ಆಟೋ ಚಾಲಕರಿಗೆ ಆಹಾರದ ಕಿಟ್ ವಿತರಣೆ
Team Udayavani, May 4, 2020, 12:56 PM IST
ಸಿಂಧನೂರು: ಅಕ್ಷರ ಆಹಾರ ಜೋಳಿಗೆ ಸೇವಾ ಟ್ರಸ್ಟ್ ವತಿಯಿಂದ ಆಟೋ ಚಾಲಕರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಸಿಂಧನೂರು: ನಗರದಲ್ಲಿ ಅಕ್ಷರ ಆಹಾರ ಜೋಳಿಗೆ ಸೇವಾ ಟ್ರಸ್ಟ್ ವತಿಯಿಂದ ಶನಿವಾರ ಆಟೋ ಚಾಲಕರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಟ್ರಸ್ಟ್ ಅಧ್ಯಕ್ಷೆ ಉರ್ಮಿಳಾ ನಲ್ಲಾ ಮಾತನಾಡಿ, ನಿರ್ಗತಿಕರಿಗೆ ಸಹಾಯ ಮಾಡಲು ನಮ್ಮ ಟ್ರಸ್ಟ್ ವತಿಯಿಂದ 700ಕ್ಕೂ ಅಧಿಕ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಟ್ರಸ್ಟ್ ಕಾರ್ಯದರ್ಶಿ ಅಶೋಕ ನಲ್ಲಾ, ಕವಿತಾ ಶ್ರೀನಿವಾಸ, ವಿಜಯ ಭಾಸ್ಕರ, ಸತೀಶ, ದೀಪ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ