ವಿಶೇಷ ಮೌನ ಭೋಜನ ಕೂಟ
Team Udayavani, Aug 22, 2017, 5:27 PM IST
ಶಹಾಪುರ: ನಗರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎಬಿವಿಪಿ ಅಭ್ಯಾಸ ವರ್ಗ ಕಾರ್ಯಕ್ರಮದಲ್ಲಿ ರವಿವಾರ ರಾತ್ರಿ ಮೌನ ಭೋಜನ ಕೂಟ ಆಯೋಜಿಸಲಾಗಿತ್ತು. ವಿಶೇಷ ಉಪನ್ಯಾಸ ನಂತರ ಆರಬೋಳ ಕಲ್ಯಾಣ ಮಂಟಪದ ಭೋಜನ ಸಭಾಂಗಣದಲ್ಲಿ ಪರಿಷತ್ ಸಹೋದರಿಯರು ಪ್ರತಿ ಊಟದ ತಟ್ಟೆ ಇಡುವ ಸ್ಥಳದಲ್ಲಿ ರಂಗೋಲಿ ಬಿಡಿಸಿ ಅದರೊಳಗಡೆ ಊಟದ ತಟ್ಟೆ ಮತ್ತು ಪಕ್ಕದಲ್ಲಿ ದೀಪ ಹಚ್ಚುವ ಮೂಲಕ ಮೌನ ಬೆಂಕಿನಲ್ಲಿ ಮೌನದ ಭೋಜನ ಸವಿಯುವ ವ್ಯವಸ್ಥೆ ಮಾಡಿದ್ದರು. ಇದರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 900ಕ್ಕೂ ಹೆಚ್ಚು ವಿವಿಧ ವಿಭಾಗದಿಂದ ಅಭ್ಯಾಸ ವರ್ಗಕ್ಕೆ ಆಗಮಿಸಿದ ವಿದ್ಯಾರ್ಥಿಗಳು ವಿಶಿಷ್ಟ ವಾತಾವರಣದಲ್ಲಿ ಭೋಜನ ಸವಿಯುವ ಮೂಲಕ ಪರಸ್ಪರರು ಸಂತಸ ವ್ಯಕ್ತಪಡಿಸಿದರು. ಊಡದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಸಹೋದರ ಸಹೋದರಿಯರಿಗೆ ಅತಿಥಿಗಳಾಗಿ ಆಗಮಿಸಿದ ಪೋಷಕರು ಪಾಲಕರು ಮತ್ತು
ಗಣ್ಯರು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನಗರದ ಗಣ್ಯರು. ಮಹಿಳೆಯರು ಮತ್ತು ಶಿಕ್ಷಕ, ಶಿಕ್ಷಕಿಯರು ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಪತ್ರಕರ್ತರು, ಪ್ರಮುಖರು ಭಾಗವಹಿಸಿದ್ದರು. ಪರಿಷತ್ ಮುಖಂಡರಾದ ಅರವಿಂದ ಉಪ್ಪಿನ್, ಅಮರೇಶ ಐಡಿ, ಮಲ್ಲಿಕಾರ್ಜುನ ಜಾಕಾ, ಅವಿನಾಶ ಗುತ್ತೇದಾರ, ಸಚಿನ್ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್