 2018, 4:44 PM IST

YAD-2.jpg

ಸುರಪುರ: ಕಲ್ಯಾಣ ನಾಡಿನ ಅನೇಕ ಶರಣರಲ್ಲಿ ಶಿವಯೋಗಿ ಸಿದ್ದರಾಮೇಶ್ವರರು ಸರ್ವಶ್ರೇಷ್ಠ ಶರಣನಾಗಿದ್ದ. ಅವರು ಕೇವಲ ಅಧ್ಯಾತ್ಮ ಜ್ಞಾನಕ್ಕೆ ಮಾತ್ರ ಸಿಮೀತನಾಗಿರಲಿಲ್ಲ. ಅನೇಕ ಕರೆ ಕಟ್ಟೆಗಳನ್ನು ಕಟ್ಟಿಸಿ ಜನಸಾಮಾನ್ಯರಿಗೆ ನೆರವಾಗುವ ಮೂಲಕ ಅಪ್ಪಟ ಸಮಾಜ ಸುಧಾರಕನಾಗಿದ್ದ ಎಂದು ತಹಶೀಲ್ದಾರ್‌ ಸುರೇಶ ಅಂಕಲಗಿ ಹೇಳಿದರು.

ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಸೋಮವಾರ ಏರ್ಪಡಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿ, ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಕಂದಾಚಾರಗಳನ್ನು ಬೇರುಮಟ್ಟದಿಂದ ಕಿತ್ತೂಗೆಯಲು ಶ್ರಮಿಸಿದರು. ಕ್ರಾಂತಿಕಾರಿ ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಅಸಮಾನತೆಯನ್ನು ತೊಲಗಿಸುವಲ್ಲಿ ಶ್ರಮಿಸಿದ್ದರು.

ಅವರ ವಚನಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಅನುಸರಿಸುವುದು ಹೆಚ್ಚು ಪ್ರಸ್ತುತವಾಗಿದೆ ಎಂದರು. ಸಮಾಜದ ಮುಖಂಡ ವೆಂಕಟೇಶ ಅಮ್ಮಾಪುರ ಮಾತನಾಡಿ, ತಾಲೂಕಿನಲ್ಲಿ ಬೆರಣಿಕೆಯಷ್ಠಿರುವ ಬೋವಿವಡ್ಡರ ಸಮಾಜ, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದದೆ.  ಸಮಾಜದ ಜನರಿಗೆ ಹೊಲಮನೆ ಇಲ್ಲ. ರಟ್ಟೆಯೊಳಗಿನ ಶಕ್ತಿಯೇ ಅವರ ಆಸ್ತಿ. ಗುಡ್ಡದ ಕಲ್ಲು ಬಂಡೆಗಳೆ ಜೀವನಕಾಶ್ರಯ. ನಮ್ಮ ವಾಸ್ತವಿಕತೆಯನ್ನು ಅರಿತ ಸರಕಾರ ಒಂದಿಷ್ಟು ಮೀಸಲಾತಿ ನೀಡಿದೆ. ಆದರೆ ಇದನ್ನು ಸಹಿಸಲಾಗದ ಕೆಲ ದುಷ್ಟ ಶಕ್ತಿಗಳು ಅದನ್ನು ಕಿತ್ತಿಕೊಳ್ಳಲು ಅವಣಿಸುತ್ತಿವೆ. ತರೆಮರೆಯಲ್ಲಿ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಸಮುದಾಯ ಬಾಂಧವರು ಎಚ್ಚೆತ್ತುಕೊಳ್ಳಬೇಕು. ಇದರ ವಿರುದ್ಧ ಹೋರಾಡಲು ನಾವೆಲ್ಲ ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಡಾ| ಬಾಬಾ ಸಾಹೇಬರು ಹೇಳುವಂತೆ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಾವು ಮೊದಲು ಶಿಕ್ಷಣವಂತ್ತರಾಗಬೇಕು. ಮೂಢನಂಬಿಕೆ, ಕಂದಾಚಾರದಿಂದ ಹೊರಬರಬೇಕು. ಕುಡಿತದಂತ ಕೆಟ್ಟ ಅವ್ಯಾಸಗಳನ್ನು ಕೈ ಬಿಡಬೇಕು. ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
 
ರವುಕುಮಾರ ಭೋವಿ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಕವಿತಾ ಎಲಿಗಾರ, ನಗರ ಯೋಜನಾಪ್ರಾಧಿಕಾರದ ಅಧ್ಯಕ್ಷ ಸೂಗೂರೇಶ ವಾರದ, ಕಾಂಗ್ರೆಸ್‌ ಪಕ್ಷದ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ, ಗ್ರೇಡ್‌-2 ತಹಶೀಲ್ದಾರ್‌ ಸೋಪಿಯಾ ಸುಲ್ತಾನ ವೇದಿಕೆಯಲ್ಲಿದ್ದರು. ಹಣಮಂತ ಪೂಜಾರಿ ಸ್ವಾಗತಿಸಿ, ವಂದಿಸಿದರು. ಸಮಾಜದ ನಾಗಪ್ಪ ಜಾಲಳ್ಳಿ, ಜೆಟ್ಟೆಪ್ಪ ಪೂಜಾರಿ, ನಾಗೇಶ ಪೂಜಾರಿ, ಆನಂದ ಅಮ್ಮಾಪುರ, ವೆಂಕಟೇಶ ಮಡ್ಡಿ, ಲಕ್ಕಪ್ಪ ಭೋವಿ, ಭೀಮಣ್ಣ ಪೂಜಾರಿ, ಹಣಮಂತ ಕೊದ್ದಡ್ಡಿ, ನಾಗಪ್ಪ ದಂಡ, ಮಲ್ಲೇಶಿ ಬೋವಿ ಇದ್ದರು. 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.